ಗುರುವಿಗೆ ನಮನ


Team Udayavani, Jul 19, 2019, 5:54 AM IST

guruvige-namana

ಬದುಕು ಸುವಿಸ್ತಾರ. ನಿನ್ನೆ ಎಂಬ ಸಾವಿರ ನೆನಪಿನ ಮಧ್ಯೆಯೂ ಕೆಲ ನೆನಪುಗಳು ಅಕ್ಷಿಪಟಲದ ಕದವನ್ನು ತಟ್ಟುತ್ತಿರುತ್ತದೆ.
ಜೀವನದಲ್ಲಿ ಕೆಲವರ ಭೇಟಿ ಅನಿರೀಕ್ಷಿತ ಹೌದು, ಹಾಗೆಯೇ ನನಗೆ ಅನಿರೀಕ್ಷಿತವಾಗಿ ಸಿಕ್ಕ ವರ ಎಂದರೆ ನಮ್ಮ ಲತಾ ಮೇಡಂ. ಸೌಜನ್ಯತೆಯ ಮಾತಿಂದ ತನ್ನೆಡೆಗೆ ಸೆಳೆದ ಸ್ನೇಹಮೂರ್ತಿ ಅವರು.

ಅವರು ಯಾವಾಗಲೂ ತನ್ನವರ ಬಗ್ಗೆ ಚಿಂತಿಸುತ್ತ ಎಲ್ಲರಿಗೂ ಒಳಿತನ್ನೇ ಬಯಸುವ ಪ್ರೀತಿಯ ಗುರು. ಕುಗ್ಗಿ ಕುಳಿತಾಗ ಧೈರ್ಯ ಹೇಳ್ಳೋ, ಅಮ್ಮನಾಗೋ ಗುರುವನ್ನು ಕಂಡರೆ ಸಾಕು ಮನಸು ಅರಳುತ್ತದೆ.

ನಾ ಬರೆಯುವ ಕವಿತೆಗಳ ಓದಿ “ಮುಂದುವರೆಸೆಂದು’ ಬೆನ್ನು ತಟ್ಟೋ ಒಲವಿನ ಗುರುವವರು. ಪ್ರೀತಿಯ ಗುರುವಾಗಿ, ಮಮತಾಮಯಿ ಅಮ್ಮನಾಗಿ, ಅಕ್ಕರೆಯ ಅಕ್ಕನಾಗಿ ಯಾವಾಗಲೂ ನನ್ನೆದೆಯ ಗುಡಿಯಲ್ಲಿ ಜೋಪಾನವಾಗಿರುವವರು ಇವರು. ನನ್ನಂತಹ ಅದೆಷ್ಟೋ ಮಕ್ಕಳಿಗೆ ಗುರಿ ತೋರುವ ಗುರುವಾಗಿ ಯಾವಾಗಲೂ ಜೊತೆಯಾಗುತ್ತಾರೆ. ನನ್ನ ನೊಂದ ಮನಸ್ಸಿಗೆ ಬೆಳಕಾದ ನನ್ನ ಪ್ರೀತಿಯ ಅಮ್ಮನಂತಹ ಗುರುವಿಗೆ ನಾನೆಂದೂ ಚಿರಋಣಿ.

ಒಲವ ಗುರುವಿಗೆ ಒಲವಿಂದ ಧನ್ಯವಾದ ಹೇಳಬೇಕೆಂಬುವುದು ಈ ಪುಟ್ಟ ಹೃದಯದ ಬಯಕೆ.

– ಕಾವ್ಯಾ ಕೆ.
ಪ್ರಥಮ ಬಿ. ಎ. ಸೈಂಟ್‌ಮೇರೀಸ್‌ ಸೈರಿಯನ್‌ ಕಾಲೇಜು, ಬ್ರಹ್ಮಾವರ

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.