ಸೋತು ಗೆಲ್ಲುವ ಸುಖ


Team Udayavani, Oct 4, 2019, 4:02 AM IST

c-15

ಸಾಂದರ್ಭಿಕ ಚಿತ್ರ

ಅದೊಂದು ದಿನ. ಪೂರ್ಣಪ್ರಮಾಣದ ಶಿಕ್ಷಕರಾಗುವ ಮುನ್ನ ಪ್ರಾಯೋಗಿಕವಾಗಿ ಶಿಕ್ಷಕ ವೃತ್ತಿಯ ಅನುಭವಗಳನ್ನು ಪಡೆಯಲು ಇಂಟರ್ಶಿಪ್ ಗಾಗಿ ಶಾಲೆಗೆ ಹೋಗುತ್ತಿದ್ದ ಸಮಯವದು. ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಮಕ್ಕಳು ನಮಗಾಗಿ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಎಲ್ಲ ಶಿಕ್ಷಕರಿಗೂ ಸ್ವಾಗತ ಕೋರಿದ ವಿದ್ಯಾರ್ಥಿಗಳು ಶಿಕ್ಷಕರೊಂದಿಗೆ ನಮ್ಮನ್ನೂ ವೇದಿಕೆ ಮೇಲೆ ಕರೆದರು. ಆ ದಿನ ನಾವೂ ಕೂಡ ವಿ.ಐ.ಪಿ.ಗಳಾಗಿದ್ದೆವು !

ಮಕ್ಕಳು “ಈಗ ಶಿಕ್ಷಕರನ್ನು ಆಟ ಆಡಿಸೋಣ’ ಅನ್ನುತ್ತಲೇ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿದರು. ಸ್ಪರ್ಧೆಗಳಲ್ಲಿ ವಿಜೇತರಾದ ಶಿಕ್ಷಕರ ಹೆಸರನ್ನು ಪಟ್ಟಿ ಮಾಡಿಕೊಂಡರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿಜೇತ ಶಿಕ್ಷಕರಿಗೆ ಬಹುಮಾನ ವಿತರಣೆಯೂ ನಡೆಯಿತು. ಸ್ಪರ್ಧೆಯಲ್ಲಿ ವಿಜೇತರಾದವರು ಬಹುಮಾನವನ್ನು ಪಡೆದರು. ಆದರೆ, ನಂತರ ನಾವು ನಿರೀಕ್ಷಿಸದ ಘಟನೆಯೊಂದು ನಡೆಯಿತು! ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಗೆಲ್ಲದ ಶಿಕ್ಷಕರಿಗೂ ವಿದ್ಯಾರ್ಥಿಗಳು ಪ್ರೋತ್ಸಾಹಕರ ಬಹುಮಾನವನ್ನು ನೀಡಿದರು. ಶಿಕ್ಷಕರಿಗೆ ಬೇಸರವಾಗಬಾರದೆನ್ನುವ ಕಾಳಜಿ ಅಷ್ಟು ಸಣ್ಣ ವಯಸ್ಸಿನಲ್ಲಿ ಮಕ್ಕಳ ಮನಸ್ಸಿನಲ್ಲಿ ಮೂಡಿದುದು ತುಂಬಾ ಸಂತೋಷಕರ ವಿಷಯ. ಮಕ್ಕಳ ಮನದ ಭಾವ ಹೊರಹೊಮ್ಮಿ ಬಹುಮಾನದ ರೂಪದಲ್ಲಿ ಶಿಕ್ಷಕರ ಕೈ ಸೇರಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಗೆಲ್ಲದ ವರ್ಗದಲ್ಲಿ ನಾನೂ ಇದ್ದು, ನನಗೆ ಸೋತು ಗೆದ್ದ ಅನುಭವವುಂಟಾಯಿತು.

ಶಿಕ್ಷಕರ ದಿನಾಚರಣೆಯಂದು ಸಿಕ್ಕ ಈ ಅನುಭವ ಮೊದಲ ಅನುಭವವಾಗಿದ್ದು, ಮನದಲ್ಲಿ ಚಿರಸ್ಥಾಯಿಯಾಗಿ ಉಳಿಯುವುದಂತೂ ಸುಳ್ಳಲ್ಲ. ಮತ್ತೂಮ್ಮೆ ಥ್ಯಾಂಕ್ಯೂ ಮಕ್ಕಳೇ.

ವಾಣಿ
ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ, ಮಂಗಳೂರು

ಟಾಪ್ ನ್ಯೂಸ್

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.