ಆಗಬೇಕಿದೆ ರೂಪಾಂತರ


Team Udayavani, May 3, 2019, 6:00 AM IST

Mahila

ಸಾಂದರ್ಭಿಕ ಚಿತ್ರ.

ಹೆಣ್ಣಿನ ಜೀವನದಲ್ಲಿ ಮದುವೆ ಎಂಬುದು ಅತ್ಯಂತ ಪ್ರಮುಖ ಪಾತ್ರವನ್ನು ನಿರ್ವಹಿಸುವ ಘಟ್ಟ. ಹೆಣ್ಣು ತನ್ನ ತಾಯಿಮನೆಯ ಸಂಬಂಧಗಳನ್ನು ಕಟ್ಟಿಕೊಂಡು ಇನ್ನೊಂದು ಮನೆಯ ನಂದಾದೀಪವಾಗಿಯೂ ಬೆಳಗುವವಳು. ಮದುವೆಯ ನಂತರ ತನ್ನ ಗಂಡನ ಮನೆಯೇ ಆಕೆಯ ಜೀವಾಳ. ಗಂಡನೇ ಸರ್ವಸ್ವ ಎಂದು ಜೀವನ ಸಾಗಿಸುವವಳು ಅವಳು. ತನಗೆಷ್ಟೇ ಕಷ್ಟ-ನೋವಾದರೂ ಎಲ್ಲವನ್ನು ನುಂಗಿಕೊಂಡು ಪಾಲಿಗೆ ಬಂದದನ್ನು ಸ್ವೀಕರಿಸಿ ಜೀವನ ಸಾಗಿಸುತ್ತಾಳೆ.

ಜೀವನದ ಏರು-ಪೇರುಗಳನ್ನು ನಿಭಾಯಿಸಬಲ್ಲ ಸಹಾನುಭೂತಿ ಅವಳಲ್ಲಿದೆ. ಇಷೆಲ್ಲ ಸವಾಲುಗಳನ್ನು ಅವಳು ಎದುರಿಸುತ್ತ ಮುನ್ನುಗ್ಗಿದರೂ ಸಮಾಜ ಅವಳನ್ನು ವಕ್ರದೃಷ್ಟಿಯಿಂದ ಕಾಣುತ್ತದೆ. ಒಂದು ಹೆಣ್ಣು ತನ್ನ ಗಂಡನ ಸಾವಿನ ನಂತರ ತನ್ನ ಮಕ್ಕಳ ಸಂತೋಷಕ್ಕಾಗಿ ಎರಡನೆಯ ಮದುವೆಯಾಗದೇ ಜೀವನ ನಿರ್ವಹಿಸಬಲ್ಲಳು. ಒಂದು ವೇಳೆ ತನ್ನ ರಕ್ಷಣೆಗಾಗಿ, ಜೀವನಕ್ಕಾಗಿ ಮರು ಮದುವೆಯಾದರೆ ಸಾವಿರಾರು ಕೊಂಕುಮಾತುಗಳು, ಅವಹೇಳನಗಳನ್ನು ಕೇಳಬೇಕಾಗುತ್ತದೆ. ಆದರೆ, ಗಂಡಿಗೆ ಅದಾವುದೂ ಅನ್ವಯಿಸುವುದೇ ಇಲ್ಲ.

ಸಮಾನತೆ ಎನ್ನುವುದು ಇಂದು ಕೇವಲ ಪುಸ್ತಕಗಳಿಗೆ ಸೀಮಿತವಾಗಿದೆಯೇ ಹೊರತು ನಿಜಜೀವನದಲ್ಲಿ ಮಾಸಿ ಹೋಗಿದೆ. ಯಾವುದೇ ಸರ್ಕಾರವಾಗಿಲಿ, ನೀತಿ-ನಿಯಮಗಳಾಗಲಿ ಜನರ ಕೊಂಕು ದೃಷ್ಟಿಕೋನವನ್ನು ಸರಿದೂಗಲಾರದು. ಸಮಾಜ ಬದಲಾಗಬೇಕಾದರೆ ಮೊದಲು ಮನುಷ್ಯನ ಮನಸ್ಸು, ಚಿಂತನೆಗಳು ಬದಲಾಗಬೇಕು. ಎಲ್ಲಿಯವರೆಗೆ ಮಾನವನ‌ ಚಿಂತನೆಗಳು ಬದಲಾಗುವುದಿಲ್ಲವೋ ಅಲ್ಲಿಯವರೆಗೆ ಈ ಸಮಾಜ ಸರಿಯಾಗಲಾರದು.

-ಸುಷ್ಮಾ ಸದಾಶಿವ್‌
ಪ್ರಥಮ ಎಂಸಿಜೆ ವಿದ್ಯಾರ್ಥಿನಿ
ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ, ವಿವೇಕಾನಂದ ಕಾಲೇಜು, ಪುತ್ತೂರು

ಟಾಪ್ ನ್ಯೂಸ್

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.