ಅಮ್ಮನ ಗೊಣಗಾಟ!


Team Udayavani, Oct 18, 2019, 5:05 AM IST

f-54

ಅಮ್ಮ ಎಂದರೆ ಮೊದಲಿಗೆ ನೆನಪಾಗುವುದು ಪ್ರೀತಿ, ಮಮತೆ, ಅಕ್ಕರೆ. ಅಮ್ಮನ ಬಗ್ಗೆ ಎಷ್ಟೇ ಹೇಳಿದರೂ ಸಾಲದು ಎಂದು ಹೇಳಿದರೆ ಯಾರು ಇಲ್ಲವೆನ್ನುತ್ತಾರೆ !

ಶಾಲಾ-ಕಾಲೇಜಿಗೆ ಹೋಗುವ ಮಕ್ಕಳನ್ನು ಬೆಳಗ್ಗೆ ಹಾಸಿಗೆಯಿಂದ ಎಬ್ಬಿಸುವಾಗಲೇ ಅಮ್ಮಂದಿರ ಗೊಣಗಾಟ ಆರಂಭವಾಗಿರುತ್ತದೆ. ಅದರಲ್ಲೂ ಕಾಲೇಜಿಗೆ ಹೋಗುವ ಮಕ್ಕಳಿದ್ದರೆ ಅವಳಿಗೆ ಜವಾಬ್ದಾರಿ ಹೆಚ್ಚು. ಅವರಿಗೆ ತಿಳಿಹೇಳುತ್ತ, ತಪ್ಪು ಮಾಡಿದರೆ ಗದರುತ್ತ, ಒಳ್ಳೆಯ ಕೆಲಸಗಳನ್ನು ಮಾಡಿದರೆ ಅರ್ಥಮಾಡಿಕೊಂಡು ಒಂದಿಷ್ಟೂ ಬೇಸರವಿಲ್ಲದೆ ಪ್ರತಿನಿತ್ಯ ತನ್ನದೇ ಆದ ರೀತಿಯಲ್ಲಿ ಹೊಗಳುವುದು ಪ್ರತಿಯೊಬ್ಬ ತಾಯಿಯ ಕೌಶಲ. ಮೊದಲ ಭಾರಿಗೆ ಕಾಲೇಜಿಗೆ ಹೋಗುತ್ತಿರುವುದು, “ಕಾಲೇಜಿಗೆ ತಲುಪುವ ಮುನ್ನ ನಡುವೆ ಹಾದಿಯಲ್ಲಿ ಜೋಪಾನ, ಬಸ್ಸಿನಲ್ಲಿ ಹೋಗುವಾಗ, ಮುಂಭಾಗದಲ್ಲಿರುವ ವಾಹನವನ್ನು ಹತ್ತಿಳಿಯುವ ಸಂದರ್ಭದಲ್ಲಿ ಧಾವಂತ ಬೇಡ, ಕಾಲೇಜಿನ ಕ್ಯಾಂಪಸ್‌ ಒಳಗಾದರೂ ಜಾಗ್ರತೆಯಿಂದಿರುವುದು ಒಳ್ಳೆಯದು, ಕಾಲೇಜಿಗೆ ಹೋಗುತ್ತಿರುವುದು ವಿದ್ಯಾಭ್ಯಾಸಕ್ಕೆ ಎನ್ನುವುದನ್ನು ಮರೆಯಬೇಡ, ಪ್ರೇಮ-ಪ್ರಣಯ ವಿಷಯದೆಡೆ ಗಮನ ಬೇಡ, ಅನವಶ್ಯಕ ಮಾತು-ನಗು ಬೇಡ, ಪಾಠ ಚೆನ್ನಾಗಿ ಕೇಳು, ಒಳ್ಳೆಯ ಸ್ನೇಹಿತರನ್ನು ಪರಿಚಯ ಮಾಡಿಕೊ, ಕ್ಯಾಂಟೀನ್‌ನ‌ಲ್ಲಿ ಹೊಟ್ಟೆಗೆ ತಂಪಾಗುವ ತಿಂಡಿ ತಿನ್ನು…’ ಹೀಗೆ ಎಲ್ಲ ವಿಷಯಕ್ಕೂ ಕಾಳಜಿ-ಮುತುವರ್ಜಿ ವಹಿಸುವುದು ಅಮ್ಮನ ಪ್ರತಿನಿತ್ಯದ ಕೆಲಸ!

ನಮ್ರತಾ ಟಿ. ಜೆ.
ಪತ್ರಿಕೋದ್ಯಮ ವಿಭಾಗ
ಕಟೀಲ್‌ ಅಶೋಕ ಪೈ ಸ್ಮಾರಕ ಕಾಲೇಜು, ಶಿವಮೊಗ್ಗ

ಟಾಪ್ ನ್ಯೂಸ್

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.