ಯುವ ಸಬಲೀಕರಣದ ಕುರಿತಾಗಿ…


Team Udayavani, Jun 21, 2019, 5:00 AM IST

13

ಯುವಜನರಲ್ಲಿ ಸಹಜವಾಗಿಯೇ ಪ್ರೀತಿ-ಪ್ರೇಮದಂಥ ವಿಚಾರಗಳು ಸುಳಿದಾಡುತ್ತಿರುತ್ತವೆ. ಹಾಗೆಯೇ ಬೇರೆ ಬೇರೆ ವಿಷಯಗಳೂ ಸಂಚಲನಗೊಳ್ಳುತ್ತ ಇರುತ್ತದೆ. ನೋಡಿದ್ದೆಲ್ಲವೂ ಅಂದವಾಗಿ ಕಾಣುವುದು, ತಾನು ಮಾಡಿದ್ದೇ ಸರಿ ಎಂದು ಭಾವಿಸುವುದು- ಇದೆಲ್ಲವೂ ಆ ವಯಸ್ಸಿನಲ್ಲಿ ಸಹಜ. ಇಂದಿನ ಯುವಜನರು ತನ್ನ ಜೀವನದಲ್ಲಿ ಹಲವಾರು ಗೊಂದಲ ಮತ್ತು ಸಮಸ್ಯೆಗಳಿಗೆ ಒಳಗಾಗಿ ಅದರಿಂದ ಹೊರಬರಲಾಗದೆ ಕುಗ್ಗಿ ಆತ್ಮಹತ್ಯೆ ಮಾಡಿಕೊಳ್ಳಲು ಹೋಗುತ್ತಾರೆ. ತಮ್ಮ ಸಮಸ್ಯೆ ಮತ್ತು ಗೊಂದಲಗಳನ್ನು ಯಾರಲ್ಲೂ ಹೇಳಿಕೊಳ್ಳಲಾರರು. ಇದಕ್ಕೆ ಕಾರಣ ಸೂಕ್ತ ಮಾರ್ಗದರ್ಶನದ ಕೊರತೆ. ಹಾಗಾಗಿಯೇ ಯುವಜನರು ತಮ್ಮನ್ನು ತಾವು ಅಭಿವೃದ್ಧಿ ಪಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ .

ಅದಕ್ಕಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ, ಬೆಂಗಳೂರು ಇದರ ಸಹಯೋಗದೊಂದಿಗೆ ಸರಕಾರವು ಯುವಸ್ಪಂದನ ಯೋಜನೆಯನ್ನು ಜಾರಿಗೊಳಿಸಿತು. ನಮ್ಮ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಯುವ ಸ್ಪಂದನ ಕಚೇರಿಗಳಿದ್ದು , ಯುವ ಸಮಾಲೋಚಕರು ಸಮಸ್ಯೆಗೆ ಸೂಕ್ತ ಮಾರ್ಗದರ್ಶನ ನೀಡುತ್ತಾರೆ. ಅಲ್ಲದೆ, ಯುವಜನರು ಯಾವ ವಿಷಯದಲ್ಲಿ ಗೊಂದಲ ಮತ್ತು ಸಮಸ್ಯೆಗೆ ಒಳಗಾಗುತ್ತಾರೆ ಎಂಬುದನ್ನು ಅಧ್ಯಯನ ಮಾಡಿ ಇದನ್ನು ಹೇಗೆ ಬಗೆಹರಿಸಬೇಕೆಂಬ ತರಬೇತಿಯನ್ನು ಮತ್ತು ಇದರ ಬಗ್ಗೆ ಅರಿವು ಮೂಡಿಸುತ್ತಾರೆ. ಇದಕ್ಕೆ ಐದು ಜನ ಯುವಪರಿವರ್ತಕರು ಮತ್ತು ಒಬ್ಬರು ಯುವ ಸಮಾಲೋಚಕರು ಇರುತ್ತಾರೆ. ವೃತ್ತಿ ಮತ್ತು ಶಿಕ್ಷಣ, ಸಂಬಂಧಗಳು, ಲಿಂಗ ಮತ್ತು ಲೈಂಗಿಕತೆ, ವ್ಯಕ್ತಿತ್ವ ವಿಕಸನ, ಸುರಕ್ಷತೆ, ಆರೋಗ್ಯ ಜೀವನ ಶೈಲಿ ಇವೆಲ್ಲವೂ ಇಂದಿನ ಯುವಜನರಿಗೆ ಗೊಂದಲ ಉಂಟುಮಾಡುವ ಮುಖ್ಯ ಅಂಶಗಳು.

ಇದಕ್ಕೆ ಸಂಬಂದಪಟ್ಟ ಹಾಗೆ ಯಾವುದಾದರೂ ಸಮಸ್ಯೆ-ಗೊಂದಲಗಳು ಇದ್ದಲ್ಲಿ ಯುವಜನರು ಜಿಲ್ಲಾ ಯುವ ಸ್ಪಂದನ ಕೇಂದ್ರಕ್ಕೆ ಭೇಟಿ ನೀಡಿ ಯುವ ಸಮಾಲೋಚಕರ ಮಾರ್ಗದರ್ಶನಂತೆ ಪರಿಹಾರವನ್ನು ಕಂಡುಕೊಳ್ಳಬಹುದು. ಇಂದಿನ ಯುವಜನರಲ್ಲಿ ಕಂಡುಬರುವ ಉದ್ಯೋಗ ಸಮಸ್ಯೆ, ಮಾದಕ ವ್ಯಸನಕ್ಕೆ ಬಲಿಯಾಗುವುದು, ಪ್ರೀತಿ-ಪ್ರೇಮದಂತಹ ವಿಷಯಗಳು, ಸಂಬಂಧಗಳ ನಡುವಿನ ಸಮಸ್ಯೆಗಳಿಗೂ ಉಚಿತವಾಗಿ ಮಾರ್ಗದರ್ಶನ ಸಿಗುತ್ತದೆ. ಯುವಜನರು ಏನೇ ಸಮಸ್ಯೆ ಬಂದರೂ ಯುವಸ್ಪಂದನ ಕೇಂದ್ರಕ್ಕೆ ಬಂದು ತಮ್ಮ ಸಮಸ್ಯೆ ಗೊಂದಲವನ್ನು ಹೇಳಿಕೊಂಡರೆ ಅದನ್ನು ಗೌಪ್ಯವಾಗಿರಿಸಿ ಪರಿಹಾರ ನೀಡಲಾಗುತ್ತದೆ. ಯುವಜೀವನ ಅಂದರೆ ಅದು ಬಹಳ ಸುಂದರ ಜೀವನ. ಏನೇ ಸಮಸ್ಯೆ ಬಂದರೂ ಅದನ್ನು ಎದುರಿಸುತ್ತಾ ಸುಂದರ ಜೀವನ ನಡೆಸುವ ಮುಖಾಂತರ ದೇಶದ ಉತ್ತಮ ಪ್ರಜೆಗಳಾಗೋಣ.

ಶ್ರೀಕಾಂತ್‌ ಪೂಜಾರಿ, ಬಿರಾವು
ಜಿಲ್ಲಾ ಯುವ ಪರಿವರ್ತಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.