ಅವಕಾಶಗಳ ಕ್ಷೇತ್ರ-ಪತ್ರಿಕೋದ್ಯಮ


Team Udayavani, Jul 6, 2018, 6:00 AM IST

u-10.jpg

ಪತ್ರಿಕೋದ್ಯಮ ಎಂದ ತತ್‌ಕ್ಷಣ ಸಾಮಾನ್ಯವಾಗಿ ಎಲ್ಲರ ಮನಸ್ಸಿಗೆ ಬರುವುದು ನ್ಯೂಸ್‌ ಆ್ಯಂಕರ್‌, ಪ್ರೋಗ್ರಾಮ್‌ ಆ್ಯಂಕರ್‌, ರಿರ್ಪೋಟರ್‌ ಮಾತ್ರ. ಆದರೆ, ಅದರಾಚೆಗಿನ ಪತ್ರಿಕೋದ್ಯಮ ಅದೊಂದು ಅದ್ಭುತಗಳ ಸಾಗರ ಹಾಗೂ ಅವಕಾಶಗಳ ಆಗರ. ನಾನೊಬ್ಬ ಪತ್ರಿಕೋದ್ಯಮ ವಿದ್ಯಾರ್ಥಿ ಎನ್ನುವುದು ನನಗೆ ಬಹಳಷ್ಟು ಹೆಮ್ಮೆಯಿದೆ. ಇದು ನಾಲ್ಕು ಗೋಡೆಗಳ ಮಧ್ಯೆ ನಡೆಯುವ ಚಾಕ್‌ ಆ್ಯಂಡ್‌ ಟಾಕ್‌ ಅಲ್ಲ. ಪ್ರಾಯೋಗಿಕವಾಗಿ ಒಬ್ಬ ವಿದ್ಯಾರ್ಥಿ ತನ್ನನ್ನು ತಾನು ಅರಿತು, ನಾಲ್ಕು ಜನರೊಂದಿಗೆ ಬೆರೆತು, ಒಂದಿಷ್ಟು ಜನಸಂದಣಿಯ ನಡುವೆ ಮಾತನಾಡುವ ಕಲೆಗಾರಿಕೆ, ವಿಷಯ ಸಂಗ್ರಹಣೆಯ ತಂತ್ರಗಾರಿಕೆಯನ್ನು ಅರಿಯುವ ಪ್ರಯೋಗಾತ್ಮಕ ವಿಷಯ.

ಪಿಯುಸಿಯಲ್ಲಿ ಆರ್ಟ್ಸ್, ಕಾಮರ್ಸ್‌ ಮಾಡಿದವರು ಜರ್ನಲಿಸಮ್‌ ಮಾಡುವುದು ಸಾಮಾನ್ಯ. ಆದರೆ, ಈಗೀಗ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಬಿ.ಎ. ಪತ್ರಿಕೋದ್ಯಮದ ಹಾದಿ ಹಿಡಿದಿದ್ದಾರೆ. ಕೆಲವರಂತೂ ಪೋಷಕರಿಗೆ ವಿರುದ್ಧವಾಗಿ ಈ ವಿಷಯವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದು ಕೇವಲ ಓದಿಗಷ್ಟೇ ಅಲ್ಲದೆ ವಿದ್ಯಾರ್ಥಿಗಳಿಗೆ ಅವರೊಳಗಿರುವ ಒಬ್ಬ ಬರಹಗಾರನನ್ನು ಇದು ಚುರುಕುಗೊಳಿಸುತ್ತದೆ.

ಇನ್ನೂ ಉದ್ಯಮ ಕ್ಷೇತ್ರದಲ್ಲಿ ಪ್ರಿಂಟ್‌ ಮೀಡಿಯಾ, ಇಲೆಕ್ಟ್ರಾನಿಕ್‌ ಮೀಡಿಯಾಗಳಲ್ಲಂತೂ ಹೊಸ ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿದೆ. ಪ್ರಸ್ತುತ ಮಾಧ್ಯಮಕ್ಕೆ  ಬೇಕಾಗಿರುವುದು ಪ್ರತಿಭಾವಂತರು. ಅಂತೆಯೇ ಜುಲೈ ತಿಂಗಳಿಡೀ ಪತ್ರಿಕೋದ್ಯಮ ದಿನಾಚರಣೆಯನ್ನು ಆಚರಿಸಲಾಗುತ್ತದೆ. 
                           
ಮಲ್ಲಿಕಾ ಪೂಜಾರಿ, ಪ್ರಥಮ ಬಿ. ಎ. ಎಸ್‌ಡಿಎಮ್‌ ಕಾಲೇಜು, ಉಜಿರೆ
 

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.