ಓ ಅದಾ ! 


Team Udayavani, Feb 3, 2017, 3:45 AM IST

Actress_Adah_Sharma_Latest.jpg

ಕಮಾಂಡೊ 2 ಚಿತ್ರದಲ್ಲಿ ವಿದ್ಯುತ್‌ ಜಮ್‌ವಾಲ್‌ಗೆ ನಾಯಕಿಯಾಗಿರುವ ಅದಾ ಶರ್ಮ ಪಾಲಿಗೆ ಇದು ಸೆಕೆಂಡ್‌ ಇನ್ನಿಂಗ್ಸ್‌ ಇದ್ದ ಹಾಗೆ. ಎರಡು ವರ್ಷದ ಬಳಿಕ ಇದೇ ಮೊದಲ ಬಾರಿ ಅದಾ ಹಿಂದಿಯಲ್ಲಿ ಬಣ್ಣ ಹಚ್ಚುತ್ತಿದ್ದಾಳೆ. ಅಂದರೆ ಇಷ್ಟು ವರ್ಷ ಅವಳು ಕೆಲಸವಿಲ್ಲದೆ ಸುಮ್ಮನೆ ಕುಳಿತಿದ್ದಳು ಅಂತ ಅರ್ಥವಲ್ಲ. ನಡುವಿನ ಎರಡು ವರ್ಷದಲ್ಲಿ ತೆಲುಗಿನಲ್ಲಿ ಭಾರೀ ಬ್ಯುಸಿಯಾಗಿದ್ದಳು. ನಡುನಡುವೆ ತಮಿಳರು ಮತ್ತು ಕನ್ನಡದವರು ಕರೆದು ಒಂದೊಂದು ಅವಕಾಶ ಕೊಟ್ಟರು. 

ಹೀಗಾಗಿ, ಬಾಲಿವುಡ್‌ಗೆ ಬರಲು ಆಗಲಿಲ್ಲವಂತೆ. ಬಹಳಷ್ಟು ವೈಶಿಷ್ಟéಗಳನ್ನು ಹೊಂದಿರುವ ಹುಡುಗಿ ಅದಾ ಶರ್ಮ. ಅವಳದ್ದು  ತಮಿಳು ಅಯ್ಯಂಗಾರಿ ಕುಟುಂಬವಾದರೂ ಹುಟ್ಟಿದ್ದು ಕೇರಳದ ಪಾಲಕ್ಕಾಡಿನಲ್ಲಿ ಮತ್ತು ಬೆಳೆದದ್ದು ಮುಂಬಯಿಯಲ್ಲಿ. ತಮಿಳು ತಾಯಿಭಾಷೆಯಾಗಿದ್ದರೂ ಮಿಂಚಿದ್ದು ತೆಲುಗಿನಲ್ಲಿ. ತಂದೆ ಹಡಗಿನ ಕ್ಯಾಪ್ಟನ್‌ ಮತ್ತು ತಾಯಿ ಭರತನಾಟ್ಯ ಕಲಾವಿದೆ. ಕಲೆ ತಾಯಿಯಿಂದ ಬಳುವಳಿಯಾಗಿ ಬಂದಿದೆ. ಆದರೆ, ಅದಾಳನ್ನು ನೃತ್ಯಕ್ಕಿಂತಲೂ ಹೆಚ್ಚು ಆಕರ್ಷಿಸಿದ್ದು ಕೇರಳದ ಕಳರಿಪಯಟ್ಟು ಎಂಬ ಯುದ್ಧ ಕಲೆ. ಇದನ್ನು ಕಲಿತಿರುವ ಅದಾಳಿಗೆ ಕಮಾಂಡೊ 2ರಲ್ಲಿ ಆ್ಯಕ್ಷನ್‌ ಮಾಡಲು ಬಹಳ ಉಪಯೋಗಕ್ಕೆ ಬಂದಿದೆಯಂತೆ. ವಿಕ್ರಮ್‌ ಭಟ್‌ ನಿರ್ದೇಶಿಸಿದ 1920 ಎಂಬ ಹಾರರ್‌ ಚಿತ್ರದಲ್ಲಿ ಪ್ರೇತಾತ್ಮ ಪೀಡಿತ ಯುವತಿಯಾಗಿ ಅಭಿನಯಿಸಿ ಗಮನ ಸೆಳೆದ ಅದಾ ಶರ್ಮ ಬಳಿಕ ಫಿರ್‌, ಹಮ್‌ ಹೈ ರಾಹಿ ಕಾರ್‌ ಕೆ ಎಂಬೆರಡು ಬಿ ಗ್ರೇಡ್‌ ಚಿತ್ರಗಳಲ್ಲಿ ನಟಿಸಿದಳು. ಅನಂತರ ಹಸಿ ತೋ ಫ‌ಸಿ ಚಿತ್ರದಲ್ಲೂ ಕಾಣಿಸಿಕೊಂಡಿದ್ದಳು. ಆದರೆ ಅವಳು ಪ್ರಸಿದ್ಧಿಗೆ ಬಂದದ್ದು ತೆಲುಗು ಚಿತ್ರರಂಗದಲ್ಲಿ. 

ಸನ್‌ ಆಫ್ ಸತ್ಯಮೂರ್ತಿ, ಗರಮ್‌, ಕ್ಷಣಂ, ಹಾರ್ಟ್‌ ಅಟ್ಯಾಕ್‌ ಮುಂತಾದ ಚಿತ್ರಗಳಲ್ಲಿ ನಟಿಸಿ ಭಾರೀ ಡಿಮ್ಯಾಂಡಿನ ನಟಿಯಾದ ಅದಾ ರಣವಿಕ್ರಮ ಎಂಬ ಕನ್ನಡ ಚಿತ್ರಕ್ಕೂ ನಾಯಕಿಯಾಗಿದ್ದಳು. ತಮಿಳಿನ ಒಂದು ಚಿತ್ರದಲ್ಲೂ ಕಾಣಿಸಿಕೊಂಡಿದ್ದಾಳೆ. ಇದೀಗ ಕಮಾಂಡೊ 2 ಮೂಲಕ ಮತ್ತೂಮ್ಮೆ ಬಾಲಿವುಡ್‌ನ‌ಲ್ಲಿ ಮಿಂಚುವ ನಿರೀಕ್ಷೆ ಹೊಂದಿದ್ದಾಳೆ. 

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.