ಅಡುಗೆ ಮನೆಯ ಬೊಜ್ಜು ನಿವಾರಕಗಳು


Team Udayavani, Dec 19, 2018, 6:00 AM IST

31.jpg

ಅಡುಗೆ ಮನೆಯೆಂಬ ಪುಟ್ಟ ಪ್ರಪಂಚದೊಳಗೆ ಸಂಜೀವಿನಿ ಲೋಕವೇ ಇದೆ. ಸಾಲಾಗಿ ಕೂಡಿಸಿಟ್ಟ ಡಬ್ಬಿಯ ದಿನಸಿಗಳಲ್ಲಿ, ಹರಡಿಟ್ಟ ತರಕಾರಿಗಳಲ್ಲಿ ಬೊಜ್ಜಿಗೂ ಔಷಧವಿದೆ.  ಅವು ಯಾವುವು?

1. ಕೊತ್ತಂಬರಿ ಸೊಪ್ಪಿನ ಪೇಯ
ಸ್ವಲ್ಪ ನೀರು ಬೆರೆಸಿ ಕೊತ್ತಂಬರಿ ಸೊಪ್ಪನ್ನು ಮಿಕ್ಸರ್‌ನಲ್ಲಿ ತಿರುವಿ ಜ್ಯೂಸ್‌ ತಯಾರಿಸಬೇಕು. ತದನಂತರ ಇದಕ್ಕೆ 1/2 ಲಿಂಬೆಹಣ್ಣಿನ ರಸ, 2 ಚಮಚ ಜೇನು ಬೆರೆಸಿ ಸೇವಿಸಬೇಕು. ನಿತ್ಯ ಖಾಲಿ ಹೊಟ್ಟೆಯಲ್ಲಿ 3-4 ತಿಂಗಳು ಸೇವಿಸಿದರೆ ಬೊಜ್ಜು ಕರಗುವುದು ಮಾತ್ರವಲ್ಲ, ಆರೋಗ್ಯವೂ ವರ್ಧಿಸುತ್ತದೆ. ಇವುಗಳಲ್ಲಿನ ಅಧಿಕ ವಿಟಮಿನ್‌ “ಸಿ’ಯ ಅಂಶವು ಫ್ಯಾಟ್‌ ಆಕ್ಸಿಡೇಶನ್‌ ಉತ್ಪತ್ತಿ ಮಾಡಿ, ಬೊಜ್ಜು ಕರಗಿಸುತ್ತದೆ.

2. ಕರಿಬೇವು, ಮೆಂತ್ಯದ ಕಷಾಯ
8-10 ಕರಿಬೇವಿನ ಎಲೆಗಳನ್ನು ಎಣ್ಣೆ ಹಾಕದೆ ಕಾವಲಿಯಲ್ಲಿ ರೋಸ್ಟ್‌ ಮಾಡಬೇಕು. ಎಲೆಗಳು ಆರಿದ ಬಳಿಕ ಪುಡಿ ಮಾಡಬೇಕು. 4-5 ಚಮಚ ಮೆಂತ್ಯೆ ಕಾಳುಗಳನ್ನು ಕಾವಲಿಯಲ್ಲಿ ಹುರಿದು ಆರಿದ ಬಳಿಕ ಹುಡಿ ಮಾಡಿ ಇಡಬೇಕು. ತದನಂತರ ಇವೆರಡನ್ನೂ ಬೆರೆಸಿ ಗಾಜಿನ ಕರಡಿಗೆಯಲ್ಲಿ ಸಂಗ್ರಹಿಸಬೇಕು. ನಿತ್ಯ 1 ಅಥವಾ 2 ಬಾರಿ (ಬೆಳಗ್ಗೆ ಮತ್ತು ಸಂಜೆ) ಈ ಪುಡಿಯನ್ನು 2 ಚಮಚಗಳಷ್ಟು ತೆಗೆದುಕೊಂಡು 1 ಕಪ್‌ ನೀರಿಗೆ ಬೆರೆಸಿ, ಕುದಿಸಿ, ಸೇವಿಸಿದರೆ ಬೊಜ್ಜು ಕರಗುತ್ತದೆ. ಮಧುಮೇಹಿಗಳಿಗೂ ರಾಮಬಾಣ.

3. ದಾಲ್ಚಿನ್ನಿ ಪುಡಿ, ನಿಂಬೆಯ ಪಾನೀಯ
1 ಕಪ್‌ ನೀರಿಗೆ 1/2 ಚಮಚ ದಾಲ್ಚಿನ್ನಿ ಪುಡಿ ಬೆರೆಸಿ 10 ನಿಮಿಷ ಹಾಗೇ ಇಡಬೇಕು. ತದನಂತರ 1/2 ನಿಂಬೆರಸ, 2 ಚಿಟಿಕೆ ಮೆಣಸಿನ ಕಾಳಿನ ಹುಡಿ ಬೆರೆಸಿ ಈ ಪಾನೀಯವನ್ನು ಖಾಲಿಹೊಟ್ಟೆಯಲ್ಲಿ ದಿನಕ್ಕೆ 1-2 ಬಾರಿ ಸೇವಿಸಬೇಕು. ದಾಲಿcನ್ನಿಯು ಚಯಾಪಚಯ ಕ್ರಿಯೆ (ಮೆಟಬಾಲಿಕ್‌ ರೇಟ್‌) ವೇಗ ವರ್ಧಿಸುವುದರಿಂದ ಶೀಘ್ರ ಬೊಜ್ಜು ನಿವಾರಣೆಗೆ ಹಿತಕರ.

4. ಶುಂಠಿ ಚಹಾ
1 ಕಪ್‌ ನೀರಿಗೆ 1 ಚಮಚ ಶುಂಠಿಯ ತುರಿ ಬೆರೆಸಿ ಸಣ್ಣ ಉರಿಯಲ್ಲಿ 2 ನಿಮಿಷ ಕುದಿಸಬೇಕು. ಆರಿದ ಬಳಿಕ ಇದನ್ನು ಸೋಸಿ, ತದನಂತರ ಜೇನು ಸೇರಿಸಬೇಕು. ಇದಕ್ಕೆ ನಿಂಬೆರಸವನ್ನು ಬೆರೆಸಬಹುದು. ಈ ಶುಂಠಿಯ ಚಹಾವನ್ನು ನಿತ್ಯ ಖಾಲಿಹೊಟ್ಟೆಯಲ್ಲಿ 1-2 ಬಾರಿ ಸೇವಿಸಿದರೆ 3-4 ತಿಂಗಳಲ್ಲಿ ಅಧಿಕ ಬೊಜ್ಜು ಕರಗುತ್ತದೆ.

5. ಹುರಿದ ಬೆಳ್ಳುಳ್ಳಿ ಸೇವನೆ
ಬೆಳ್ಳುಳ್ಳಿಯನ್ನು ಸಣ್ಣಗೆ ತುರಿದುಕೊಳ್ಳಬೇಕು. ತದನಂತರ 2 ಚಮಚ ಶುದ್ಧ ಕೊಬ್ಬರಿ ಎಣ್ಣೆ ಬೆರೆಸಿ, ಸಣ್ಣ ಉರಿಯಲ್ಲಿ ಬೆಚ್ಚಗೆ ಮಾಡಬೇಕು. ಇದನ್ನು ನಿತ್ಯ ಸೇವಿಸಿದರೆ ಬೊಜ್ಜು ಕರಗುತ್ತದೆ. ಬೆಳ್ಳುಳ್ಳಿಯಲ್ಲಿರುವ ಬೊಜ್ಜು ನಿವಾರಕ ಗುಣಗಳೊಂದಿಗೆ ಕೊಬ್ಬರಿ ಎಣ್ಣೆಯಲ್ಲಿರುವ ಮಧ್ಯಮ ಫ್ಯಾಟಿ ಆಮ್ಲದ ಅಂಶವು ಬೊಜ್ಜು ಕರಗಲು ನೆರವಾಗುತ್ತದೆ.

ಡಾ. ಅನುರಾಧಾ ಕಾಮತ್‌

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.