ಅಮ್ಮನ ಬೈಗುಳ


Team Udayavani, Jul 19, 2019, 5:54 AM IST

baigula

ಮಳೆ ಅಂದರೆ ನೆನಪಾಗುವುದು ನಮ್ಮ ಆಟಗಳು. ಮಳೆ ಅಂದರೆ ನೆನಪಾಗುವುದು ಅಮ್ಮನ ಬೈಗುಳ. ಮಳೆ ಅಂದರೆ ನೆನಪಾಗುವುದು ಸಂತ ಸ. ಮಳೆ ಅಂದರೆ ನೆನಪಾಗುವುದು ಒದ್ದೆ ಬಟ್ಟೆ.

ಹಾ! ಅಂದ ಹಾಗೆ ಮಳೆ ಅಂದರೆ ಅಮ್ಮನ ಬೈಗುಳ ಅಂದೆ. ನಾವೆಲ್ಲ ಚಿಕ್ಕವರಿದ್ದಾಗ ಮಳೆ ಬಂದ ತಕ್ಷಣ ಹೊರಗೆ ಓಡಿ ಹೋಗಿ ಮಳೆಯಲ್ಲಿ ನೆನೆಯುತ್ತಿದ್ದೆವು. ಇದನ್ನು ಕಂಡ ಅಮ್ಮ ಎಲ್ಲಿ ಜ್ವರ ಬರುತ್ತದೆಯೋ ಎಂಬ ಕಾಳಜಿಯಿಂದ ಬೈಯುತ್ತಿದ್ದರು. ಈಗ ಅದನ್ನು ನೆನಪು ಮಾಡಿದರೆ ನಗು ಬರುತ್ತದೆ. ಹೀಗೆ ಮಳೆಯ ಜೊತೆ ಹಲವು ನೆನಪುಗಳಿವೆ. ಆದರೆ ಅಂದಿನ ಮಳೆಗೂ ಇಂದಿನ ಮಳೆಗೂ ಬಹಳ ವ್ಯತ್ಯಾಸವಿದೆ. ಅಂದಿನ ಮಳೆ ಬಹಳ ಜೋರು. ಅಂದಿನ ಮಳೆಯಲ್ಲಿ ನಾವೆಲ್ಲ ಪೇಪರಿನ ದೋಣಿ ಮಾಡಿಬಿಟ್ಟರೆ ಅದು ಎಲ್ಲಿ ಮುಟ್ಟುತ್ತಿತ್ತೋ ಗೊತ್ತಿಲ್ಲ. ಮಳೆ ಬರುವಾಗ ಅದರ ಸಂಗಾತಿಯಾದ ಗಾಳಿಯನ್ನು ಕರೆದುಕೊಂಡು ಬರುತ್ತಿತ್ತು. ಈ ಮಳೆಯ ಜೊತೆಗೆ ಗಾಳಿಯೂ ಸೇರಿ ನಮ್ಮನ್ನು ಭಯಪಡಿಸುತ್ತಿತ್ತು. ಶಾಲೆಗೆ ಹೋಗುವಾಗ ಆ ಗಾಳಿಮಳೆಗೆ ಕೊಡೆ ಎಲ್ಲಿ ಟಿವಿಯ ಅಂಟೆನಾ ಆಗುತ್ತದೆಯೆಂದು ಸದಾ ಭಯವಾಗುತ್ತಿತ್ತು. ಆ ಕೊಡೆ ಉಲ್ಟಾ ಆಗಿ ಎಲ್ಲಿ ಎಲ್ಲರೂ ನೋಡಿ ನಗುತ್ತಾರೆಂಬ ಭಯ.
ಈಗ ಮತ್ತೆ ಮಳೆ ಬರುತ್ತಿದೆ. ಆದರೆ ಹಿಂದಿನ ಮಳೆಯಷ್ಟು ಜೋರಾಗಿ ಅಲ್ಲ. ಆದರೂ ಮಳೆಯೊಂದಿಗಿನ ನಮ್ಮ ತುಂಟಾಟದ ನೆನಪುಗಳೂ ಬಿಚ್ಚಿಕೊಳ್ಳುತ್ತಿವೆ.

– ಚೈತ್ರಾ
ದ್ವಿತೀಯ ಬಿ.ಕಾಂ. ಎಸ್‌ಡಿಪಿಟಿ ಪ್ರಥಮ ದರ್ಜೆ ಕಾಲೇಜು, ಕಟೀಲು

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.