ಬಾದಾಮಿ: ಕೆಶಿಪ್ ವತಿಯಿಂದ ನಿರ್ಮಿಸಲಾಗುತ್ತಿರುವ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿ ವಿಳಂಬ ಮತ್ತು ಸ್ಮಾರಕಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ವಿಳಂಬದಿಂದ ಈ ಬಾರಿ ಐತಿಹಾಸಿಕ...
ಬಾದಾಮಿ
ಬಾದಾಮಿ: ಕೆಶಿಪ್ ವತಿಯಿಂದ ನಿರ್ಮಿಸಲಾಗುತ್ತಿರುವ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿ ವಿಳಂಬ ಮತ್ತು ಸ್ಮಾರಕಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ವಿಳಂಬದಿಂದ ಈ ಬಾರಿ ಐತಿಹಾಸಿಕ...
ಬೆಂಗಳೂರು: ಕೇಂದ್ರದ ಮಹತ್ವಾಕಾಂಕ್ಷಿ 'ಹೃದಯ' ಯೋಜನೆಗೆ ಆಯ್ಕೆಯಾಗಿದ್ದ ರಾಜ್ಯದ ಏಕೈಕ ಪಾರಂಪರಿಕ ತಾಣ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ಕ್ಷೇತ್ರ ಬಾದಾಮಿಯನ್ನು...
ಗೊತ್ತಿಲ್ಲದ ಊರುಕೇರಿಯಲ್ಲಿ ಏಕಾಂಗಿಯಾಗಿ ಸುತ್ತುವುದು ನೂರಾರು ನೆನಪುಗಳ ಜತೆಗೆ ಹೊಸಹೊಸ ಅನುಭವಗಳನ್ನೂ ಕಟ್ಟಿಕೊಡುತ್ತದೆ.
ಬಾದಾಮಿ: ವಿಶ್ವದ ಗಮನ ಸೆಳೆದಿರುವ ಪ್ರವಾಸಿ ತಾಣ, ಹಲವಾರು ಚಲನಚಿತ್ರಗಳ ಚಿತ್ರೀಕರಣಕ್ಕೆ ಹೇಳಿ ಮಾಡಿಸಿದ ಸ್ಥಳವಾಗಿರುವ ಇಲ್ಲಿನ ಅಗಸ್ತ್ಯತೀರ್ಥ ಹೊಂಡ ಬರೋಬ್ಬರಿ 46 ವರ್ಷಗಳ ಬಳಿಕ ಬತ್ತಿ...
ಬಾದಾಮಿ ಅಂದಾಗ ತಕ್ಷಣ ನೆನಪಾಗೋದು ಅಲ್ಲಿನ ಗುಹಾಂತರ ದೇವಾಲಯ ಹಾಗೂ ವಾಸ್ತುಶಿಲ್ಪದ ಸೊಬಗು. ಅಲ್ಲಿಗೆ ಹೋದವರೆಲ್ಲ ಬನಶಂಕರಿ ದೇವಸ್ಥಾನಕ್ಕೂ ತಪ್ಪದೇ ಹೋಗುತ್ತಾರೆ. ಅಲ್ಲಿ ಬನಶಂಕರಿಯಮ್ಮನಷ್ಟೇ ಅಲ್ಲ,...
ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಬಾದಾಮಿಯ ಶಾಸಕರು. ಕ್ಷೇತ್ರದ ಸಾರ್ವಜನಿಕರ ಸಂಪರ್ಕಕ್ಕಾಗಿ ಬಾದಾಮಿಯಲ್ಲೇ ಹೊಸದಾಗಿ ಮನೆಯೊಂದನ್ನು ಹುಡುಕಲು ತಮ್ಮ ಆಪ್ತರಿಗೆ ಸೂಚನೆ...
ಬಾಗಲಕೋಟೆ: ಜಿಲ್ಲೆಯ ಇಳಕಲ್ ನಗರ ಹಾಗೂ ಬಾದಾಮಿ ಪಟ್ಟಣದಲ್ಲಿ ಚುನಾವಣಾಧಿಕಾರಿಗಳು ಪ್ರತ್ಯೇಕ ದಾಳಿ ನಡೆಸಿದ್ದು 23.62 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ. ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ...
ಮೈಸೂರು: "ಚಾಮುಂಡೇಶ್ವರಿ,ಬಾದಾಮಿ ಎರಡೂ ಕ್ಷೇತ್ರಗಳಲ್ಲೂ ತಾವು ಗೆಲುವು ಸಾಧಿಸಲಿರುವುದಾಗಿ' ಸಿಎಂ
ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಮುಗಿದಿದ್ದು, ಕಡೇ ದಿನವೂ ಬಾದಾಮಿ, ವರುಣಾ ಕ್ಷೇತ್ರದ ಸಸ್ಪೆನ್ಸ್ ಇಡೀ ರಾಜ್ಯವನ್ನೇ ತುದಿಗಾಲಲ್ಲಿ ನಿಲ್ಲಿಸಿತು.
ಮೈಸೂರು: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಗುತ್ತಿಗೆದಾರರಿಂದ ಮುಂಗಡವಾಗಿ ಹಣ ಸಂಗ್ರಹಿಸಿದೆ. ಇವರು ಸೋತರೆ ಆ ಗುತ್ತಿಗೆದಾರರ ಗತಿ ಏನು ಎಂದು ಮಾಜಿ ಸಿಎಂ ಎಚ್ ಡಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಜತೆಗೆ ಬಾದಾಮಿಯಲ್ಲೂ ಸ್ಪರ್ಧೆ ಮಾಡುವುದು ಖಚಿತವಾಗುತ್ತಿದ್ದಂತೆ ಎರಡೂ ಕ್ಷೇತ್ರಗಳಲ್ಲಿ ಅವರನ್ನು ಕಟ್ಟಿಹಾಕುವ ಪ್ರತಿಪಕ್ಷ...
ಸುತ್ತ ನೋಡಿದ್ರೆ ಬರೀ ಹಸಿರು, ಆ ಹಸಿರಿನ ನಡುವೆ ಸಾಗೋ ಡಾಂಬರುರಸ್ತೆ, ಆ ರಸ್ತೆ ಮೇಲೆ ನನ್ನ ಪ್ರೀತಿಯ ದ್ವಿಚಕ್ರ ವಾಹನ. ಅದರಲ್ಲಿ ನಾನು, ನನ್ನ ಗೆಳೆಯ. ಗೊತ್ತುಗುರಿಯಿರದ ದಾರಿಯಲ್ಲಿ ನಾವು ರಾಜರಂತೆ...
ಬಾಗಲಕೋಟೆ: ಬಾದಾಮಿ ತಾಲೂಕಿನ ನೆವಲಗಿ ಎಂಬಲ್ಲಿ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಪತ್ನಿ ಮತ್ತು ಮಕ್ಕಳಿಬ್ಬರಿಗೆ ಬೆಂಕಿ ಹಚ್ಚಿ ತಾನೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ...
ಸುರಪುರ: ಪಟ್ಟಣದಲ್ಲಿ ಈಚೆಗೆ ಆಯೋಜಿಸಿದ್ದ ಮೂರನೇ ಜಿಲ್ಲಾ ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಎಲ್ಲರೂ ನೀಡಿದ ಸಹಾಯ ಸಹಕಾರ ಅವೀಸ್ಮರಣೀಯ. ಕಸಾಪ ತಾಲೂಕು ಘಟಕ ಭವನ ನಿರ್ಮಾಣಕ್ಕೆ ಶೀಘ್ರದಲ್ಲಿಯೇ...
ಹಣ್ಣುಗಳು, ಹಾಲು, ಖರ್ಜೂರ ಇತ್ಯಾದಿಗಳನ್ನು ಉಪಯೋಗಿಸಿ ವಿವಿಧ ಜ್ಯೂಸ್ಗಳನ್ನು ಸೇವಿಸುವುದರಿಂದ ರುಚಿಯೊಂದಿಗೆ ಶಕ್ತಿಯನ್ನೂ ಪಡೆದು ಆರೋಗ್ಯದೊಂದಿಗೆ ನಳನಳಿಸಬಹುದು.
ಬೇಕಾಗುವ ಸಾಮಗ್ರಿಗಳು:
ಬ್ರೆಡ್ ಹಾಳೆಗಳು-5 6, ಹಾಲು-4 ಕಪ್, ಸಕ್ಕರೆ-2ಕಪ್, ತುಪ್ಪದಲ್ಲಿ ಹುರಿದ ಬಾದಾಮಿ ತುಂಡುಗಳು-6, ತುಪ್ಪದಲ್ಲಿ ಹುರಿದ ಗೋಡಂಬಿ7-8, ತುಪ್ಪದಲ್ಲಿ ಹುರಿದ...
ಬೇಕಾಗುವ ಸಾಮಗ್ರಿ:
ಒಂದು ಕಪ್ ನೆನೆಸಿದ ಹೆಸರುಬೇಳೆ, 1 ಕಪ್ ತುಪ್ಪ, 1 ಕಪ್ ಸಕ್ಕರೆ, 50 ಗ್ರಾಂ ಖೋವಾ, 2 ಚಿಟಿಕೆ ಏಲಕ್ಕಿ ಪುಡಿ, 4 ಚಮಚ ರೋಸ್ಟೆಡ್ ಬಾದಾಮಿ ಚೂರು, ತುಸು ಬೆಳ್ಳಿ...
ಬಾದಾಮಿ ಬಾಗಲಕೋಟೆಯ ಒಂದು ಸುಂದರ ಊರು. ಶಾಲೆಯಲ್ಲಿ ಅಲ್ಲಿರುವ ಗುಹಾಂತರ ದೇವಾಲಯದ ಬಗ್ಗೆ ಓದಿದ್ದೆ. ಅದರೊಂದಿಗೆ ಸದಾ ಕೂಡಿಕೊಂಡು ಬರುವ ಐಹೊಳೆ, ಪಟ್ಟದಕಲ್ಲು ದೇವಸ್ಥಾನಗಳ ಚಿತ್ರಗಳನ್ನು ನೋಡಿದಾಗ ಬಹಳ ಖುಷಿ...
ಬಾಗಲಕೋಟೆ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ರಾಷ್ಟ್ರೀಯ ಪಾರಂಪರಿಕ ತಾಣ ಅಭಿವೃದ್ಧಿಯ ಯೋಜನೆಯ ಅನುಷ್ಠಾನಕ್ಕಾಗಿ ಕೇಂದ್ರದ ಇಂಟ್ಯಾಕ್ ಸಂಸ್ಥೆಯ ಐವರು ಹಿರಿಯ ಅಧಿಕಾರಿಗಳ ತಂಡ ಮೇ...
- 1 of 2
- next ›