ಆನನಕ್ಕೆ ಆಸನ


Team Udayavani, Feb 3, 2017, 3:45 AM IST

yjmag-downward-facing-dog.jpg

ಎಲ್ಲರನ್ನೂ ಕಾಡುವ ಒಂದು ಮುಖ್ಯ ಪ್ರಶ್ನೆ , ಮುಖದ ಸೌಂದರ್ಯವನ್ನು ಹೆಚ್ಚಿಸುವಂಥ ಯಾವುದಾದರೂ ಫಿಟ್ನೆಸ್  ತಂತ್ರ, ಎಕ್ಸರ್‌ಸೈಜ್‌ ಇದೆಯೆ?

ಯಾಕಿಲ್ಲ! 

ಖಂಡಿತ ಇದೆ, ನಮ್ಮ ಮುಖದ ಕಾಂತಿ, ಕಳಕಳಿ, ಹೊಳಪು ಬರುವುದು ನಾವು ಹಚ್ಚುವ ಕ್ರೀಮ್‌ಗಳಿಂದಲ್ಲ, ಅದು ಬರೋದು ನಮ್ಮೊಳಗಿನ ಹುರುಪು, ಉತ್ಸಾಹ, ಆತ್ಮವಿಶ್ವಾಸಗಳಿಂದ. ಅದು ಸಾಧ್ಯವಾಗುವುದು ನೀವು ತೆಗೆದುಕೊಳ್ಳುವ ಪೌಷ್ಟಿಕಾಂಶಯುಕ್ತ ಆಹಾರಗಳಿಂದ. ಆಹಾರದಲ್ಲಿ ನ್ಯೂಟ್ರಿಷನ್‌ ಇದ್ದರೆ ಅದು ನಿಮ್ಮ ಚರ್ಮವನ್ನು ಆರೋಗ್ಯಕರವಾಗಿಡುತ್ತದೆ. ಇದಕ್ಕೆ ಇನ್ನೊಂದು ದಾರಿ, ಎಕ್ಸರ್‌ಸೈಜ್‌. 

ಚೆನ್ನಾಗಿ ಬೆವರುವಂತೆ ಎಕ್ಸರ್‌ಸೈಜ್‌ ಮಾಡಬೇಕು. ಮುಖದ ಅತಿ ಚಿಕ್ಕ ಗುಳಿಗಳು, ನಿಮ್ಮ ಮುಖದ ಸೌಂದರ್ಯದ ಮೂಲಗಳು. ನೀವು ಮಾಡುವ ಎಕ್ಸರ್‌ಸೈಜ್‌, ಆ ಗುಳಿಗಳನ್ನು ಅನ್‌ಲಾಕ್‌ ಮಾಡುತ್ತವೆ, ಕ್ರಮೇಣ ಮುಖಕ್ಕೊಂದು ಪ್ರಭೆಯನ್ನು ಕೊಡುತ್ತವೆ.

ನಾವು ಮಾಡಬೇಕಾಗಿರುವುದಿಷ್ಟೇ, ಕೆಲ ಯೋಗ ಆಸನಗಳನ್ನು ಪ್ರಯತ್ನಿಸಬೇಕು. ಮಯೂರಾಸನ, ಅಧೋಮುಖ ವೃಕ್ಷಾಸನ, ಸಲಂಭ ಶೀರ್ಷಾಸನ, ಸಲಂಭ ಸರ್ವಾಂಗಾಸನ ಮೊದಲಾದ ತಲೆ ಕೆಳಗು ಮಾಡಿ ಮಾಡುವಂಥ ಆಸನಗಳನ್ನು ಪ್ರಯತ್ನಿಸಬೇಕು. 

ಆದರೆ, ಯಾವುದನ್ನೂ ಯೋಗಪಟುಗಳ ಸಹಾಯವಿಲ್ಲದೇ ಮಾಡಬಾರದು. ಅಷ್ಟೇ ಅಲ್ಲ, ಕೆಲವು ಮನೆಯಲ್ಲೇ ಮಾಡುವಂಥ ಸರಳ ಯೋಗಾಸನವನ್ನೂ ನೀವು ಪ್ರಯತ್ನಿಸಬಹುದು. ಅಂದರೆ ಮುಖವನ್ನು ಬಿಗಿಗೊಳಿಸಿಯೋ, ಮೇಲೆತ್ತಿಯೋ ಮಾಡುವಂಥ ಆಸನಗಳು. ಇದರಿಂದ ಮುಖದ ರಕ್ತ ಪರಿಚಲನೆ ಚೆನ್ನಾಗಿ ಆಗುತ್ತದೆ, ಅದು ಸಹಜವಾಗಿಯೇ ಮುಖಕ್ಕೊಂದು ಕಾಂತಿಯನ್ನು ತಂದುಕೊಡುತ್ತದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.