ಸಾರಾ ಬಿಕಿನಿ ಕಂಡು ಸಿಟ್ಟಾದ ಅಭಿಮಾನಿಗಳು


Team Udayavani, Mar 13, 2020, 4:14 AM IST

ಸಾರಾ ಬಿಕಿನಿ ಕಂಡು ಸಿಟ್ಟಾದ ಅಭಿಮಾನಿಗಳು

ಸಾಮಾನ್ಯವಾಗಿ ಇತ್ತೀಚಿನ ಕೆಲವು ಬಾಲಿವುಡ್‌ ನಟಿಯರು ತಮ್ಮ ಅಭಿನಯಕ್ಕಿಂತ ಇತರೆ ವಿಷಯಗಳಿಗೆ ಸುದ್ದಿಯಾಗುವುದೇ ಹೆಚ್ಚು. ಈಗಾಗಲೇ ಪ್ರಿಯಾಂಕಾ ಚೋಪ್ರಾ, ಆಲಿಯಾ ಭಟ್‌ ಹೀಗೆ ಸುದ್ದಿಯಾಗಿದ್ದುಂಟು. ಅದಕ್ಕೆ ಮತ್ತೂಬ್ಬ ನವನಟಿಯ ಹೆಸರು ಸೇರ್ಪಡೆಯಾಗುತ್ತಿದೆ. ಅವೇ ನಟ ಸೈಫ್ ಅಲಿಖಾನ್‌ ಪುತ್ರಿ ಸಾರಾ ಅಲಿಖಾನ್‌. ಈಗಾಗಲೇ ಬಾಲಿವುಡ್‌ನ‌ಲ್ಲಿ ತಮ್ಮ ಸಿನಿಮಾಗಳ ಮೂಲಕ ಗಮನ ಸೆಳೆದಿರುವ ಸಾರಾ ಅಲಿಖಾನ್‌ ಅದಕ್ಕಿಂತಲೂ ಹೆಚ್ಚಾಗಿ ಟ್ರೋಲ್‌ಗ‌ಳ ಮೂಲಕವೇ ಪ್ರಖ್ಯಾತಿ ಪಡೆದುಕೊಳ್ಳುತ್ತಿದ್ದಾರೆ.

ಇತ್ತೀಚೆಗೆ ಸಾರಾ ಅಲಿಖಾನ್‌ ತಮ್ಮನ ಜೊತೆಗಿರುವ ಬಿಕಿನಿ ಪೋಟೋವನ್ನು ಸೋಶಿಯಲ್‌ಮೀಡಿಯಾಗಳಲ್ಲಿ ಶೇರ್‌ ಮಾಡಿದ್ದರು. ಇದನ್ನು ಕಂಡ ನೆಟ್ಟಿಗರು ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಈ ಹಿಂದೆ ಸಾರಾ, ಮಾಲ್ಡೀವ್ಸ್‌ ಗೆ ಹೋಗಿದ್ದಾಗ ಬಿಕಿನಿ ಧರಿಸಿ ತಮ್ಮ ಇಬ್ರಾಹಿಂ ಅಲಿ ಖಾನ್‌ ಜೊತೆ ಪೋಟೊ ತೆಗೆಸಿಕೊಂಡಿದ್ದರು. ಈ ಪೋಟೋವನ್ನು ತಮ್ಮನ ಹುಟ್ಟುಹಬ್ಬದ ಸಂದರ್ಭದಲ್ಲಿ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡು, ತಮ್ಮನಿಗೆ ಶುಭ ಕೋರಿದ್ದರು.

ಸಾರಾ ಈ ಥರದ ಬಿಕಿನಿ ಪೋಟೋ ಹಂಚಿಕೊಳ್ಳುತ್ತಿದ್ದಂತೆ ನೆಟ್ಟಿಗರು ಅವರನ್ನು ಟ್ರೋಲ್‌ ಮಾಡುತ್ತಿದ್ದಾರೆ. “ತಮ್ಮನ ಜೊತೆ ಬಿಕಿನಿ ಧರಿಸಿ ನಿಲ್ಲಲ್ಲು ನಾಚಿಕೆ ಆಗಲ್ವಾ ‘ ಎಂದು ಕೆಲವರು ಕಮೆಂಟ್‌ ಮಾಡಿದ್ದರೆ, ಮತ್ತೆ ಕೆಲವರು, ಧರ್ಮದ ಬಗ್ಗೆ ಮಾತನಾಡಿ ಸಾರಾ ಅವರಿಗೆ ಕ್ಲಾಸ್‌ ತೆಗೆದುಕೊಳ್ಳುತ್ತಿದ್ದಾರೆ. ಇನ್ನೂ ಕೆಲವರು, ಲವ್‌ ಆಜ್‌ ಕಲ… ಸಿನಿಮಾದಲ್ಲಿ ನಿಮ್ಮ ನಟನೆ ನೋಡಲು ಆಗುತ್ತಿರಲಿಲ್ಲ. ಇದೀಗ ಈ ಪೋಟೊ ಕೂಡ ನೋಡಲು ಆಗುತ್ತಿಲ್ಲ ಎಂದು ಕಮೆಂಟ್‌ ಮಾಡಿ¨ªಾರೆ. ಇನ್ನೂ ಕೆಲವರು, “ನಿಮ್ಮ ತಮ್ಮನ ಮುಂದೆ ನಿಮಗೆ ಹೇಗೆ ಬಿಕಿನಿ ಧರಿಸಲು ಸಾಧ್ಯವಾಗುತ್ತೆ’ ಎಂದು ಪ್ರಶ್ನಿಸಿದ್ದಾರೆ.

ಆದರೆ, ಇದ್ಯಾವ ಟ್ರೋಲ್‌ಗ‌ಳಿಗೂ ಪ್ರತಿಕ್ರಿಯಿಸದಿರುವ ಸಾರಾ ಮಾತ್ರ ಏನೂ ಗೊತ್ತಿಲ್ಲದವರಂತೆ ಮೌನಕ್ಕೆ ಶರಣಾಗಿದ್ದಾರೆ. ಸದ್ಯ ತಮ್ಮ ಮುಂಬರುವ ಅತರಂಗಿ ರೇ ಸಿನಿಮಾದ ಚಿತ್ರೀಕರಣಕ್ಕಾಗಿ ಬನಾರಸ್‌ನಲ್ಲಿ ಬ್ಯುಸಿಯಾಗಿರುವ ಸಾರಾ ಚಿತ್ರೀಕರಣದ ಕಡೆ ಗಮನ ಹರಿಸಿದ್ದಾರೆ. ಇನ್ನು ಈ ಚಿತ್ರವನ್ನು ನಿರ್ದೇಶಕ ಆನಂದ್‌ ಎಲ್‌ ರಾಯ್‌ ನಿರ್ದೇಶನ ಮಾಡುತ್ತಿದ್ದು, ಸಾರಾ ಜೊತೆ ಬಾಲಿವುಡ್‌ ಕಿಲಾಡಿ ಅಕ್ಷಯ್‌ ಕುಮಾರ್‌ ಹಾಗೂ ತಮಿಳು ನಟ ಧನುಶ್‌ ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.