ಆಟದ ಪಾಠ!


Team Udayavani, Jun 7, 2019, 6:00 AM IST

f-15

ಸಾಂದರ್ಭಿಕ ಚಿತ್ರ

ಮೇಲಿನ ಶೀರ್ಷಿಕೆ ನೋಡಿ ನಾನು ಯಕ್ಷಗಾನದ ಬಗ್ಗೆ ಹೇಳುತ್ತಿದ್ದೇನೆ ಅಂದುಕೊಂಡಿರಾ! ಇಲ್ಲ ಇಲ್ಲ. ನಾನು ಹೇಳುತ್ತಿರುವುದು ಬಾಲ್ಯದ ಆಟಗಳ ಬಗ್ಗೆ.

ಬಾಲ್ಯ ಅಂದರೇನೆ ಹಾಗೆ. ಸಣ್ಣ ವಯಸ್ಸಿನ ಸಿಹಿನೆನಪುಗಳನ್ನು ಹೊತ್ತಿರುವ ಆಗರ. ಆ ಬಾಲ್ಯದ ನಮ್ಮ ಆಟ-ಪಾಠಗಳು ಎಂದೆಂದಿಗೂ ಮರೆಯಲು ಅಸಾಧ್ಯ. ಅದರಲ್ಲೂ ಬಾಲ್ಯದಲ್ಲಿ ಪಾಠಗಳಿಗಿಂತ ಆಟಗಳಿಗೆ ಪ್ರಾಮುಖ್ಯ ಜಾಸ್ತಿ. ಅಬ್ಟಾ! ಅದನ್ನು ನೆನಪಿಸಿಕೊಂಡರೆ ಆಗುವ ಖುಷಿ ಅಷ್ಟಿಷ್ಟಲ್ಲ. ಅದರಲ್ಲೂ ಅಂದಿನ ಕಾಲದ ಮಕ್ಕಳು ಆಡುತ್ತಿದ್ದ ಕ್ರೀಡೆಗಳು ಬಹಳ ಕುತೂಹಲಕಾರಿ. ಲಗೋರಿ, ಮಾರಾಮಾರಿ, ಮರಕೋತಿ ಆಟ, ಕುಂಟೆಬಿಲ್ಲೆ ಹೀಗೆ ಹತ್ತುಹಲವು

ಆಟಗಳನ್ನು ಆಡುತ್ತಿದ್ದರು. ಆ ಗುಂಪಿನಲ್ಲಿ ನಾನು ಇದ್ದವಳು. ಪ್ರಾಥಮಿಕ ಶಾಲೆಯಲ್ಲಿರುವಾಗ ಬೆಲ್‌ ರಿಂಗಣಿಸಿದರೆ ಸಾಕು, ಓಡಿಹೋಗಿ ಮೈದಾನ ದಲ್ಲಿ ನಮ್ಮ ಆಟ ಶುರು. ಲಗೋರಿಯಲ್ಲಿ ಹೊಡೆಯುವ ಬಾಲು, ಮಾರಾಮಾರಿ ಯಲ್ಲಿ ಚೆಂಡನ್ನು ಹೊಡೆದರೆ ಎಲ್ಲಿ ನೋವಾಗುತ್ತದೇನೋ ಎಂಬ ಕಾಳಜಿಯಿಂದ ಪೇಪರಿನ ಉಂಡೆ ಮಾಡಿ ಅದಕ್ಕೆ ಪ್ಲಾಸ್ಟಿಕ್‌ ಕಟ್ಟಿ ಅದನ್ನೇ ಚೆಂಡಿನಂತೆ ಮಾಡಿ ಒಬ್ಬರ ಮೇಲೊಬ್ಬರು ಬಿಸಾಕುತ್ತಿದ್ದೆವು. ಇನ್ನು ಕುಂಟೇಬಿಲ್ಲೆಯಂತೂ ನಾವು ಆಡಲು ಕಾಯುತ್ತಿದ್ದ ಆಟ. ಹುಡುಗಿಯರಿಗಂತೂ ಅಚ್ಚುಮೆಚ್ಚಿನ ಆಟ. ನಾಲ್ಕು ಗೆರೆ, ಐದು ಗೆರೆ, ಆರು ಗೆರೆ ಹೀಗೆ ಹತ್ತುಹಲವು ವಿಧಗಳು. ಹೀಗೆ ಅಂದಿನ ಆಟಗಳು ಬಹಳ ಖುಷಿ ಕೊಡುತ್ತಿದ್ದವುಗಳು. ಈಗಲೂ ಕೆಲವು ಗ್ರಾಮೀಣ ಪ್ರದೇಶದಲ್ಲಿ ಈ ಆಟಗಳು ಇನ್ನೂ ಜೀವಂತವಾಗಿವೆ.

ಚೈತ್ರಾ,
ದ್ವಿತೀಯ ವಾಣಿಜ್ಯ ವಿಭಾಗ, ಎಸ್‌ಡಿಪಿಟಿ ಪ್ರಥಮ ದರ್ಜೆ ಕಾಲೇಜು, ಕಟೀಲು

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.