ಭವ್ಯವಾಗಿರುವ ದಿವ್ಯಾ


Team Udayavani, Mar 16, 2018, 8:15 AM IST

a-17.jpg

ಪ್ರತಿಭೆ, ಸೌಂದರ್ಯ, ಶ್ರೀಮಂತಿಕೆ, ಸೃಜನಶೀಲತೆ ಹೀಗೆ ಎಲ್ಲ ಗುಣಗಳೂ ಒಬ್ಬರಲ್ಲೇ ಇರುವುದು ವಿರಳಾತಿವಿರಳ. ಇಂತಹ ವಿರಳ ವ್ಯಕ್ತಿಗಳ ಸಾಲಿಗೆ ಸೇರಿದವಳು ದಿವ್ಯಾ ಖೋಸ್ಲ ಕುಮಾರ್‌. ಇಷ್ಟುದ್ದ ಹೆಸರಿನ ಇವಳಾರಪ್ಪ ಎಂದು ತಲೆ ತುರಿಸುವುದು ಬೇಡ. ಟಿ-ಸಿರೀಸ್‌ ಮಾಲಕ ಭೂಷಣ್‌ ಕುಮಾರ್‌ ಹೆಂಡತಿ ಎಂದರೆ ಸುಲಭದಲ್ಲಿ ಪರಿಚಯ ಮಾಡಿಕೊಳ್ಳಬಹುದು. ಆದರೆ, ಬಾಲಿವುಡ್‌ನ‌ ಗಟ್ಟಿ ಕುಳವೊಂದರ ಭಾಗ ಎನ್ನುವುದಕ್ಕಿಂತಲೂ ಮಿಗಿಲಾಗಿ ದಿವ್ಯಾ ತನ್ನ ಸೃಜನಶೀಲತೆಯಿಂದ ಗುರುತಿಸಿಕೊಂಡಿದ್ದಾಳೆ ಎನ್ನುವುದೇ ವಿಶೇಷತೆ. 

ಮೂಲತಃ ನಟಿಯೇ ಆಗಿದ್ದರೂ ದಿವ್ಯಾಳ ಆಸಕ್ತಿಯ ಕ್ಷೇತ್ರಗಳು ಅನೇಕ. ನಟನೆಗಿಂತಲೂ ನಿರ್ದೇಶನವೇ ಅವಳಿಗೆ ಹೆಸರು ತಂದಿತ್ತಿದೆ. ಯಾರಿಯಾಂ ಮತ್ತು ಸನಮ್‌ ರೇ ಎಂಬೆರಡು ಚಿತ್ರಗಳು ಹಾಗೂ ಹಲವಾರು ಜಾಹೀರಾತು ಚಿತ್ರಗಳನ್ನು ನಿರ್ದೇಶಿಸಿರುವ ದಿವ್ಯಾ ಚಿತ್ರರಂಗಕ್ಕೆ ಬಂದಿರುವುದು ಅಬ್‌ ತುಮಾರೆ ಹವಾಲೆ ವತನ್‌ ಸಾಥಿಯಯೋ ಚಿತ್ರದ ಮೂಲಕ. ನಟನೆಗೆ ಹೆಚ್ಚು ಅವಕಾಶ ಸಿಗದ ಹಿನ್ನೆಲೆಯಲ್ಲಿ ನಿದೇರ್ಶನದತ್ತ ಹೊರಳಿದ ಅವಳು ಇಲ್ಲಿ ಗೆದ್ದಿದ್ದಾಳೆ. ಇತ್ತೀಚೆಗೆ ದಿವ್ಯಾ ನಟಿಸಿರುವ ಬುಲ್‌ಬುಲ್‌ ಎಂಬ ಕಿರುಚಿತ್ರ ಬಿಡುಗಡೆಯಾಗಿದ್ದು, ಅನಂತರ ಅವಳಿಗೆ ಬಾಲಿವುಡ್‌ನಿಂದ ಉತ್ತಮ ಪಾತ್ರಗಳ ಕೊಡುಗೆ ಬರುತ್ತಿದೆಯೆಂತೆ. ಹಿಂದೆಯೂ ಅವಕಾಶಗಳಿಗೆ ಬರವಿರಲಿಲ್ಲ. ಆದರೆ ಬಂದ ಎಲ್ಲ ಅವಕಾಶಗಳನ್ನು ಒಪ್ಪಿಕೊಳ್ಳುತ್ತಿರಲಿಲ್ಲ. ಹೀಗಾಗಿ ಬಹಳ ಚೂಸಿ ಎಂಬ ದೂರುಗಳಿದ್ದವು. ಆದರೆ, ಇದಕ್ಕಾಗಿ ದಿವ್ಯಾ ಬೇಸರಿಸಿಕೊಳ್ಳುವುದಿಲ್ಲ. ಹಾಗೇ ಬಂದು ಹೀಗೆ ಹೋಗುವ ಪಾತ್ರಗಳನ್ನು ಮಾಡುವುದರಿಂದ ಯಾವ ಪ್ರಯೋಜನವೂ ಇಲ್ಲ ಎನ್ನುವುದು ಅವಳ ಅಭಿಪ್ರಾಯ. ಅಂದ ಹಾಗೇ ದಿವ್ಯಾ ಮೂಲತಃ ದಿಲ್ಲಿಯವಳು. ಇತ್ತೀಚೆಗೆ ಆಕೆಯನ್ನು ದಿಲ್ಲಿಯವರು  “ದಿಲ್ಲಿಯೇಟ್ಸ್‌ ಲೈಫ್ಟೈಮ್‌ ಅವಾರ್ಡ್‌’ ಎಂಬ ಪ್ರಶಸ್ತಿಯಿತ್ತು ಗೌರವಿಸಿದ್ದಾರೆ. 

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.