ಆರೋಗ್ಯಕ್ಕೂ-ಅಂದಕ್ಕೂ ಬೀಟ್‌ರೂಟ್‌


Team Udayavani, Jul 6, 2018, 6:00 AM IST

u-15.jpg

ಬೀಟ್‌ರೂಟ್‌ನಲ್ಲಿ ಹೇರಳವಾಗಿರುವ ಕಬ್ಬಿಣದಂಶವು ರಕ್ತಹೀನತೆ ಬಾರದಂತೆ ತಡೆಯುತ್ತದೆ. ಇದನ್ನು ಪ್ರತಿದಿನ ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ. ರಕ್ತಪ್ರಸಾರ ಸುಗಮವಾಗುತ್ತದೆ. ಬೀಟ್‌ರೂಟ್‌ ರಕ್ತವನ್ನು ಶುದ್ಧಿಗೊಳಿಸುವ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್‌ ಒತ್ತಡವನ್ನು ನಿಯಂತ್ರಣದಲ್ಲಿಟ್ಟು ಜೀರ್ಣಕ್ರಿಯೆಯ ವೇಗ ಹೆಚ್ಚಿಸುತ್ತದೆ.

.ಒಂದು ಟೇಬಲ್‌ ಸ್ಪೂನ್‌ ನೆನೆಸಿಟ್ಟ ಅಕ್ಕಿ, ನಾಲ್ಕೈದು ಬೀಟ್‌ರೂಟ್‌ ಚೂರುಗಳನ್ನು ಸೇರಿಸಿ ಚೆನ್ನಾಗಿ ರುಬ್ಬಿಕೊಳ್ಳಿ. ಅದರಲ್ಲಿ ಒಂದು ಚಮಚ ಜೇನುತುಪ್ಪ , ಹಾಲು ಬೆರೆಸಿ ಅದನ್ನು ಮುಖಕ್ಕೆ ಲೇಪಿಸಿಕೊಳ್ಳಿ. ಹಾಗೆ ಐದು ನಿಮಿಷ ಬಿಟ್ಟು ಹಾಲಿನಿಂದ ಮುಖವನ್ನು ನಿಧಾನವಾಗಿ ಮರ್ದನ ಮಾಡಿರಿ. ಈ ರೀತಿ ಹತ್ತು ನಿಮಿಷಗಳ ಕಾಲ ಮಾಡಿ ಉರುಗು ಬೆಚ್ಚಗಿರುವ ನೀರಿನಿಂತ ತೊಳೆದರೆ ಮುಖದ ಚರ್ಮವು ಹೊಳಪನ್ನು ಪಡೆಯುತ್ತದೆ. ಬೀಟ್‌ರೂಟ್‌ನಲ್ಲಿರುವ ಸಿಲಿಕಾನ್‌ ಖನಿಜ ಚರ್ಮ ತಾಜಾವಾಗಿರುವಂತೆ ಮಾಡುತ್ತದೆ. ಕೂದಲು, ಉಗುರು ಬೆಳವಣಿಗೆಯಲ್ಲೂ ಮಹತ್ವದ ಪಾತ್ರ ವಹಿಸುತ್ತದೆ.

.ಬೀಟ್‌ರೂಟ್‌ ರಸವನ್ನು ತಲೆಗೆ ಹಚ್ಚಿ ಒಂದೆರಡು ಗಂಟೆಗಳ ಕಾಲ ಹಾಗೇ ಬಿಟ್ಟರೆ ಸಹಜ ಸಿದ್ಧವಾದ ಡೈ ಹಾಕಿಕೊಂಡಂತೆ ಇರುತ್ತದೆ. ಅದೇ ರೀತಿ ಹೆನ್ನಾ ಕಲಸುವಾಗ ಮೆಹಂದಿ ಪುಡಿಯನ್ನು  ಬೀಟ್‌ರೂಟ್‌ ರಸದಲ್ಲಿ ಕಲಸಿ ಕೇಶಕ್ಕೆ ಲೇಪಿಸಿದರೆ ಉತ್ತಮ ಬಣ್ಣವನ್ನು ಪಡೆಯಬಹುದು.

.ಬೀಟ್‌ರೂಟ್‌ ರಸಕ್ಕೆ ಒಂದು ಚಮಚ ಬಾದಾಮಿ ಎಣ್ಣೆ , ಒಂದು ಹನಿ ಜೇನು ಸೇರಿಸಿ ತುಟಿಗಳಿಗೆ ಲೇಪಿಸಿ. ಈ ರೀತಿ ವಾರದಲ್ಲಿ ಎರಡು ಬಾರಿ ಮಾಡಿದರೆ ಕಪ್ಪಗಿರುವ ತುಟಿಯು ಗುಲಾಬಿ ಬಣ್ಣವನ್ನು ಪಡೆಯುತ್ತದೆ. ಮೃತಜೀವಕೋಶಗಳು ದೂರವಾಗಬೇಕೆಂದರೆ ರುಬ್ಬಿದ ಬೀಟ್‌ರೂಟ್‌ಗೆ ಚಿಟಿಕೆ ಸಕ್ಕರೆ ಸೇರಿಸಿ ಆ ಮಿಶ್ರಣವನ್ನು ತುಟಿಗಳ ಮೇಲೆ ಉಜ್ಜಬೇಕು. ಈ ರೀತಿ ಮಾಡುವುದರಿಂದ ಅಧರಗಳು ಮೃದು ಹಾಗೂ ತಾಜಾತನ ಹೊಂದುತ್ತವೆ.

.ಸದಾ ದಣಿವೆಂದು ಅನ್ನಿಸುತ್ತಿದ್ದರೆ ಬೀಟ್‌ರೂಟ್‌ ರಸವನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಬೇಕು. ಎರಡು ಅಥವಾ ಮೂರು ದಿನಗಳಿಗೊಮ್ಮೆ ಒಂದು ಲೋಟ ಬೀಟ್‌ರೂಟ್‌ ಜ್ಯೂಸ್‌ ಕುಡಿದರೆ ಸಾಕು ಕೆಲವು ದಿನಗಳಲ್ಲಿ ಸಮಸ್ಯೆಯಿಂದ ಹೊರಬರಬಹುದು. ಇದರ ಸೇವನೆಯಿಂದ ದೇಹಕ್ಕೆ ಅಗತ್ಯವಾದ ಸಕ್ಕರೆ ದೊರೆತು ದಣಿವು ಹತ್ತಿರ ಸುಳಿಯದು. “ಬಿ’, “ಸಿ’ ವಿಟಮಿನ್‌ ಹೇರಳವಾಗಿ ಸಿಗುತ್ತದೆ. ಮತ್ತು ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ.

ಸುಮಾ

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.