ನಿಜವಾದ ಶಿಕ್ಷಣ


Team Udayavani, May 31, 2019, 6:00 AM IST

v-10

ಕಾಲ ಏಕೆ ಹೀಗೆ ಬದಲಾಗುತ್ತಿದೆ ! ಮನಸ್ಸು ನಿಯಂತ್ರಣವನ್ನು ಮೀರುತ್ತಿದೆ. ಕನಸಲ್ಲಿ ಕಾಣುವ ಕಲ್ಪನಾಲೋಕ ಮೆಲ್ಲನೆ ದೂರವಾಗಲಾರಂಭಿಸಿದೆ. ನಡೆಯುವ ಹೆಜ್ಜೆಗಳಲ್ಲಿ ದೃಢತೆಯ ಭಾವವಿಲ್ಲ. ಮನಸ್ಸು ಭವಿಷ್ಯವನ್ನು ಚಿಂತಿಸಿ ವಿಚಲಿತ ಪಡುತ್ತಿದೆ.

ಸ್ವಾಮಿ ವಿವೇಕಾನಂದರು ಹೇಳಿದ್ದರು, ಶಿಕ್ಷಣದ ಗುರಿ “ಪುರುಷ ಸಿಂಹಗಳ ನಿರ್ಮಾಣ’ ಎಂದು. ಹಾಗಿದ್ದರೆ, ಶಿಕ್ಷಣ ನಮ್ಮಲ್ಲಿ ಶ್ರದ್ಧೆ- ಆತ್ಮವಿಶ್ವಾಸಗಳನ್ನು ಬಲಪಡಿಸ ಬೇಡವೆ? ಶಿಕ್ಷಣ ನಮ್ಮಲ್ಲಿ ಚಾರಿತ್ರ್ಯ ನಿರ್ಮಾಣ ಮಾಡಬೇಡವೆ? ವಿವೇಕಾನಂದರು ಮುಂದುವರಿದು ಹೇಳುತ್ತಾರೆ, “ನಮ್ಮ ಈಗಿನ ಶಿಕ್ಷಣ ನಮಗೆ ದೌರ್ಬಲ್ಯ ಗಳನ್ನು ಮಾತ್ರ ಕಾಣಿಸುತ್ತಿದೆ. ನಮ್ಮ ಈಗಿನ ಶಿಕ್ಷಣ ನಮಗೆ ಸೋಲುವುದನ್ನು ಕಲಿಸುತ್ತದೆ. ನಮ್ಮ ಈಗಿನ ಶಿಕ್ಷಣ ನಮಗೆ ಯಾವುದನ್ನು ಸಾಧ್ಯವಿಲ್ಲ ಎಂಬುದನ್ನು ಕಲಿಸುತ್ತದೆ. ಪರಮ ಶಕ್ತಿಯ ಪ್ರತಿಪಾದಕರಾದ ನಾವು ನಮ್ಮಿಂದ ಸಾಧ್ಯವಿಲ್ಲ ಎನ್ನುವಂಥ‌ ಕಲ್ಪನೆಯಲ್ಲಿ ಮುಳುಗಿದ್ದೇವೆ. ಯಾವಾಗಲೂ ಭಯ ಮತ್ತು ಭ್ರಮೆಯ ನಡುವೆ ಪುಸ್ತಕದ ಪುಟಗಳನ್ನು ತಿರುವಿಹಾಕಲಾಗುತ್ತದೆ. ಅಸಂಖ್ಯ ತಲ್ಲಣಗಳ ನಡುವೆ ಅವರಿವರ ನಿಯಮಗಳು ತಲೆಗೆ ಹೋಗುತ್ತವೆ. ರಾಮಕೃಷ್ಣ , ಬುದ್ಧ , ಭಗತ್‌ ಸಿಂಗ್‌ ಆಜಾದ್‌, ಗಾಂಧೀಜಿ ಇಂಥ ಮಹಾತ್ಮರ ಉಸಿರು ಈ ಗಾಳಿಯಲ್ಲಿ ಇದೆ. ಆದರೆ, ಅದನ್ನು ಗುರುತಿಸಲಾಗುತ್ತಿಲ್ಲ. ನಾವು ನಮ್ಮನ್ನು ಕಂಡುಕೊಳ್ಳುವುದಕ್ಕೆ ಶಿಕ್ಷಣ ಕಾರಣವಾಗಬೇಕು.

ವಿಷ್ಣುವರ್ಧನ ಶೆಟ್ಟಿ
ಪ್ರಥಮ ಬಿ. ಎ.
ಸರಕಾರಿ ಪ್ರಥಮ ದರ್ಜೆ ಕಾಲೇಜು, ಹೆಬ್ರಿ

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.