ಅಪ್ಪೇಮಿಡಿಗಿಂತ ರುಚಿ ಬೇರಿಲ್ಲ !


Team Udayavani, May 31, 2019, 6:00 AM IST

v-12

ನನಗೆ ಬೇಸಿಗೆ ರಜೆಯೆಂದರೆ ನೆನಪಾಗುವುದು ಅಜ್ಜಿ ಮನೆ. ವರ್ಷದಲ್ಲಿ ಕೇವಲ ಎರಡು ಬಾರಿಯಷ್ಟೇ ಅಜ್ಜಿಮನೆಗೆ ಹೋಗಲು ಸಿಗುವ ಅವಕಾಶವನ್ನು ನಾನೆಂದೂ ತಪ್ಪಿಸಿಲ್ಲ. ಪಶ್ಚಿಮಘಟ್ಟದ ತಪ್ಪಲಿನಲ್ಲಿರುವ ನನ್ನ ಅಜ್ಜಿ ಮನೆ ಕೇವಲ ಮನೆಯಲ್ಲ. ಅದು ಸಂತೋಷದ ಆಗರ; ಹಳ್ಳಿಮನೆಯ ಸೊಗಡಿಗೆ, ಮಲೆನಾಡಿನ ವೈಭವಕ್ಕೆ ಹಿಡಿದ ಕೈಗನ್ನಡಿ. ಅದರಲ್ಲೂ ಈ ಬೇಸಿಗೆಯ ಮಜವೇ ಬೇರೆ. ಯಥೇತ್ಛವಾಗಿ ಸಿಗುವ ಮಾವು, ಹಲಸು, ಸೀಬೆ, ಗೇರು, ಕಾಡಿನಲ್ಲಿ ಸಿಗುವ ಬಗೆ ಬಗೆಯ ತಾಜಾ ಹಣ್ಣುಗಳನ್ನ ನೆನಪಿಸಿಕೊಂಡರೆ ಬಾಯಲ್ಲಿ ನೀರೂರುತ್ತದೆ. ಬೆಳ್ಳಂಬೆಳಗ್ಗೆ ಎದ್ದು ಆಚೀಚೆ ಮನೆಯವರನ್ನೆಲ್ಲ ಒಗ್ಗೂಡಿಸಿ ಹದವಾಗಿ ಬೆಳೆದ ಒಂದಿಷ್ಟು ಹಲಸಿನ ಕಾಯಿಗಳನ್ನ ತಂದು ಹಪ್ಪಳ ಮಾಡಲು ಪ್ರಾರಂಭಿಸಿದರೆ, ಮುಗಿಯಲು ಮಧ್ಯಾಹ್ನವಾಗುತ್ತಿತ್ತು. ಮಳೆಗಾಲಕ್ಕಾಗಿ ಕನಿಷ್ಟ ನಾಲೂ°ರರಿಂದ ಐನೂರು ಹಪ್ಪಳಗಳನ್ನು, ಒಂದಿಷ್ಟು ಸಂಡಿಗೆಯನ್ನು ಮಾಡಿ ಅಟ್ಟದ ಮೇಲೆ ಭದ್ರವಾಗಿಡುವುದು ಹಳ್ಳಿಗರ ವಾಡಿಕೆ. ಕೇರಿಯ ಪ್ರತಿಯೊಂದು ಮನೆಯಲ್ಲೂ ಒಂದೊಂದು ದಿನ ಹಪ್ಪಳ ಮಾಡುವ ಚಡಂಗ. ಇದರೊಂದಿಗೆ ಅಲ್ಲಿನ ಪ್ರತೀ ಮನೆಯಲ್ಲೂ ಒಂದಿಷ್ಟು ಎಳೆ ಮಾವಿನಕಾಯಿಗಳನ್ನು ಉಪ್ಪುನೀರಿನಲ್ಲಿ ಇಡುತ್ತಾರೆ. ಪರಿಮಳದಲ್ಲೂ,ರುಚಿಯಲ್ಲೂ ವಿಭಿನ್ನವಾಗಿರುವ ಆ ಮಾವಿನಕಾಯಿಗಳಿಗೆ ಅಲ್ಲಿ ಅಪ್ಪೇಮಿಡಿಯೆಂದು ಹೆಸರು. ಮುಸ್ಸಂಜೆಯಾಗುತ್ತಿದ್ದಂತೆ ಹಳ್ಳಿಯ ಒಂದಿಷ್ಟು ಮಕ್ಕಳು ಒಂದಾಗಿ ಆಡುವ ಲಗೋರಿ, ಚಿನ್ನೀದಾಂಡು, ಕಬಡ್ಡಿ ಆಟಗಳು ಅಜ್ಜಿಯ ಊರಿನ ಪ್ರಮುಖ ಆಕರ್ಷಣೆ. ಚಿಕ್ಕವಳಿದ್ದಾಗ ಪೂರ್ತಿ ರಜೆಯನ್ನು ಅಲ್ಲಿಯೇ ಕಳೆಯುತ್ತಿದ್ದೆ, ಆದರೆ ಈಗ ಇಂಟರ್ನ್ಶಿಪ್‌, ಮನೆಯ ಜವಾಬ್ದಾರಿಗಳಿಂದ ಅದು ಕಷ್ಟಸಾಧ್ಯ. ಆದರೂ ಬೇಸಿಗೆ ರಜೆಯಲ್ಲಿ ಮಜಾ ಮಾಡಿ ಮತ್ತೆ ಕಾಲೇಜಿಗೆ ಹೋಗುವುದನ್ನು ನೆನಪಿಸಿಕೊಂಡರೆ ದುಃಖವಾಗುತ್ತದೆ. ನಾನಂತೂ ಕಾಲೇಜು ಆರಂಭ ವಾಗುವ ಮೊದಲೇ ಮುಂದಿನ ರಜೆಗೆ ಇನ್ನೆಷ್ಟು ದಿನಗಳಿವೆಯೆಂದು ಲೆಕ್ಕ ಹಾಕುತ್ತೇನೆ.

ಇಳಾ ಗೌರಿ, ಪ್ರಥಮ ಬಿ. ಎ, ಎಸ್‌ಡಿಎಂ ಪದವಿ ಕಾಲೇಜು, ಉಜಿರೆ

ಟಾಪ್ ನ್ಯೂಸ್

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.