ಇಷ್ಟವಾದ ಹಾಡು


Team Udayavani, Sep 13, 2019, 5:00 AM IST

q-16

ಹಾಡುಗಳೆಂದರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ? ಎಲ್ಲರೂ ಒಂದಲ್ಲ ಒಂದು ತರಹದ ಹಾಡು ಇಷ್ಟಪಡುತ್ತಾರೆ. ನೊಂದಿರುವ ಮನಸ್ಸನ್ನು ಸಮಾಧಾನಪಡಿಸುವ ಶಕ್ತಿ ಒಂದು ಹಾಡಿಗಿದೆ. ಬೇಸರದಲ್ಲಿದ್ದರೆ, ನಮ್ಮ ನೆಚ್ಚಿನ ಹಾಡನ್ನು ಕೇಳಿದರೆ ಕ್ಷಣಿಕ ಸಮಾಧಾನವಾಗುವುದು ಖಚಿತ. ಅಂತಹ ತಾಕತ್ತು ಹಾಡುಗಳಿಗಿದೆ.

ಇದು ಸುಮಾರು ಮೂರು ವರ್ಷಗಳ ಹಿಂದಿನ ಮಾತು. ಆಗ ನನಗೆ ಹಾಡುಗಳ ಬಗ್ಗೆ ಆಸಕ್ತಿ ಇರಲಿಲ್ಲ. ಹಾಡು ಕೇಳುವ ಹವ್ಯಾಸ ಸ್ವಲ್ಪ ಮಟ್ಟಿಗೆ ಹೊಂದಿದ್ದೆ, ಅಷ್ಟೆ. ಆ ಸಮಯದಲ್ಲಿ ಮುಂಗಾರು ಮಳೆ 2 ಚಿತ್ರದ ಹಾಡುಗಳು ಬಿಡುಗಡೆಯಾಗಿ ಜಾಲತಾಣಗಳಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಟಿಸಲು ಆರಂಭಿಸಿದ್ದುವು. ಜಯಂತ್‌ ಕಾಯ್ಕಿಣಿಯವರ ಸಾಹಿತ್ಯವು ದೊಡ್ಡಮಟ್ಟಿನ ಮಾಯಾಜಾಲವನ್ನೇ ಸೃಷ್ಟಿಸಿತ್ತು. ಅರ್ಜುನ್‌ ಜನ್ಯ ನೀಡಿದ್ದ ಸಂಗೀತವು ಕಿವಿಗೆ ಹಿತವನ್ನುಂಟುಮಾಡಿತ್ತು. ಮೆಲೋಡಿ ಹಾಡುಗಳೆಂದರೆ ನನ್ನ ನೆಚ್ಚಿನ ಸೋನುನಿಗಮ್‌ ಹಾಡಿದರಷ್ಟೇ ಸೂಕ್ತ ಎಂದುಕೊಂಡಿದ್ದ ನನಗೆ ಅರ್ಮಾನ್‌ ಮಲ್ಲಿಕ್‌ರವರ ಧ್ವನಿಯು ಕಿವಿಗೆ ಇಂಪಾಗಿ ಕೇಳಿಸಿತ್ತು. ಜಯಂತ್‌ ಕಾಯ್ಕಿಣಿಯವರ ಸಾಹಿತ್ಯದ ಬಗ್ಗೆ ಮೊದಲಿನಿಂದಲೂ ಸ್ವಲ್ಪ ಮಟ್ಟಿನ ಒಲವು ಹೊಂದಿದ್ದ ನನಗೆ ಈ ಹಾಡಿನಿಂದ ಅದು ಇನ್ನಷ್ಟು ಹೆಚ್ಚಾಯಿತು. ಆ ಚಿತ್ರದ ಎಲ್ಲಾ ಹಾಡುಗಳು ಇಷ್ಟವಾಗಿದ್ದವಾದರೂ “ಸರಿಯಾಗಿ’ ಹಾಡು ಮಾತ್ರ ನನ್ನಲ್ಲಿ ಗುಂಗು ಹಿಡಿಸಿತ್ತು. ಆ ಹಾಡಿನ ಕೆಲವು ಸಾಲುಗಳು ಹಾಡಿನ ಕುರಿತಂತೆ‌ ಆಸಕ್ತಿ ಹೆಚ್ಚಲು ಕಾರಣವಾಯಿತು. ಆ ಹಾಡು ನನ್ನಲ್ಲಿ ಚಿತ್ರಗೀತೆಗಳ ಬಗ್ಗೆ ಆಸಕ್ತಿಯನ್ನು ಕೆರಳಿಸಿತ್ತು ಎಂದೇ ಹೇಳಬಹುದು. ನಂತರ ಹಲವು ಹಾಡುಗಳು ಇಷ್ಟವಾಗಿದ್ದವಾದರೂ “ಸರಿಯಾಗಿ’ ಯಷ್ಟು ರುಚಿಸಲಿಲ್ಲ. ಕನ್ನಡ ಚಿತ್ರರಂಗ ದಲ್ಲಿ ಇನ್ನಷ್ಟು ಅಂತಹ ಹಾಡುಗಳು ಬಂದರೆ ಉತ್ತಮ.

ಅಕ್ಷಯಕೃಷ್ಣ ಪಿ.
ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ, ಮಂಗಳಗಂಗೋತ್ರಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.