ನಟಿ ಮತ್ತು ಆಶಾ


Team Udayavani, Jul 27, 2018, 6:00 AM IST

19.jpg

ನಟಾಶಾ ಸುರಿ ಎಂಬ ನಟಿ ಹೆಚ್ಚು ಸುದ್ದಿಯಾದದ್ದು ಈ ವರ್ಷದ ಆದಿಯಲ್ಲಿ ವೆಸ್ಟ್‌ ಇಂಡೀಸ್‌ನ ಕ್ರಿಕೆಟಿಗ ಡ್ವಾಯ್ನ ಬ್ರಾವೊ ಜತೆಗೆ ಡೇಟಿಂಗ್‌ ಮಾಡುತ್ತಿದ್ದಾಳೆ ಎಂಬ ಗಾಸಿಪ್‌ನಿಂದ. ಈ ಗಾಸಿಪ್‌ ಎಷ್ಟು ದಟ್ಟವಾಗಿತ್ತು ಎಂದರೆ, ಸ್ವತಃ ನಟಾಶಾಳೇ ಅನಂತರ ಮಾಧ್ಯಮಗಳಿಗೆ, “ನಮ್ಮ ನಡುವೆ ಅಂಥ ಸಂಬಂಧವೇನೂ ಇಲ್ಲ, ನಾವಿಬ್ಬರು ಜಸ್ಟ್‌ ಫ್ರೆಂಡ್ಸ್‌ ಮಾತ್ರ. ಒಂದು ಗಂಡು ಮತ್ತು ಹೆಣ್ಣು ಜತೆಗಿದ್ದಾರೆ ಎಂದ ಕೂಡಲೇ ಸಂಬಂಧ ಕಲ್ಪಿಸುವ ಅಗತ್ಯವಿಲ್ಲ. ಗಂಡು-ಹೆಣ್ಣು ಸ್ನೇಹಿತರಾಗಿಯೂ ಇರಬಹುದು’ ಎಂದೆಲ್ಲ ಸ್ಪಷ್ಟೀಕರಣ ಕೊಟ್ಟಿದ್ದಳು. 

ಇಂತಿಪ್ಪ ನಟಾಶಾ ಈಗ ಸುದ್ದಿಯಾಗಿರುವ ಆದತ್‌ ಎಂಬ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗುವ ಮೂಲಕ ಈ ಚಿತ್ರಕ್ಕಾಗಿ ನಟಾಶಾ ಪೋಲ್‌ ಡ್ಯಾನ್ಸ್‌ ಕೂಡಾ ಕಲಿಯುತ್ತಿದ್ದಾಳಂತೆ. ಹಾಗೆಂದು, ಇದು ನಟಾಶಾಳ ಮೊದಲ ಚಿತ್ರವಂತೂ ಅಲ್ಲ. ನಟಾಶಾಳನ್ನು ಬೆಳ್ಳಿತೆರೆಗೆ ಪರಿಚಯಿಸಿದ್ದು ಮಲಯಾಳ ಚಿತ್ರರಂಗ. ದಿಲೀಪ್‌ ಎದುರು ಕಿಂಗ್‌ ಲಯರ್‌ ಎಂಬ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಳು. ಆದರೆ, ಒಂದೇ ಚಿತ್ರಕ್ಕೆ ದಕ್ಷಿಣದ ಸಹವಾಸವನ್ನು ಮುಗಿಸಿ ಮರಳಿ ಮುಂಬಯಿಗೆ ಬಂದವಳಿಗೆ ಬಾ ಬಾ ಬ್ಲ್ಯಾಕ್‌ಶೀಪ್‌ ಚಿತ್ರದಲ್ಲಿ ಮುಖ್ಯ ಪಾತ್ರ ಸಿಕ್ಕಿದರೂ ಚಿತ್ರ ಹೇಳಿಕೊಳ್ಳುವಂತಹ ಹೆಸರು ಮಾಡಲಿಲ್ಲ. ಹೀಗೆ, ಮೂಲೆಗುಂಪಾಗಿದ್ದ ನಟಾಶಾ ಈಗ ಆದತ್‌ನಲ್ಲಿ ಮರಳಿ ಬರುವ ಪ್ರಯತ್ನ ಮಾಡುತ್ತಿದ್ದಾಳೆ. ನಟಿಯಾಗಲು ಎಲ್ಲ ಅರ್ಹತೆ ಇರುವ ಹುಡುಗಿ ನಟಾಶಾ, ಹತ್ತಾರು ಸೌಂದರ್ಯ ಸ್ಪರ್ಧೆಯ ಕಿರೀಟಗಳನ್ನು ಮುಡಿಗೇರಿಸಿಕೊಂಡಿದ್ದಾಳೆ. ಹಲವು ಪ್ರಸಿದ್ಧ ಪತ್ರಿಕೆಗಳ ಮುಖಪುಟ ಅಲಂಕರಿಸಿದ್ದಾಳೆ, 600ಕ್ಕೂ ಹೆಚ್ಚು ರ್‍ಯಾಂಪ್‌ಶೋಗಳಲ್ಲಿ ಭಾಗವಹಿಸಿದ್ದಾಳೆ. ಮಾರಿಷಸ್‌ನ ಟೂರಿಸ್ಟ್‌ ಅಂಬಾಸಿಡರ್‌ ಕೂಡಾ ಆಗಿದ್ದಳು. ಫ್ರೆಂಡ್ಸ್‌ ಆಫ್ ಮಾರಿಷಸ್‌ ಎಂಬ ಪ್ರಶಸ್ತಿಗೂ ಪಾತ್ರಳಾಗಿದ್ದಾಳೆ. ಕಿರುತೆರೆಯಲ್ಲಿ ಹಲವು ಶೋಗಳಲ್ಲಿ ಭಾಗವಹಿಸಿದ್ದಲ್ಲದೆ ತನ್ನದೇ ಆದ ಶೋಗಳನ್ನು ಕೂಡಾ ನಡೆಸಿಕೊಟ್ಟಿದ್ದಾಳೆ. ಹೀಗೆ ಎಲ್ಲ ಅರ್ಹತೆ ಹೊಂದಿದ್ದರೂ ನಟಾಶಾ ಬಾಲಿವುಡ್‌ನ‌ಲ್ಲಿ ಕಾಡ ಬೆಳದಿಂಗಳಾಗಿರುವುದು ಆಶ್ಚರ್ಯವೇ ಸರಿ.  

ಟಾಪ್ ನ್ಯೂಸ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.