ಕೆಸರಿನಲ್ಲಿ ಒಂದು ದಿನ


Team Udayavani, Sep 6, 2019, 5:00 AM IST

b-21

ಸಾಂದರ್ಭಿಕ ಚಿತ್ರ

ಮನುಷ್ಯನು ನಾಗರಿಕನಾಗುವಲ್ಲಿ ಪ್ರಥಮ ಹೆಜ್ಜೆಯನ್ನಿಟ್ಟದ್ದು ಅವನು ಒಂದು ಕಡೆ ನೆಲೆಸಿ ಮಣ್ಣಿನೊಂದಿಗೆ ಪ್ರಯೋಗವನ್ನು ಶುರುಮಾಡಿದಾಗಿನಿಂದ- ಎನ್ನುವ ಅದ್ಭುತ ವ್ಯಾಖ್ಯೆಯನ್ನು ನಮಗೆ ಇತಿಹಾಸ ನೀಡುತ್ತದೆ. ಆದರೆ, ಅದು ಇಂದಿನ ಪರಿಸ್ಥಿತಿಯಲ್ಲಿ ಹೇಗಿದೆ ಎಂದರೆ- ಇಂದು ಮಾನವನು ಮಣ್ಣಿನ ಅವಲಂಬನೆಯಿಂದ ದೂರವಾಗಲು ಸಾಧ್ಯವಿಲ್ಲ ಎಂಬ ಪರಮ ಸತ್ಯ ತಿಳಿದಿದ್ದರೂ ತಾನೇ ಮಣ್ಣಿನ ಅವಲಂಬನೆಯಿಂದ ದೂರವಾಗುವ ಪ್ರಯತ್ನದಲ್ಲಿದ್ದಾನೆ.

ಮಣ್ಣಿಂದ ಕಾಯ ಮಣ್ಣಿಂದ ಎಂದಿದ್ದಾರೆ ದಾಸರು. ಸರ್ವವೂ ಮಣ್ಣಿನಿಂದ ಆಗಿರುವಾಗ ಮಣ್ಣನ್ನು ಕೊಳಕು ಎಂದು ಭಾವಿಸುವುದು ಅನಾಗರೀಕತೆಯಲ್ಲವೆ?

ದಿನ ಯುವಸಮಾಜ ಮಣ್ಣಿನಲ್ಲಿ ಇಳಿದು ಅದರ ಸೊಬಗನ್ನು ಅರಿಯುವ ಸಂಸ್ಕೃತಿಯಿಂದ ದೂರ ಸರಿಯುತ್ತಿರುವ ದಿನಗಳಿವು. ಇಂಥ ಸಂದರ್ಭದಲ್ಲಿ ನಮ್ಮ ಕಾಲೇಜಿನ ಎನ್‌ಎಸ್‌ಎಸ್‌ ಘಟಕದ ಮುಖೇನ ಇತ್ತೀಚೆಗೆ ಕೆಸರುಗದ್ದೆಯಲ್ಲಿ ಒಂದು ದಿನ ಎನ್ನುವ ಅದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಬಹಳ ವಿಶೇಷವಾಗಿತ್ತು. ಏಕೆಂದರೆ, ಒಂದು ಕಡೆಯಿಂದ ಆಧುನಿಕತೆಯ ನೆಪದಲ್ಲಿ ನಮ್ಮ ನೆಲದ ಸಂಸ್ಕೃತಿಯನ್ನು ಯುವಸಮಾಜ ಮರೆಯುತ್ತಿದೆ. ಇಂಥ ಯುವ ಸಮುದಾಯವನ್ನು ಮತ್ತೆ ನಿಜ ಬದುಕಿನ ಕಡೆಗೆ ಸೆಳೆಯುವ ಸಾರ್ಥಕ ಪ್ರಯತ್ನವಿದು.

ಈ ಕಾರ್ಯಕ್ರಮದಲ್ಲಿ ಹಲವು ಗ್ರಾಮೀಣ ಕ್ರೀಡೆಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳಿಗೆ ಇದೊಂದು ಹೊಸ ಅನುಭವ. ಮನೆಯಲ್ಲಿ ಗದ್ದೆ ಇದ್ದರೂ ಅದರಲ್ಲಿ ಕೆಲಸ ಮಾಡಿದ ಅನುಭವ ಅನೇಕರಿಗೆ ಇರುವುದಿಲ್ಲ. ಅವರೆಲ್ಲ ಅನಿವಾರ್ಯವಾಗಿ ಒಂದು ದಿನದ ಮಟ್ಟಿಗೆ ಕೆಸರಿನಲ್ಲಿ ಓಡಾಡಬೇಕಾಯಿತು.

ನಾವು ಎಷ್ಟೇ ಕಲಿತರೂ ಯಾವ ಉದ್ಯೋಗವನ್ನು ಹಿಡಿದರೂ ನಮ್ಮ ಮೂಲದ ಸಂಸ್ಕೃತಿ ನಮ್ಮನ್ನು ಬಿಡುವುದಿಲ್ಲ. ನಾವೂ ಅದನ್ನು ಬಿಡಬಾರದು !

ವಿಷ್ಣುಧರನ್‌
ದ್ವಿತೀಯ ಬಿಎ
ಸರಕಾರಿ ಪ್ರಥಮ ದರ್ಜೆ ಕಾಲೇಜು, ಹೆಬ್ರಿ

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.