ನೈಸ್‌ ಲುಕ್‌ಗೆ ಐಸ್‌ಕ್ಯೂಬ್‌


Team Udayavani, Aug 10, 2018, 6:00 AM IST

x-22.jpg

ಐಸ್‌ ತುಣುಕುಗಳನ್ನು ಜ್ಯೂಸ್‌ಗೆ ಹಾಕ್ಕೊಂಡು ಕುಡಿದರೆ, ತಣ್ಣಗಿನ ಫೀಲ್‌ ಸಿಗುತ್ತೆ. ರಕ್ತ ಬರುತ್ತಿರುವ ಗಾಯದ ಮೇಲಿಟ್ಟರೆ, ರಕ್ತಸ್ರಾವ ನಿಲ್ಲುತ್ತೆ. ಫ್ರಿಡ್ಜ್ನಲ್ಲಿಟ್ಟ ಐಸ್‌ಕ್ಯೂಬ್‌ಗಳ ಇವೆರಡು ಉಪಕಾರದ ಬಗ್ಗೆ ಮಾತ್ರ ನಮಗೆ ಗೊತ್ತು. ಆದರೆ, ಐಸ್‌ಕ್ಯೂಬ್‌, ಐಶ್ವರ್ಯಾ ರೈಯಂಥ ಲುಕ್‌ ಕೊಡುತ್ತೆ ಅನ್ನೋದು ನಿಮಗೆ ಗೊತ್ತೇ?

1 ಐಸ್‌ಕ್ಯೂಬ್‌ನಿಂದ ದಿನವೂ ಮುಖಕ್ಕೆ ಮಸಾಜ್‌ ಮಾಡಿಕೊಂಡರೆ, ರಕ್ತಚಲನೆ ಸರಾಗಗೊಳ್ಳುತ್ತದೆ. ಚರ್ಮದ ಬಿರುಕುಗಳನ್ನು ಮುಚ್ಚುವ ಕೆಲಸವನ್ನೂ ಐಸ್‌ಕ್ಯೂಬ್‌ ಮಾಡುತ್ತದೆ. ಇದರಿಂದ ಚರ್ಮದ ಕಾಂತಿ ಹೆಚ್ಚುತ್ತದೆ.

2 ಮುಖಕ್ಕೆ ಮೇಕಪ್‌ ಹಚ್ಚಿಕೊಳ್ಳುವುದಕ್ಕೂ ಮುನ್ನ ಐಸ್‌ಕ್ಯೂಬ್‌ನಿಂದ ಮಸಾಜ್‌ ಮಾಡಿದರೆ, ಮೇಕಪ್‌ನ ಫ‌ಲಿತಾಂಶ ದೀರ್ಘ‌ ಕಾಲದವರೆಗೆ ಇರುತ್ತದೆ. ಮುಖಕ್ಕೂ ತಾಜಾ ಕಳೆ ಸಿಗುತ್ತದೆ.

3 ಫೇಶಿಯಲ್‌ ಅಥವಾ ಐಬ್ರೋ ಮಾಡಿಕೊಂಡ ಮರುದಿನ, ತುಸು ಮುಖ ದಪ್ಪಗಾಗುವುದು, ಕೆಂಪಾಗುವುದು ಸಾಮಾನ್ಯ. ಬ್ಯೂಟಿ ಪಾರ್ಲರ್‌ನಿಂದ ಬಂದ ಕೂಡಲೇ ಐಸ್‌ನಿಂದ 10 ನಿಮಿಷ ಮುಖಕ್ಕೆ ಮಸಾಜ್‌ ಮಾಡಿಕೊಂಡರೆ, ಹೀಗೆ ದಪ್ಪ ಆಗುವುದನ್ನು ತಪ್ಪಿಸಬಹುದು.

4 ಮೊಡವೆ ಒಡೆದು, ರಕ್ತ ಜಿನುಗುತ್ತಿದ್ದರೆ, ಮುಖದ ಸೌಂದರ್ಯಕ್ಕೆ ಆ ಭಾಗ ಒಂಥರಾ ಕಪ್ಪು ಚುಕ್ಕೆ. ಇಂಥ ವೇಳೆ ಮೊಡವೆ ಒಡೆದ ಜಾಗದಲ್ಲಿ ಐಸ್‌ಕ್ಯೂಬ್‌ನಿಂದ 10 ನಿಮಿಷ ಮಸಾಜ್‌ ಮಾಡಿದರೆ, ರಕ್ತಸ್ರಾವ ನಿಂತು, ಮೊಡವೆ ಎದ್ದ ಜಾಗ ಚರ್ಮಕ್ಕೆ ಹೊಂದಿಕೊಳ್ಳುತ್ತದೆ.

5 ಸನ್‌ಬರ್ನ್ ಆಗಿದ್ದರೆ, ಅದಕ್ಕೆ ಲೋಶನ್‌ ಹಚ್ಚಿ ಚರ್ಮ ಮೊದಲಿನಂತಾಗಲಿ ಎಂದು ಕಾಯಬೇಕಾಗಿಲ್ಲ. ಐಸ್‌ಕ್ಯೂಬ್‌ನಿಂದ ಸನ್‌ಬರ್ನ್  ಆದ ಜಾಗದಲ್ಲಿ  ಚೆನ್ನಾಗಿ ಮಸಾಜ್‌ ಮಾಡಿಕೊಂಡರೆ, ಬೇಗನೆ ಫ‌ಲಿತಾಂಶ ಸಿಗುತ್ತದೆ.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.