ಎಸ್‌ಎಸ್‌ಎಲ್‌ಸಿ ಬಳಿಕ?


Team Udayavani, Jun 15, 2018, 6:00 AM IST

bb-15.jpg

ಎಸ್‌ಎಸ್‌ಎಲ್‌ಸಿ ಮುಗಿದಾಯಿತು. ಇನ್ನೇನಿದ್ದರೂ ಕಾಲೇಜು. ಈಗಂತೂ ತಮ್ಮ ಸ್ನೇಹಿತರು ಯಾವ ಕಾಲೇಜಿಗೆ ಸೇರುತ್ತಾರೊ ಅದೇ ಕಾಲೇಜಿಗೆ ಸೇರುವುದು ರೂಢಿಯಾಗಿ ಬಿಟ್ಟಿದೆ. ಆದರೆ, ಯಾವ ವಿಭಾಗಕ್ಕೆ ಹೋಗೋದು ಎಂಬ ಪ್ರಶ್ನೆ ಎಲ್ಲರಲ್ಲಿಯೂ. ವಿಜ್ಞಾನವೇ, ವಾಣಿಜ್ಯವೇ ಅಥವಾ ಕಲಾ ವಿಭಾಗವೇ ಎಂದು. ಪರೀಕ್ಷೆ ಮುಗಿದ ಆ ಎರಡು ತಿಂಗಳನ್ನು “ಕನ್‌ಫ್ಯೂಶನ್‌ ಮಂತ್‌’ ಎಂದೇ ಹೇಳಬಹುದು. ವಿಜ್ಞಾನವನ್ನೇ ಆರಿಸುತ್ತೇನೆ ಎಂದು ನಿರ್ಧರಿಸಿದ್ದ ನನಗೆ ಕೆಲವರು, “”ವಾಣಿಜ್ಯದಲ್ಲಿ ಒಳ್ಳೆ ಸ್ಕೋಪ್‌ ಇದೆ” ಎಂದಾಗ ಮನಸ್ಸು ಬದಲಾಗುತ್ತಿತ್ತು. ಇನ್ನು ಕೆಲವರು ಕಲಾ ವಿಭಾಗದಲ್ಲಿರುವ ಆಯ್ಕೆಗಳ ಬಗ್ಗೆ ವಿವರಿಸಿದಾಗ ಅದರ ಕಡೆಯೂ ಆಸಕ್ತಿ ಮೂಡಿದ್ದುಂಟು.

ಕೆಲವರು ಎಸ್‌ಎಸ್‌ಎಲ್‌ಸಿ ತನಕ ಡಾಕ್ಟರ್‌ ಆಗಬೇಕು ಅನ್ನುತ್ತಿದ್ದವರು ಜೀವಶಾಸ್ತ್ರವೇ ಬೇಡ ಎಂದದ್ದೂ ಇದೆ. ಹಾಗೆಯೇ ಇಂಜಿನಿಯರಿಂಗ್‌ ಕನಸನ್ನು ಬಿಟ್ಟು ಡಾಕ್ಟರ್‌ ಆಗಬೇಕೆಂಬ ಕನಸು ಕಂಡದ್ದೂ ಇದೆ. ಒಂದು ವೇಳೆ ನಿಮ್ಮ ಅಕ್ಕ ಅಧ್ಯಾಪಕರಾದರೆ, “ಟೀಚಿಂಗ್‌ ಪ್ರೊಫೆಶನ್‌ ಬೆಸ್ಟ್‌’ ಎಂದು, ಅಥವಾ ನಿಮ್ಮ ಮಾವ ಸಿ.ಎ. ಆದರೆ  “ಈಗ ಕಾಮರ್ಸ್‌ಗೆ ತುಂಬಾ ಡಿಮ್ಯಾಂಡ್‌ ಇರೋದು’ ಎನ್ನುವರು. ಕೆಲವರು “ನಿಮ್ಮ ಮಗಳನ್ನು ಡಾಕ್ಟರ್‌ ಮಾಡ್ಸಿ’ ಎಂದರೆ, ಕೆಲವರು “ವಿಜ್ಞಾನ ತುಂಬಾ ಕಷ್ಟವಾಗುತ್ತದೆ’ ಎಂದು ನನ್ನ ಅಮ್ಮನ ಬಳಿ ಹೇಳಿದರು. ಹೀಗೆ ಎರಡು ತಿಂಗಳು ಅವರಿವರ ಮಾತು ಕೇಳಿ, ಮನಸ್ಸು ಚಕ್ರದಂತೆ ಒಂದು ಸುತ್ತು ತಿರುಗಿದರೂ ಕೊನೆಗೆ ವಿಜ್ಞಾನವನ್ನೇ ಆರಿಸುತ್ತೇನೆ ಎಂಬ ದೃಢ ನಿರ್ಧಾರಕ್ಕೆ ಬಂದೆ.

ನಮಗೆ ಯಾವುದರಲ್ಲಿ ಆಸಕ್ತಿ ಇದೆಯೋ ಅದನ್ನೇ ಆರಿಸುವುದು ಸೂಕ್ತ. ಆದರೆ ಒಂದನ್ನು ಆರಿಸಿದ ನಂತರ ಪಶ್ಚಾತ್ತಾಪ ಪಟ್ಟರೆ ಅದರಿಂದ ಯಾವುದೇ ಪ್ರಯೋಜನವಿಲ್ಲ.
 
ಖುಷಿ, ಪ್ರಥಮ ಪಿಯುಸಿ, ಗೋವಿಂದದಾಸ ಪಿಯು ಕಾಲೇಜು, ಸುರತ್ಕಲ್‌

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.