ಫಾಸ್ಟ್‌ ಫ‌ುಡ್‌ ಎಂಬ ಫ್ಯಾಶನ್‌ ಫ‌ುಡ್‌


Team Udayavani, Jan 12, 2018, 2:09 PM IST

12-38.jpg

ಅಪೌಷ್ಟಿಕತೆಯು ಸಾಮಾಜಿಕ ಪಿಡುಗಾಗಿದೆ. ಹದಿಹರೆಯದವರು ಫಾಸ್ಟ್‌ ಫ‌ುಡ್‌ಗಳಿಗೆ ದಾಸರಾಗುತ್ತಾರೆ, ಇವುಗಳೇನೋ ನಮ್ಮ ನಾಲಗೆಗೆ ಆನಂದದ ಸ್ವಾದವನ್ನು ನೀಡುತ್ತದೆ. ಆದರೆ, ಆರೋಗ್ಯಕ್ಕೆ ಮಾರಕವಾಗಿರುತ್ತದೆ ಎಂಬುದನ್ನು ಸೌಂದರ್ಯದ ದೃಷ್ಟಿಯಿಂದ ಮರೆತೇಬಿಟ್ಟಿದ್ದಾರೆ.

ಫಾಸ್ಟ್‌ಫ‌ುಡ್‌ಗಳಲ್ಲಿ ಫೋಷಕಾಂಶಗಳು ದೇಹಕ್ಕೆ ಬೇಕಾದ ಅಗತ್ಯ ಪ್ರಮಾಣದಲ್ಲಿ ಇರುವುದಿಲ್ಲ. ಅತಿಯಾದ ಫಾಸ್ಟ್‌ ಫ‌ುಡ್‌ಗಳ ಬಳಕೆಯಿಂದಾಗಿ ದೇಹದ ಆರೋಗ್ಯವೂ ಹದಗೆಡಲು ಆಮಂತ್ರಣ ನೀಡುವುದಂತೂ ನಗ್ನ ಸತ್ಯ.  
ದೇಹ ಬಳುಕುವ ಬಳ್ಳಿಯಂತಿರಬೇಕು ಎಂಬುದು ಈಗಿನ ಯುವತಿಯರ ಆಕಾಂಕ್ಷೆ. ತೆಳ್ಳಗಿರುವವರು ಸುಂದರಿಯರು ಎಂಬುದು ಇಂದಿನ ಸೌಂದರ್ಯ ಮೀಮಾಂಸೆ ಕೂಡ ಹೌದು. ಬಹುತೇಕರು ಡಯೆಟ್‌ ಹೆಸರಿನಲ್ಲಿ ತಮ್ಮ ಶರೀರವನ್ನು ದಂಡಿಸುವ, ಬಳಲಿಸುವ ಕಾರ್ಯಕ್ಕೆ ಮುಂದಾಗುತ್ತಾರೆ. ಇದು ಮೂರ್ಖತನವೋ ಅಥವಾ ಬುದ್ಧಿಹೀನತೆಯೋ ಎಂದು ಅರ್ಥವಾಗುತ್ತಿಲ್ಲ. ಇದು ಸ್ವಲ್ಪ ದಿನದ ಮಟ್ಟಿಗೆ ಖುಷಿಯನ್ನು ಮತ್ತು ಫ‌ಲವನ್ನು ನೀಡಬಹುದು, ಆದರೆ, ಮುಂದಿನ ಹಂತಗಳಲ್ಲಿ ಅಪೌಷ್ಟಿಕತೆಯ ಬಹುದೊಡ್ಡ ಸಮಸ್ಯೆ ತಂದೊಡ್ಡುವುದು ಖಚಿತ.

ಹದಿಹರೆಯದ ಹಂತಗಳಲ್ಲಿ ಪೌಷ್ಟಿಕಯುಕ್ತವಾದ ಆಹಾರ ಅಂದರೆ ಪ್ರೊಟೀನ್‌, ಜೀವಸತ್ವಗಳು ಮತ್ತು ಕಬ್ಬಿಣಾಂಶವುಳ್ಳ ಆಹಾರ ಪದಾರ್ಥಗಳು ನಮ್ಮ ದೇಹಕ್ಕೆ ಅಗತ್ಯ ಪ್ರಮಾಣದಲ್ಲಿ ಬೇಕಾಗಿರುತ್ತದೆ.

ಇದನ್ನೆಲ್ಲ ಹೊರತುಪಡಿಸಿ ಇನ್ನು ಅನೇಕ ಹದಿಹರೆಯದವರು ಮದ್ಯ ಮತ್ತು ಮಾದಕ ವಸ್ತು ಎಂಬ ಬಳಕೆಗೆ ದಾಸರಾಗಿ ಕ್ಷಣಕಾಲದ ಖುಷಿಯನ್ನು ಅನುಭವಿಸಲು ಹಾಗೆಯೇ ಹೊಸ ಅನುಭವವನ್ನು ಪಡೆಯಲು ಹಾತೊರೆಯುತ್ತಾರೆ. ಅದರ ಜೊತೆಗೆ ವಯಸ್ಕರು ಮಾಡುವ ಕೆಲಸ-ಕಾರ್ಯ ಮತ್ತು ಚಟುವಟಿಕೆಯನ್ನು ತಾವು ಕೂಡ ಮಾಡಲು ಬಯಸುತ್ತಾರೆ. ತಮ್ಮ ನೋವುಗಳನ್ನು ಮರೆಯಬೇಕೆಂಬ ಕೆಟ್ಟ ಛಲವನ್ನು ಹೊಂದಿರುತ್ತಾರೆ. ಇದರ ಪರಿಣಾಮವಾಗಿ ನಶೆ ತರಿಸುವ ವಸ್ತುಗಳನ್ನು ಉಪಯೋಗಿಸಲು ಪ್ರಾರಂಭಿಸುತ್ತಾರೆ. ಆದರೆ, ಇಂತಹ ಮಾದಕ ಪದಾರ್ಥಗಳು ನಮ್ಮ ದೇಹಕ್ಕೆ ಅಗತ್ಯವೇ ಇರುವುದಿಲ್ಲ. ಇಂದಿನ ಯುವಜನತೆಯ ದೃಷ್ಟಿಕೋನವನ್ನು ಫ್ಯಾಶನ್‌ ಅನ್ನೋ ಮೂಢನಂಬಿಕೆಯಿಂದ ಹೋಗಲಾಡಿಸಿ ಆರೋಗ್ಯವೇ ಭಾಗ್ಯ ಎನ್ನುವ‌ತ್ತ ಕರೆದೊಯ್ಯೋಣ.

ವೃಂದಾ ಎಸ್‌ಡಿಎಂ ಕಾಲೇಜು, ಉಜಿರೆ

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.