ವ್ಯಾಯಾಮ ವಿರಾಮ


Team Udayavani, Mar 17, 2017, 3:50 AM IST

17-MAHILA-4.jpg

ಕೆಲವರಿಗೆ ವ್ಯಾಯಾಮದ ಕುರಿತಾಗಿ ಒಂದು ರೀತಿಯ ತಪ್ಪು ಭಾವನೆ ಇರುತ್ತದೆ. ದಿನದಲ್ಲಿ ಒಂದು ಗಂಟೆ ವ್ಯಾಯಾಮ ಮಾಡುವ ಜಾಗದಲ್ಲಿ ಮೂರು ಗಂಟೆ ವ್ಯಾಯಾಮ ಮಾಡಿದರೆ ಬೇಗನೇ ಸಣ್ಣಗಾಗಬಹುದು, ಅದರಿಂದ ಹೆಚ್ಚು ಲಾಭ ಪಡೆಯಬಹುದು ಎಂದೆಲ್ಲಾ. ಪ್ರತಿದಿನ ಆರೋಗ್ಯಕ್ಕಾಗಿ, ಫಿಟ್‌ನೆಸ್‌ಗಾಗಿ ವ್ಯಾಯಾಮ ಮಾಡುವುದು ಒಳ್ಳೆಯದು. ಆದರೆ ಅದು ಹೆಚ್ಚಾದರೆ ಅದರಿಂದ ಆರೋಗ್ಯದ ಮೇಲೆ ಅಷ್ಟೇ ಕೆಡುಕು ಉಂಟಾಗುತ್ತದೆ.

ತುಂಬಾ ಜನ ವ್ಯಾಯಾಮ ಮಾಡುವ ನೆಪದಲ್ಲಿ ಅತಿಯಾದ ವ್ಯಾಯಾಮ ಮಾಡುತ್ತಾರೆ. ಅಂಥವರಿಗೆ ವ್ಯಾಯಾಮ ಎಷ್ಟು ಹೊತ್ತು ಮಾಡಬೇಕು ಎಂಬುದೇ ಒಂದು ದೊಡ್ಡ ಪ್ರಶ್ನೆಯಾಗಿರುತ್ತದೆ. ಅತಿಯಾದ ವ್ಯಾಯಾಮ ದೈಹಿಕವಾಗಿ, ಮಾನಸಿಕವಾಗಿ ತೊಂದರೆ ಉಂಟುಮಾಡುತ್ತದೆ. ಮೂಳೆಗಳ ಸವೆತ, ಸ್ನಾಯುಗಳ ಸೆಡೆತ- ಹೀಗೆ ಪ್ರಾರಂಭದಲ್ಲಿ ಚಿಕ್ಕದಾಗಿ ಕಾಣುವ ಈ ಸಮಸ್ಯೆಗಳು ವಯಸ್ಸಾದ ಹಾಗೇ ದೊಡ್ಡದಾಗಿ ಕಾಡುತ್ತ ಹೋಗುತ್ತವೆ. ಅತಿಯಾದ ವ್ಯಾಯಾಮ ಮಾಡುವುದು ನಮ್ಮ ದೇಹವನ್ನು ನಾವು ಒತ್ತಾಯಪೂರ್ವಕವಾಗಿ ದಂಡಿಸಿದಂತಾಗುತ್ತದೆ. ಇಷ್ಟಪಟ್ಟು ನಿಯಮಿತವಾಗಿ ಮಾಡುವ ವ್ಯಾಯಾಮ ದೇಹಕ್ಕೆ ಆರೋಗ್ಯ ಮತ್ತು ಚೈತನ್ಯವನ್ನು ಕೊಡುತ್ತದೆ. ನಮಗೆ ಹುಷಾರು ತಪ್ಪಿದಾಗ, ನಿಶ್ಶಕ್ತಿ ಎನಿಸಿದಾಗ ವ್ಯಾಯಾಮ ಮಾಡದೆ ದೇಹಕ್ಕೆ ವಿಶ್ರಾಂತಿ ಕೊಡುವುದು ತುಂಬಾ ಮುಖ್ಯವಾಗುತ್ತದೆ. ವ್ಯಾಯಾಮ ಮಾಡುತ್ತಲೇ ನೀವು ತೆಗೆದುಕೊಳ್ಳುವ ಆಹಾರದಲ್ಲಿ ಪ್ರೊಟೀನ್‌, ವಿಟಮಿನ್‌, ಮಿನರಲ್‌ಗ‌ಳು ಇರುವಂತೆ ನೋಡಿ ಕೊಳ್ಳಬೇಕು.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.