ತುಳಸೀ ದಳ ಪೂಜನೀಯ, ಔಷಧೀಯ


Team Udayavani, Dec 18, 2019, 4:31 AM IST

cv-1

ಹಿಂದೂಗಳ ಪಾಲಿಗೆ ತುಳಸಿ, ಪವಿತ್ರ ಸಸ್ಯ. ಪ್ರತಿ ಮನೆಯಂಗಳದಲ್ಲೂ ಇರುವ, ಪ್ರತಿ ದಿನವೂ ಪೂಜಿಸಲ್ಪಡುವ ಈ ಗಿಡ ಅನೇಕ ಔಷಧೀಯ ಗುಣಗಳನ್ನೂ ಹೊಂದಿದೆ.

– ತೆಂಗಿನೆಣ್ಣೆಗೆ ನಾಲ್ಕಾರು ತುಳಸಿ ಎಲೆಗಳನ್ನು ಹಾಕಿ ಕುದಿಸಿ, ಕೂದಲಿನ ಬುಡಕ್ಕೆ ಹಚ್ಚಿ ಮಸಾಜ್‌ ಮಾಡಿದರೆ ಹೊಟ್ಟು ನಿವಾರಣೆಯಾಗುತ್ತದೆ.

-ತುಳಸಿ ಎಲೆಗಳಿಂದ ಪೇಸ್ಟ್ ತಯಾರಿಸಿ, ತಲೆಗೆ ಹಚ್ಚಿ 2-3 ಗಂಟೆ ನಂತರ ಸ್ನಾನ ಮಾಡಿದರೆ, ಬಿಳಿಗೂದಲನ್ನು ಸ್ವಲ್ಪ ಮಟ್ಟಿಗೆ ತಡೆಯಬಹುದು.

-ತುಳಸಿ ಎಲೆಗಳನ್ನು ಅರೆದು, ತಲೆಗೆ ಹಚ್ಚುವುದು ಕೂದಲಿನ ಆರೋಗ್ಯಕ್ಕೆ ಒಳ್ಳೆಯದು.

-ತುಳಸಿ ಎಲೆಯ ಪೇಸ್ಟ್‌ ಜೊತೆ ಕಡಲೆ ಹಿಟ್ಟು ಅಥವಾ ಹೆಸರು ಹಿಟ್ಟನ್ನು ಹಾಕಿ ಚೆನ್ನಾಗಿ ಕಲಸಿ, ಶ್ಯಾಂಪೂವಿನಂತೆ ಬಳಸಿದರೆ ಕೂದಲಿನ ಹೊಳಪು ಹೆಚ್ಚುತ್ತದೆ.

-ತುಳಸಿ ಪೇಸ್ಟ್‌ನ ಜೊತೆ ಜೇನು ಮತ್ತು ಮೊಸರನ್ನು ಕಲಸಿ ಹಚ್ಚಿದರೆ ಮೊಡವೆಗಳು ಮಾಯವಾಗುತ್ತವೆ.

-ತುಳಸಿ ಪೇಸ್ಟ್‌ನ ಜೊತೆ ರೋಸ್‌ ವಾಟರ್‌ ಅನ್ನು ಸೇರಿಸಿ, ಫೇಸ್‌ಪ್ಯಾಕ್‌ ಮಾಡಿಕೊಂಡರೆ ಮುಖದ ಕಾಂತಿ ಹೆಚ್ಚುತ್ತದೆ.

-ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಎರ್ಡಮೂರು ತುಳಸಿ ಎಲೆಗಳನ್ನು ತಿಂದರೆ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

-ಬಾಯಿ ಹುಣ್ಣಾದಾಗ ತುಳಸಿ ಎಲೆ ಜಗಿದರೆ ನೋವು ಶಮನವಾಗುವುದು.

– ತುಳಸಿ ಎಲೆಯನ್ನು ನೀರಿನಲ್ಲಿ ಕುದಿಸಿ, ಆ ನೀರಿನಿಂದ ಬಾಯಿ ಮುಕ್ಕಳಿಸಿದರೆ ಬಾಯಿಯ ದುರ್ಗಂಧ ಕಡಿಮೆಯಾಗುತ್ತದೆ.

-ತುಳಸಿ ರಸ ಹಾಗೂ ಜೇನುತುಪ್ಪವನ್ನು ಸಮ ಪ್ರಮಾಣದಲ್ಲಿ ಬೆರೆಸಿ, ಸೇವಿಸಿದರೆ ಜೀರ್ಣಶಕ್ತಿ ಸರಾಗವಾಗುತ್ತದೆ.

– ಪುಷ್ಪ ಎನ್‌.ಕೆ. ರಾವ್‌

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.