ಅಮ್ಮಾ, ಕೇಳಮ್ಮಾ…


Team Udayavani, Nov 22, 2019, 4:43 AM IST

PP-25

ಚಿತ್ರಪಟದಲ್ಲಿನ ದೇವರಿಗೆ ಎಂಟು ಕೈಗಳಾದರೆ, ಅಮ್ಮನಿಗೆ ಎರಡೇ ಕೈ. ಆದರೂ, ಅಮ್ಮ ಒಟ್ಟಿಗೇ ಹತ್ತಾರು ಕೆಲಸಗಳನ್ನು ನಿರ್ವಹಿಸಬಲ್ಲ ಚತುರೆ. ಅದಕ್ಕೇ ಅಲ್ವಾ ಅಮ್ಮನನ್ನು ದೇವರು ಅನ್ನೋದು? ಆದರೆ, ನಾನು ಹೇಳ್ತಾ ಇದ್ದೀನಿ. ಅಮ್ಮ ದೇವರಲ್ಲ! ಯಾಕೆ ಗೊತ್ತಾ? ದೇವರನ್ನು ಕಾಡದ ಸುಸ್ತು, ನಿಶ್ಶಕ್ತಿ, ಚಿಂತೆ, ಖನ್ನತೆಗಳಿಂದ ಆಕೆ ಮುಕ್ತಳಲ್ಲ. ಈ ಎಲ್ಲ ಸಮಸ್ಯೆಗಳು ಕಾಡುತ್ತಿದ್ದರೂ, ಏನೂ ಆಗೇ ಇಲ್ಲ ಅನ್ನೋ ಆಕೆಯ ಗುಣವಿದೆಯಲ್ಲ, ಅದೇ ಅವಳನ್ನು ದೇವರಾಗಿಸಿರೋದು. ಅಮ್ಮ ಯಾವತ್ತೂ ಚೆನ್ನಾಗಿರಬೇಕು ಅನ್ನೋದು ಎಲ್ಲರ ಆಸೆ-ಆಶಯ. ಸದಾ ಖುಷಿ ಖುಷಿಯಾಗಿರು ಅನ್ನುತ್ತಲೇ, ಅಮ್ಮಂದಿರಿಗೆ ಹೇಳಬಹುದಾದ ಟಿಪ್ಸ್‌ಗಳು ಇಲ್ಲಿವೆ…

.ನಿನ್ನ ದಿನ ಪ್ರಶಾಂತವಾಗಿ ಶುರುವಾಗಲಿ. ಎದ್ದ ಕೂಡಲೇ, ಇದ್ದಬದ್ಧ ಟೆನ್ಸ್ ನ್‌ಗಳನ್ನೆಲ್ಲ ತಲೆಮೇಲೆ ಎಳೆದುಕೊಳ್ಳಬೇಡ.
.ಬೆಳಗ್ಗೆ ಅರ್ಧ ಗಂಟೆಯನ್ನು ಧ್ಯಾನ-ವ್ಯಾಯಾಮಕ್ಕೆ ಮೀಸಲಿಡು.
.ಎಷ್ಟೇ ಕೆಲಸವಿದ್ದರೂ, ಸಮಯಕ್ಕೆ ಸರಿಯಾಗಿ ಊಟ-ತಿಂಡಿ ತಿನ್ನಲು ಮರೆಯಬೇಡ.
.ವಾರದಲ್ಲಿ ಎರಡು ಬಾರಿಯಾದರೂ ಮುಖಕ್ಕೆ ಮಸಾಜ್‌ ಮಾಡು. ಕಣ್ಣು, ಕೆನ್ನೆ, ಹಣೆಗೆ ಮಸಾಜ್‌ ಮಾಡಿದರೆ, ರಕ್ತಸಂಚಾರ ಸರಾಗವಾಗಿ ಒತ್ತಡವನ್ನು ತಗ್ಗಿಸುತ್ತದೆ.
.ದಿನಾ ಧೂಳಿನಲ್ಲಿ ಪ್ರಯಾಣಿಸಬೇಕಾದಾಗ, ತ್ವಚೆಯ ಕಡೆಗೆ ಗಮನ ಕೊಡು. ಆಗಾಗ ತಣ್ಣೀರಿನಲ್ಲಿ ಮುಖ ತೊಳೆದುಕೋ.
.ವಾರಕ್ಕೊಮ್ಮೆಯಾದರೂ, ನಿನ್ನ ಪಾದಗಳಿಗೆ ಆರಾಮ ನೀಡು. ಒಂದು ಬಕೆಟ್‌ನಲ್ಲಿ ಉಗುರು ಬೆಚ್ಚಗಿನ ನೀರು ಮತ್ತು ಉಪ್ಪು ಹಾಕಿ, ಕಾಲನ್ನು ಅದ್ದಿ ಕುಳಿತುಕೋ.
.ಟಿವಿ ನೋಡುವ, ಓದುವ, ಹಾಡು ಕೇಳುವಂಥ ಹವ್ಯಾಸಗಳಿಗಾಗಿ ದಿನದ ಕೆಲ ಗಂಟೆಗಳನ್ನು ಮೀಸಲಿಡು.
.ಮುಂಗೈ ಮಣಿಕಟ್ಟು , ಬೆರಳಿನ ಗಂಟುಗಳಲ್ಲಿರುವ ಅಕ್ಯುಪ್ರಷರ್‌ ಬಿಂದುಗಳನ್ನು ಗುರುತಿಸಿ, ಒತ್ತಿಕೊಳ್ಳುವುದರಿಂದ ಒತ್ತಡ ನಿವಾರಣೆಯಾಗುತ್ತದೆ.
.ತಿಂಗಳಿನ ಆ ಮೂರು ದಿನಗಳಲ್ಲಾದರೂ ಕೆಲಸ ಕಡಿಮೆ ಮಾಡು.
.ಹಳೆ ಗೆಳತಿಯರಿಗೆ ಆಗಾಗ್ಗೆ ಫೋನ್‌ ಮಾಡು. ಮೂರ್ನಾಲ್ಕು ತಿಂಗಳಿಗೊಮ್ಮೆಯಾದರೂ ಅವರನ್ನು ಭೇಟಿಯಾಗು.
.ಆರು ತಿಂಗಳಿಗೊಮ್ಮೆ ವೈದ್ಯರ ಬಳಿ ಹೋಗಿ ಆರೋಗ್ಯ ತಪಾಸಣೆ ಮಾಡಿಸಿಕೋ.

ಜ್ಯೋತಿ ಪಿ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.