ನಿರ್ಮಾಣದತ್ತ ಪ್ರಿಯಾಂಕಾ ಚಿತ್ತ


Team Udayavani, Nov 1, 2019, 4:52 AM IST

23

ಇತ್ತೀಚೆಗೆ ಸಿನಿಮಾಗಳಿಗಿಂತ ಬೇರೆ ಬೇರೆ ವಿಷಯಕ್ಕೆ ಟ್ರೋಲ್‌ ಆಗಿ ಚರ್ಚೆಯಾಗುವ ನಟಿಮಣಿಯರಲ್ಲಿ ಬಾಲಿವುಡ್‌ ಬೆಡಗಿ ಪ್ರಿಯಾಂಕಾ ಚೋಪ್ರಾ ಕೂಡ ಒಬ್ಬರು. ತನ್ನ ಚಿತ್ರ-ವಿಚಿತ್ರ ಫ್ಯಾಷನ್‌, ಹೇಳಿಕೆಗಳ ಮೂಲಕ ಟ್ರೋಲ್‌ ಆಗುತ್ತಿದ್ದ ಪ್ರಿಯಾಂಕಾ, ಮದುವೆ ನಂತರ ಸ್ಕೈ ಈಸ್‌ ಪಿಂಕ್‌ ಚಿತ್ರದ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಆದರೆ, ಇತ್ತೀಚಿಗಷ್ಟೆ ರಿಲೀಸ್‌ ಆದ ಈ ಸಿನಿಮಾ ಹೇಳಿಕೊಳ್ಳುವ ಮಟ್ಟಿಗೆ ಗಲ್ಲಾ ಪೆಟ್ಟಿಗೆಯಲ್ಲಿ ಸದ್ದು ಮಾಡಲಿಲ್ಲ. ಸದ್ಯ ಪತ್ನಿ ನಿಕ್‌ ಜೋನಸ್‌ ಜೊತೆ ಯುಎಸ್‌ಎನಲ್ಲಿ ನೆಲೆಸಿರುವ ಪ್ರಿಯಾಂಕಾ ಚೋಪ್ರಾ ಈಗ ಮತ್ತೂಂದು ಸಿನಿಮಾ ವಿಷಯಕ್ಕೆ ಸುದ್ದಿಯಾಗುತ್ತಿದ್ದಾರೆ.

ಹೌದು, ಬಾಲಿವುಡ್‌ನ‌ ಖ್ಯಾತ ನಿರ್ದೇಶಕ ಸಂಜಯ್‌ ಲೀಲಾ ಬನ್ಸಾಲಿ ಸಿನಿಮಾದಲ್ಲಿ ಪ್ರಿಯಾಂಕಾ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಅಂದ ಹಾಗೆ ಪ್ರಿಯಾಂಕಾ ಸಂಜಯ್‌ ಲೀಲಾ ಬನ್ಸಾಲಿ ಸಿನಿಮಾದಲ್ಲಿ ಅಭಿನಯಿಸುತ್ತಾರೆ ಎಂದು ಅಂದ್ಕೋಬೇಡಿ. ಸಂಜಯ್‌ ಲೀಲಾ ಬನ್ಸಾಲಿ ಸಿನಿಮಾಕ್ಕೆ ಪ್ರಿಯಾಂಕಾ ಬಂಡವಾಳ ಹೂಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇಲ್ಲಿಯವರೆಗೆ ನಾಯಕ ನಟಿಯಾಗಿ ಬಾಲಿವುಡ್‌ನ‌ಲ್ಲಿ ಗುರುತಿಸಿಕೊಂಡಿರುವ ಪ್ರಿಯಾಂಕಾ ಚೋಪ್ರಾ ಈಗ ಸಂಜಯ್‌ ಲೀಲಾ ಬನ್ಸಾಲಿ ಅವರ ಬಿಗ್‌ ಬಜೆಟ್‌ ಸಿನಿಮಾಕ್ಕೆ ನಿರ್ಮಾಪಕಿಯಾಗಿ ಬಂಡವಾಳ ಹೂಡುವ ಯೋಚನೆಯಲ್ಲಿದ್ದಾರಂತೆ. ಈಗಾಗಲೆ ಸಂಜಯ್‌ ಲೀಲಾ ಬನ್ಸಾಲಿ ಜೊತೆ ಮಾತುಕತೆ ಕೂಡ ನಡೆಸಲಾಗಿದ್ದು, ಪ್ರಿಯಾಂಕಾ ಯೋಚನೆಗೆ ಬನ್ಸಾಲಿ ಕೂಡ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ ಎನ್ನಲಾಗುತ್ತಿದೆ.

ಮೂಲಗಳ ಪ್ರಕಾರ ಬನ್ಸಾಲಿ ನಿರ್ದೇಶನದ ಮುಂಬರುವ ಚಿತ್ರ ಬಿಗ್‌ ಬಜೆಟ್‌ ಚಿತ್ರವಾಗಿದ್ದು, ಪ್ರಿಯಾಂಕಾ ಈ ಚಿತ್ರದಲ್ಲಿ ಕೋ-ಪ್ರೊಡ್ನೂಸರ್‌ ಆಗಿ ಕೆಲಸ ಮಾಡುವ ಯೋಜನೆ ಮಾಡಿದ್ದರಂತೆ. ಆದರೆ ಇದು ವಕೌìಟ್‌ ಆಗದ ಕಾರಣ ಈಗ ಒಬ್ಬರೆ ಸಿನಿಮಾ ನಿರ್ಮಾಣ ಮಾಡಲು ಮುಂದಾಗಿದ್ದಾರೆ. 2015ರಲ್ಲಿ ರಿಲೀಸ್‌ ಆದ ಸೂಪರ್‌ ಹಿಟ್‌ ಬಾಜೀರಾವ್‌ ಮಸ್ತಾನಿ ಸಿನಿಮಾದಲ್ಲಿ ಇಬ್ಬರು ಒಟ್ಟಿಗೆ ಕೆಲಸ ಮಾಡಿದ್ದರಿಂದ, ಪ್ರಿಯಾಂಕಾ ಮತ್ತು ಸಂಜಯ್‌ ಲೀಲಾ ಬನ್ಸಾಲಿ ನಡುವೆ ಉತ್ತಮ ಬಾಂಧವ್ಯವಿದೆ. ಹಾಗಾಗಿ, ಇವರಿಬ್ಬರ ಕಾಂಬಿನೇಶನ್‌ನಲ್ಲಿ ಹೊಸ ಸಿನಿಮಾ ಶುರುವಾದರೂ ಅಚ್ಚರಿ ಇಲ್ಲ. ಶೀಘ್ರದಲ್ಲಿಯೇ ಈ ಬಗ್ಗೆ ಒಂದಷ್ಟು ಮಾಹಿತಿಗಳು ಹೊರಬೀಳಲಿದೆ ಎನ್ನುತ್ತವೆ ಬಾಲಿವುಡ್‌ ಮೂಲಗಳು.

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.