ಒದ್ದೆ ಕೂದಲ ಆರೈಕೆ


Team Udayavani, Feb 12, 2020, 4:34 AM IST

sds-9

ಕೂದಲಿಗೆ ಎಣ್ಣೆ ಹಚ್ಚಿ, ಒಳ್ಳೆ ಶ್ಯಾಂಪೂ, ಕಂಡಿಷನರ್‌ ಬಳಸಿ ಸ್ನಾನ ಮಾಡುವುದು ಎಷ್ಟು ಮುಖ್ಯವೋ, ಒದ್ದೆ ಕೂದಲಿನ ಆರೈಕೆ ಮಾಡುವುದು ಕೂಡಾ ಅಷ್ಟೇ ಮುಖ್ಯ. ಕೂದಲು ಉದುರುವುದು, ಕವಲೊಡೆಯುವುದು, ತುಂಡಾಗುವುದು, ಮುಂತಾದ ಸಮಸ್ಯೆಗಳ ಮೂಲ ಇರುವುದು ಒದ್ದೆ ಕೂದಲಿನಲ್ಲಿ.

ಕೂದಲು ಹಸಿಯಾಗಿರುವಾಗ ಹೀಗೆಲ್ಲಾ ಮಾಡಬೇಡಿ…
-ಕಠಿಣವಾಗಿ ಬಾಚಬೇಡಿ
ಕೂದಲು ಹಸಿ ಇರುವಾಗ, ಬಾಚಣಿಗೆ ಉಪಯೋಗಿಸಲೇಬಾರದು. ಜೋರಾಗಿ ಒತ್ತಿ ಬಾಚಿದರೆ ಕೂದಲು ಉದುರಲು, ಕವಲೊಡೆಯಲು ಶುರುವಾಗುತ್ತದೆ. ಅಗತ್ಯವಿದ್ದಲ್ಲಿ, ಉದ್ದ ಹಲ್ಲಿನ ಬಾಚಣಿಗೆಯ ಬದಲು, ಅಗಲ ಹಲ್ಲಿನ ಬಾಚಣಿಗೆಯನ್ನು ಮಾತ್ರ ಬಳಸಿ.

-ಬಿಸಿಗಾಳಿಯಲ್ಲಿ ಒಣಗಿಸಬೇಡಿ
ಕಾಲೇಜು-ಆಫೀಸ್‌ಗೆ ಹೋಗುವವರು, ಗಡಿಬಿಡಿಯಲ್ಲಿ ಕೂದಲನ್ನು ಬಿಸಿಗಾಳಿ (ಹೇರ್‌ ಡ್ರೈಯರ್‌) ಮೂಲಕ ಒಣಗಿಸುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಬಿಸಿಗಾಳಿ ನೇರವಾಗಿ ತಲೆಗೆ ತಾಗುವುದರಿಂದ, ಕೂದಲಿನ ಬುಡ ಶುಷ್ಕವಾಗಿ ತಲೆಹೊಟ್ಟು ಪ್ರಾರಂಭವಾಗುತ್ತದೆ.

-ತಕ್ಷಣ ಹೊರಗೆ ಹೋಗಬೇಡಿ
ಬಿಸಿಲಿನಿಂದಾಗಿ ಒದ್ದೆ ಕೂದಲು ಬೇಗ ರಫ್ ಆಗಿ ಬಿಡುತ್ತದೆ. ಕೂದಲಿನ ತೇವವನ್ನು ಶಾಖ ಹೀರಿಕೊಂಡಾಗ ತಲೆನೋವು ಬರುವ, ಕೂದಲು ಉದುರುವ ಸಾಧ್ಯತೆ ಹೆಚ್ಚು.

-ಬೆರಳುಗಳಿಂದ ನೇರಗೊಳಿಸಿ
ಒಣಗಿದ ಕೂದಲಿಗಿಂತ ಒದ್ದೆ ಕೂದಲು 3 ಪಟ್ಟು ಹೆಚ್ಚು ಬಲಹೀನವಾಗಿರುತ್ತದೆ. ಹೀಗಾಗಿ ಬೆರಳುಗಳಿಂದ ಕೂದಲ ಸಿಕ್ಕನ್ನು ಬಿಡಿಸುವುದರಿಂದ ಕೂದಲು ಉದುರುವುದು ತಪ್ಪುತ್ತದೆ.

-ಹೇರ್‌ಬ್ಯಾಂಡ್‌ನಿಂದ ಬಿಗಿಯಬಾರದು
ಒದ್ದೆ ಕೂದಲು ತುಂಬಾ ಸೂಕ್ಷ್ಮವಾಗಿರುತ್ತದೆ. ಅದನ್ನು, ಹೇರ್‌ಬ್ಯಾಂಡ್‌ನಿಂದ ಬಿಗಿಯಾಗಿ ಕಟ್ಟಿದರೆ, ಕೂದಲು ಉದುರುವುದು ಹೆಚ್ಚುತ್ತದೆ.

– ಟವೆಲ್‌ ಕಟ್ಟಬೇಡಿ
ಒದ್ದೆ ಕೂದಲಿಗೆ ತುಂಬಾ ಹೊತ್ತು ಟಾವೆಲ್‌ ಕಟ್ಟುವುದರಿಂದಲು ಕೂದಲು ಸಹಜವಾಗಿ ಒಣಗುವುದಕ್ಕೆ, ತಡೆಯಾಗುತ್ತದೆ. ಇದರಿಂದ ಕೂದಲು, ತೇವಾಂಶವನ್ನು ಹೀರಿಕೊಂಡು ಒರಟಾಗುತ್ತದೆ.

-ಸುಲಭಾ ಆರ್‌. ಭಟ್‌

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.