ಸ್ನೇಹ ಚಿರಂಜೀವಿ


Team Udayavani, Nov 23, 2018, 6:00 AM IST

13.jpg

ಗೆಳೆತನ ಎಂಬುವುದು ಜೀವನದಲ್ಲಿ ಒಂದು ಅಮೂಲ್ಯವಾದ ಬಂಧ. ಸ್ನೇಹ ಎಂಬುದು ಬಾಲ್ಯದಿಂದ ಮುಪ್ಪಿನವರೆಗೂ ಬೆಸೆದು ಕೊಳ್ಳುವಂತಹ ಬಾಂಧವ್ಯ. ಹುಟ್ಟಿದ ಮೇಲೆ ಒಬ್ಬ ತಾಯಿ ಸ್ನೇಹಿತಳಾಗ ಬಹುದು. ಒಬ್ಬ ತಂದೆ ಸ್ನೇಹಿತನಾಗಬಹುದು. ಒಡಹುಟ್ಟಿದವರೂ ಕೂಡ ಉತ್ತಮ ಸ್ನೇಹಿತರೆನಿಸಿಕೊಳ್ಳಬಹುದು. ಗೆಳೆತನ ಮಾಡೋದು ತುಂಬಾ ಸುಲಭ. ಆದರೆ, ನಿಭಾಯಿಸೋದು ತುಂಬಾ ಕಷ್ಟ.

ಗೆಳೆಯರೊಂದಿಗೆ ಕಳೆದ ಆ ಸಂತಸದ ಕ್ಷಣ ಎಂದಿಗೂ ಅಜರಾಮರ. ಗೆಳೆತನದ ನಂತರ ಬೆಸೆದುಕೊಳ್ಳುವ ಬಂಧ ರಕ್ತ ಸಂಬಂಧಕ್ಕಿಂತ ಮಿಗಿಲಾದುದು. ಒಬ್ಬ ಉತ್ತಮ ಗೆಳೆಯನೊಂದಿಗೆ ಮನದ ನೋವನ್ನು ಹಂಚಿಕೊಂಡರೆ  ಮನಸ್ಸಿಗೆ ಅದೆಷ್ಟೋ ಸಮಾಧಾನ. ಅವರು ಧೈರ್ಯವನ್ನು ತುಂಬುವ ಆತ್ಮೀಯರು. ಗೆಳೆಯರು ಕಷ್ಟದ ಸಂದರ್ಭದಲ್ಲಿ ಹೆಗಲಿಗೆ ಹೆಗಲು ಕೊಡುತ್ತಾರೆ. ನಾನಿದ್ದೇನೆ, ನಿನ್ನೊಂದಿಗೆ ಎಂದು ಭರವಸೆ ತುಂಬುತ್ತಾರೆ. 

ಸ್ನೇಹ ಎಂದಾಗ ನನಗೆ ನೆನಪಾಗುವುದು ನನ್ನ ಪ್ರಾಣ ಸ್ನೇಹಿತ. ನನ್ನ ಕಾಲೇಜು ಜೀವನದಲ್ಲಿ ವಿದ್ಯಾಭ್ಯಾಸವನ್ನು ನಿರ್ಲಕ್ಷ್ಯ ಮಾಡಿ ಬೇಕಾಬಿಟ್ಟಿಯಾಗಿದ್ದ ನಾನು ಯಾವುದರ ಮೇಲೂ ಆಸಕ್ತಿಯಿಲ್ಲದೆ ನನ್ನದೇ ಪ್ರಪಂಚದಲ್ಲಿ ಇದ್ದವನು. ಹೀಗೇ ಒಂದು ದಿನ ಗ್ರಂಥಾಲಯ ದಲ್ಲಿ ಓದುತ್ತಿದ್ದಾಗ ಅವನ ಭೇಟಿಯಾಗಿತ್ತು. ಅವನ ಮಾತಿನ ಮೋಡಿಗೆ ನಾನು ಮರುಳಾಗಿದ್ದೆ. ಮರುದಿನ ಸೂರ್ಯ ತನ್ನ ಕೆಲಸ ಮುಗಿಸಿ ಹೊರಡುವ ವೇಳೆಗೆ ಜೀವದ ಗೆಳೆಯನಾಗಿ ಬದಲಾಗಿದ್ದ. ಮೊದಮೊದಲು ಪುಸ್ತಕ ವಿನಿಮಯ ಮಾಡಿಕೊಳ್ಳಲು ಸೀಮಿತವಾಗಿದ್ದ ನಮ್ಮ ಗೆಳೆತನ, ಮನದ ಮಾತುಗಳನ್ನು ಹರಟುವವರೆಗೂ ಬೆಳೆದಿತ್ತು.

ಜೇಮ್ಸ್‌ ಆಲ್ಡಿನ್‌ ಪಾಯಸ್‌,
ಸ್ನಾತಕೋತ್ತರ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗ ವಿವೇಕಾನಂದ ಮಹಾವಿದ್ಯಾಲಯ, ಪುತ್ತೂರು 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.