ಪಾಲಿಶ್‌ ಮಾಡಿಕೊಡುವುದಾಗಿ ಹೇಳಿ ಮಾಂಗಲ್ಯ ಸರವನ್ನು ಎಗರಿಸಿ ಪರಾರಿಯಾದ ಅಪರಿಚಿತರು


Team Udayavani, Aug 3, 2022, 3:44 PM IST

ಪಾಲಿಶ್‌ ಮಾಡಿಕೊಡುವುದಾಗಿ ಹೇಳಿ ಮಾಂಗಲ್ಯ ಸರವನ್ನು ಎಗರಿಸಿ ಪರಾರಿಯಾದ ಅಪರಿಚಿತರು

ಹೊಳೆಹೊನ್ನೂರು: ಸಮೀಪದ ಹಂಚಿನ ಸಿದ್ದಾಪುರದಲ್ಲಿ ಸುಶೀಲಮ್ಮ ಎಂಬುವರ 30 ಗ್ರಾಂ ಚಿನ್ನಾಭರಣಕ್ಕೆ ಪಾಲಿಶ್ ಹಾಕಿಕೊಡುವುದಾಗಿ ನಂಬಿಸಿ ಇಬ್ಬರು ಅಪರಿಚಿತರು ಎಗರಿಸಿಕೊಂಡು ಹೋಗಿರುವ ಘಟನೆ ಬೆಳಕಿಗೆ ಬಂದಿದೆ.

ಮನೆಯ ಮುಂದೆ ಬಟ್ಟೆ ಒಗೆಯುತ್ತಿದ್ದ ಸುಶೀಲಮ್ಮರ ಬಳಿ ಬೈಕ್‌ನಲ್ಲಿ ಬಂದ ಅಪರಿಚಿತರಿಬ್ಬರು ಹಿತ್ತಾಳೆ, ಬೆಳ್ಳಿ ಸಾಮಾಗ್ರಿಗಳಿಗೆ ಪಾಲಿಶ್ ಹಾಕ್ತೀವಿ ಪಾತ್ರೆಗಳು ಆಭರಣಗಳು ಇದ್ದರೆ ಕೊಡಿ ಎಂದು ಪೌಡರ್ ತೋರಿಸಿದ್ದಾರೆ.

ಯಾವ ಪಾತ್ರೆನೂ ಇಲ್ಲ ನಡೆಯಿರಿ ಎಂದು ಮಹಿಳೆ ಹೇಳಿದ್ದಾಳೆ. ಅಷ್ಟರಲ್ಲಿ ಹೊರಗೆ ಬಂದ ಗೋವಿಂದಮ್ಮ‌ಳನ್ನು ಕಂಡ ಸುಶೀಲಮ್ಮ ಈ ಇಬ್ಬರು ಪೌಡರ್ ತೋರಿಸಿ ಪಾಲಿಶ್ ಮಾಡಿಕೊಡುವುದಾಗಿ ಹೇಳುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಗೋವಿಂದಮ್ಮನಿಗೂ ಈ ಅಪರಿಚಿತರು ಪಾಲಿಶ್ ಮಾಡಿಕೊಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಸ್ವಾತಂತ್ರ್ಯದ ಅಮೃತೋತ್ಸವ : 75 ಲಕ್ಷ ಮನೆಗಳ ಮೇಲೆ ತ್ರಿವರ್ಣ ಧ್ವಜಾರೋಹಣ : ಎನ್.ರವಿಕುಮಾರ್

ಅಷ್ಟರಲ್ಲಿ ಒಂದು ಪಾತ್ರೆ ಹಿಡಿದುಕೊಂಡು ಬಂದ ಗೋವಿಂದಮ್ಮರಿಗೆ ಪಾತ್ರೆಯನ್ನು ಲಕಲಕಾ ಅಂತ ಹೊಳೆಯುವಂತೆ ಮಾಡಿಕೊಟ್ಟಿದ್ದಾರೆ. ಉಂಗುರವನ್ನೂ ತೊಳೆದುಕೊಟ್ಟಿದ್ದಾರೆ. ಯಾವಾಗ‌ ಗೋವಿಂದಮ್ಮ ಪಾತ್ರೆ ಮತ್ತು ಉಂಗುರವನ್ನು ತೆಗೆದುಕೊಂಡು ಮನೆಗೆ ತೆರಳುತ್ತಿದ್ದಂತೆ ಸುಶೀಲಮ್ಮರ ಮಾಂಗಲ್ಯ ಸರ ಕೊಡಮ್ಮ ಪಾಲಿಶ್ ಮಾಡಿಕೊಡ್ತೀವಿ ಎಂದು ಹೇಳಿದ್ದಾರೆ.

ಗೋವಿಂದಮ್ಮರ ಪಾಲಿಶ್ ಮಾಡಿಕೊಟ್ಟಿರುವುದನ್ನು ಕಂಡು ನಂಬಿಕೆ ಹುಟ್ಟಿಸಿಕೊಂಡ ಸುಶೀಲಮ್ಮ ಮಾಂಗಲ್ಯ ಸರವನ್ನು ಅಪರಿಚಿತರ ಕೈಗೆ ಇಟ್ಟಿದ್ದಾರೆ. ಕೈಗೆ ಇಡುತ್ತಿದ್ದಂತೆ ಒಂದು ಲೋಟ ನೀರು ತೆಗೆದುಕೊಂಡು ಬಾರಮ್ಮ‌ಎನ್ನುತ್ತಿದ್ದಂತೆ ಅಪರಿಚಿತರು ಮಹಿಳೆ ಮನೆಯೊಳಗೆ ಕಾಲಿಡುತ್ತಿದ್ದಂತೆ ಪರಾರಿಯಾಗಿದ್ದಾರೆ.

ಎಲ್ಲಡೆ ಹುಡುಕಿದರೂ ಅಪರಿಚಿತರು ಕಾಣದೆ ಇರುವುದರಿಂದ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸುಶೀಲಮ್ಮ 1 ಲಕ್ಷದ 20 ಸಾವಿರ ರೂ ಮೌಲ್ಯದ ಚಿನ್ನಾಭರಣ ಕಳುವಾಗಿರುವುದಾಗಿ ದೂರು ದಾಖಲಿಸಿದ್ದಾರೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.