Bengaluru: The mortal remains of martyred Mandya CRPF jawan Guru H was flown in by a special Army aircraft to HAL airport in the city today at around 12.55 pm...
Guru
ಬೆಂಗಳೂರು: ಗುರುವಾರ ಪುಲ್ವಾಮಾದಲ್ಲಿ ನಡೆದ ಉಗ್ರರ ಬಾಂಬ್ ದಾಳಿಗೆ ಹುತಾತ್ಮರಾದ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ 25 ಲಕ್ಷ ರೂಪಾಯಿ ಪರಿಹಾರ...
ಬೆಂಗಳೂರು: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರಗಾಮಿಗಳ ದಾಳಿಗೆ ಹುತಾತ್ಮರಾದ ರಾಜ್ಯದ ವೀರ ಯೋಧ ಗುರು ಅವರ ಪಾರ್ಥೀವ ಶರೀರ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ತಲುಪಿದೆ.
ಮಂಡ್ಯ: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪೋರದಲ್ಲಿ ಗುರುವಾರ ಸಿಆರ್ ಪಿಎಫ್ ಯೋಧರ ವಾಹನ ಮೇಲೆ ನಡೆದ ದಾಳಿಯಲ್ಲಿ ಹುತಾತ್ಮರಾದ ಮಂಡ್ಯ ಜಿಲ್ಲೆಯ ಯೋಧ ಗುರು ಅವರ ಪಾರ್ಥೀವ ಶರೀರ...
ಮಂಡ್ಯ/ಭಾರತೀನಗರ: ಜಮ್ಮು-ಕಾಶ್ಮೀರದ ಅವಂತಿ ಪೋರಾದಲ್ಲಿ ಜೈಶ್ ಉಗ್ರರ ಅಟ್ಟಹಾಸಕ್ಕೆ ಬಲಿಯಾದ ಮದ್ದೂರು ತಾಲೂಕು ಭಾರತೀನಗರ ಹೋಬಳಿಯ ಗುಡಿಗೆರೆಯ ಎಚ್.ಗುರು, ರಜೆ ಮುಗಿಸಿ ಕೊಂಡು...
ಸರ್ವ ಗುರುಗಳ ಪಾದುಕೆಗಳು ಇಲ್ಲಿ ಒಂದೇ ಸೂರಿನಡಿ ಇವೆ. ಸದ್ಗುರುಗಳ ಪಾದುಕೆಗಳ ಪೂಜೆ ಮತ್ತು ದರ್ಶನಕ್ಕಾಗಿ ರೂಪಿಸಲಾಗಿರುವ ಏಕೈಕ ಮಂದಿರ, "ಶ್ರೀ ಸದ್ಗುರು ಚೈತನ್ಯ ಮಂದಿರ'. ಇದು, ಬೆಂಗಳೂರಿನ ಉತ್ತರಹಳ್ಳಿ- ಕೆಂಗೇರಿ...
ಗುರುವಿಗೆ ತನ್ನ ಶಿಷ್ಯನ ಮೇಲೆ ಪ್ರೀತಿ ತೋರುವಾಗ ಯಾವುದೇ ಸ್ವಾರ್ಥವಿರದೆ ಆ ಮಗುವಿನ ಶ್ರೇಯಸ್ಸಿಗೋಸ್ಕರ ಪ್ರೀತಿಂದಲೇ ಜ್ಞಾನವನ್ನು ಧಾರೆಯೆರೆಯುತ್ತಾನೆ. ಆದುದರಿಂದಲೇ ಕಣ್ಣಿಗೆ ಕಾಣುವ ದೇವರೆಂದರೆ ಗುರು.
ಹಿರೇಕೆರೂರ: ಪ್ರತಿಯೊಬ್ಬರು ಭಕ್ತಿ, ಶ್ರದ್ಧೆ, ಶಾಂತಿ, ತಾಳ್ಮೆಯಿಂದ ಸನ್ಮಾರ್ಗದಲ್ಲಿ ಜೀವನ ಸಾಗಿಸಬೇಕು. ಮನಸ್ಸಿನಲ್ಲಿ ಅಜ್ಞಾನ ತೊರೆದು ಜ್ಞಾನದ ಸಂಪತ್ತು ನೆಲೆಸಿದಾಗ ಯಶಸ್ಸು ಸುಲಭವಾಗಿ...
""ಅಜ್ಞಾನ ತಿಮಿರಾಂಧಸ್ಯ ಜ್ಞಾನಂಜನ ಶಲಾಕಯಾ
ಚಕ್ಷರುನ್ಮಿ ಲಿತಂ ಯೇನ ತಸ್ಮೈ ಶ್ರೀ ಗುರವೇ ನಮಃ''
ಅಜ್ಞಾನದ ಕತ್ತಲಿನಿಂದ ಕುರುಡಾಗಿದ್ದವನ ಕಣ್ಣನ್ನು ಜ್ಞಾನವೆಂಬ ದೀಪದಿಂದ ತೆರೆಸಿದ...
ಗುಂಡ್ಮಿ ಕಾಳಿಂಗ ನಾವಡರು ತನ್ನ ಕಂಠಸಿರಿಯಿಂದ ಯಕ್ಷಲೋಕವನ್ನು ಶ್ರೀಮಂತಗೊಳಿಸಿ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದವರು. ರಂಗದ ನಿಯಂತ್ರಣ ವಿಚಾರದಲ್ಲಿ ಅವರಿಗಿಂತ ಹೆಚ್ಚುಗಾರಿಕೆ ಬೇರೆಯವರಲ್ಲಿ ಅಸಾಧ್ಯ...
ಆಳಂದ: ಜಗದ ಕತ್ತಲೆ ಕಳೆಯಲು ಸೂರ್ಯಬೇಕು. ಬದುಕಿನ ಕತ್ತಲೆ ಕಳೆಯಲು ಗುರುಬೇಕು. ಗುರಿ ಮತ್ತು ಗುರುವಿನ ಮೂಲಕ ಜೀವನ ಉತ್ಕರ್ಷತೆ ಸಾಧ್ಯ. ಅಧ್ಯಾತ್ಮದ ಅರಿವಿಗೆ ಗುರು ಮೂಲ ಕಾರಣವೆಂಬುದನ್ನು...
ಅನೇಕ ವರ್ಷಗಳ ಹಿಂದೆ ಕಾಡಿನಲ್ಲಿ ಹುಲಿ ಇತ್ತು. ಅದು ಒಂಟಿಯಾಗಿ ಬೆಳೆದಿತ್ತು. ಅದಕ್ಕೆ ಜೊತೆಗಾರುರು ಯಾರೂ ಇರಲಿಲ್ಲ. ಎಲ್ಲರೂ ಪಕ್ಕದ ಕಾಡಿಗೆ ಇದೊಂದನ್ನು ಬಿಟ್ಟು ತೆರಳಿದ್ದರು. ಅದು ಸದಾ ಕಾಲ ಮರದಡಿ ನೆರಳಿನಲ್ಲಿ...
ಈ ಹಿಂದೆ ಶಶಾಂಕ್, ತಾವು ತಮ್ಮದೇ ನಿರ್ಮಾಣ ಸಂಸ್ಥೆಯನ್ನು ಹುಟ್ಟುಹಾಕುವುದಾಗಿ, ಅಜೇಯ್ ರಾವ್
ಅಭಿನಯದಲ್ಲಿ "ತಾಯಿಗೆ ತಕ್ಕ ಮಗ' ಎಂಬ ಚಿತ್ರವನ್ನು ನಿರ್ಮಿಸಿ-ನಿರ್ದೇಶಿಸುವುದಾಗಿ ಹೇಳಿದ್ದರು.