ಹ್ಯಾಪಿ ಬರ್ತ್‌ಡೇ ದಿಶಾ 


Team Udayavani, Jun 22, 2018, 6:00 AM IST

disha.jpg

ನಟಿಯೊಬ್ಬಳ ಹುಟ್ಟುಹಬ್ಬಕ್ಕೆ ರಾಷ್ಟ್ರೀಯ ರಜೆ ಘೋಷಿಸಬೇಕೆಂದು ಯಾರಾದರೂ ಆಗ್ರಹಿಸುವ ಸಾಧ್ಯತೆಯೂ ಇದೆಯೆ? ಇದು ತಮಿಳುನಾಡಿನಂಥ ರಾಜ್ಯದಲ್ಲಿ ಸಾಧ್ಯವಾಗಬಹುದೇನೋ. ಆದರೆ, ಬಾಲಿವುಡ್‌ನ‌ಲ್ಲೂ ಇತ್ತೀಚೆಗೆ ಈಗೊಂದು ಬೇಡಿಕೆ ಕೇಳಿ ಬಂದಿತ್ತು. ಈ ಬೇಡಿಕೆಯನ್ನು ಯಾರೂ ಈಡೇರಿಸಿಲ್ಲ ಎನ್ನುವುದು ಬೇರೆ ಮಾತು. ಆದರೆ, ಅಭಿಮಾನಿಗಳ ಈ ಪರಿಯ ಅಭಿಮಾನಕ್ಕೆ ಪಾತ್ರಳಾಗಿರುವ ಭಾಗ್ಯವಂತೆ ದಿಶಾ ಪಠಾನಿ.

ಬರೀ ಎರಡು ಚಿತ್ರಗಳ ಗೆಲುವಿನಿಂದ ದಿಶಾ ಈಗ ನ್ಯಾಶನಲ್‌ ಸೆನ್ಸೇಶನ್‌ ಆಗಿದ್ದಾಳೆ. ದೇಶದ ಮೂಲೆಮೂಲೆಯಲ್ಲಿ ಅವಳಿಗೆ ಅಭಿಮಾನಿಗಳು ಹುಟ್ಟುಕೊಂಡಿದ್ದಾರೆ. ಅವರ ಅಭಿಮಾನದ ಯಾವ ಮಟ್ಟಕ್ಕೆ ತಲುಪಿದೆ ಎಂದರೆ ಶುಭಾಶಯ ಕೋರಲು ಹ್ಯಾಪಿ ಬರ್ತ್‌ಡೇ ನಿಶಾ ಎಂಬ  ಹ್ಯಾಶ್‌ಟ್ಯಾಗ್‌ ಪ್ರಾರಂಭಿಸಿದ್ದರು. ಟ್ವೀಟರ್‌, ಫೇಸ್‌ಬುಕ್‌, ವಾಟ್ಸಾಪ್‌ಗ್ಳಂಥ‌ ನವ ಮಾಧ್ಯಮಗಳಲ್ಲಿ ಹರಿದ ಸಂದೇಶಗಳಿಗೆ ಲೆಕ್ಕವಿಟ್ಟವರಿಲ್ಲ. ಈ ನಡುವೆ ದಿಶಾಳ ಮನೆಯೆದುರು ಜಮಾಯಿಸಿದ್ದ ಅಭಿಮಾನಿಗಳ ಗುಂಪೊಂದು ಹುಟ್ಟುಹಬ್ಬಕ್ಕೆ ರಾಷ್ಟ್ರೀಯ ರಜೆ ಘೋಷಿಸಬೇಕೆಂಬ ಬೇಡಿಕೆಯನ್ನು ಮುಂದಿಟ್ಟಿತು. ಇಷ್ಟು ಮಾತ್ರವಲ್ಲದೆ ಸರಕಾರಕ್ಕೆ ಮನವಿಯನ್ನೂ ಅರ್ಪಿಸಲು ತೀರ್ಮಾನಿಸಿದೆ. ಅಂದ ಹಾಗೆ, ದಿಶಾ ಹುಟ್ಟುಹಬ್ಬ ಜೂ. 13ರಂದು ನಡೆದಿದೆ.

ಎಂ. ಎಸ್‌. ಧೋನಿ-ಆ್ಯನ್‌ ಅನ್‌ಟೋಲ್ಡ್‌ ಸ್ಟೋರಿ ಮತ್ತು ಭಾಗಿ 2 ದಿಶಾ ನಟಿಸಿರುವ ಚಿತ್ರಗಳು. ಎರಡೂ ಚಿತ್ರಗಳು ಸೂಪರ್‌ಹಿಟ್‌ ಆದ ಬಳಿಕ ದಿಶಾ ಬಾಲಿವುಡ್‌ನ‌ ಹಾಟ್‌ ಫೇವರಿಟ್‌ ನಟಿಯಾಗಿದ್ದಾಳೆ. ಇದೀಗ ಸಲ್ಮಾನ್‌ ಖಾನ್‌ ಜತೆಗೆ ಭಾರತ್‌ ಚಿತ್ರಕ್ಕೂ ಆಯ್ಕೆಯಾಗಿದ್ದಾಳೆ. ಹೀಗೆ ಆರಂಭದಲ್ಲೇ ಬಾಲಿವುಡ್‌ನ‌ಲ್ಲಿ ತನ್ನ ಹವಾ ಸೃಷ್ಟಿಸುವಲ್ಲಿ ದಿಶಾ ಯಶಸ್ವಿಯಾಗಿದ್ದಾಳೆ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.