ಸ್ವರ ಭಾಸ್ಕರ ತಾರಸ್ಥಾಯಿ


Team Udayavani, Feb 8, 2019, 12:30 AM IST

17.jpg

ಸ್ವರ ಭಾಸ್ಕರ ಬಾಲಿವುಡ್‌ನ‌ ದಿಟ್ಟ ಧ್ವನಿ ಎಂದೇ ಪರಿಚಿತೆ. ಯಾವುದೇ ವಿಷಯದ ಬಗ್ಗೆ ನಿರ್ಬಿಢೆಯಿಂದ ಮಾತನಾಡಬಲ್ಲ ಸ್ವರ ಈ ಕಾರಣಕ್ಕಾಗಿಯೇ ಬಾಲಿವುಡ್‌ನ‌ಲ್ಲಿ ಸ್ನೇಹಿತರಿಗಿಂತಲೂ ಹೆಚ್ಚು ವೈರಿಗಳನ್ನು ಹೊಂದಿದ್ದಾಳೆ. ಅನೇಕ ವೇಳೆ ಅವಳ ಹೇಳಿಕೆ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿದ್ದೂ ಇದೆ. ಸರಕಾರದವರನ್ನು ಕೆರಳಿಸಿದ ಹೇಳಿಕೆ ನೀಡಿದರೂ ಯಾರಿಗೂ ಅಂಜದೆ ತಾನು ಮಾಡಿದ್ದೇ ಸರಿ ಎನ್ನುವಂತೆ ಇದ್ದಾಳೆ ಸ್ವರ. ಚಿತ್ರರಂಗಕ್ಕೆ ಬಂದು ಹತ್ತು ವರ್ಷಗಳೇ ಆದರೂ ಇನ್ನೂ ಸ್ವರ ಆರಕ್ಕೇರದ ಮೂರಕ್ಕಿಳಿಯದ ಸ್ಥಿತಿಯಲ್ಲೇ ಇದ್ದಾಳೆ. ಇದಕ್ಕೆ ಕಾರಣ ಆಕೆಯ ಡೋಂಟ್‌ಕೇರ್‌ ಧೋರಣೆ ಮತ್ತು ಬಿಚ್ಚುನುಡಿ ಎನ್ನುವುದು ಬಲ್ಲವರ ಅಭಿಪ್ರಾಯ. ಚಿತ್ರರಂಗದ ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ಸ್ವಭಾವ ಸ್ವರಳದ್ದಲ್ಲ. ಹೀಗಾಗಿ ಯಾರೂ ಅವಳನ್ನು ಹುಡುಕಿಕೊಂಡು ಬಂದು ಅವಕಾಶ ಕೊಡುವುದಿಲ್ಲ. ಹೀಗಾಗಿಯೇ ಹತ್ತು ವರ್ಷಗಳಲ್ಲಿ ಸ್ವರ ನಟಿಸಿದ್ದು ಬೆರಳೆಣಿಕೆಯ ಚಿತ್ರಗಳಲ್ಲಿ. 

ಅದೂ ನಾಯಕಿಯ ಗೆಳತಿ, ಅಕ್ಕ ಹೀಗೆ ಪೋಷಕ ಪಾತ್ರಗಳಲ್ಲಿ. ಇಂಥ ಪಾತ್ರಗಳಲ್ಲೂ ತನ್ನ ಛಾಪು ಮೂಡಿಸುವ ಪ್ರತಿಭಾವಂತೆ ಸ್ವರ. ಅವಳ ತಂದೆ ನೌಕಾಪಡೆಯ ಅಧಿಕಾರಿ. ತಾಯಿ ಗೃಹಿಣಿ, ಹುಟ್ಟಿದ್ದು, ಬೆಳೆದದ್ದು ,  ಕಲಿತದ್ದೆಲ್ಲ ದಿಲ್ಲಿಯಲ್ಲಿ. ಹೀಗಾಗಿ ಮೂಲತಃ ದಕ್ಷಿಣದವಳಾದರೂ ಸ್ವರ ಉತ್ತರ ಭಾರತೀಯಳೆಂದೇ ಗುರುತಿಸಲ್ಪಡುತ್ತಾಳೆ. ಇದೀಗ ಸ್ವರ ಸಹೋದರನ ಜತೆಗೆ ಸೇರಿ ಸಿನೆಮಾ ನಿರ್ಮಾಣ ಕಂಪೆನಿ ಸ್ಥಾಪಿಸಿದ್ದಾಳೆ. ಹಾಗೆಂದು ಇದು ಮಾಮೂಲಿ ಮಸಾಲೆ ಚಿತ್ರಗಳನ್ನು ತಯಾರಿಸುವ ಕಂಪೆನಿಯಲ್ಲ. ತಾಜಾ, ಹೊಸತನವಲ್ಲ ಕತೆಗಳಿಗೆ ಅವಕಾಶ ನೀಡುವ ಸಲುವಾಗಿಯೇ ಪ್ರೊಡಕ್ಷನ್‌ ಬ್ಯಾನರ್‌ ಪ್ರಾರಂಭಿಸಿದ್ದೇನೆ ಎಂದು ಸ್ವರ ಹೇಳಿಕೊಂಡಿದ್ದಾಳೆ. 

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.