ರಿಕ್ಷಾ ಚಾಲಕಿ ಜಾಸ್ಮಿನ್‌ಗೆ ತಂದೆಯೇ ಗುರು

ಕಾಯಕ ಗುರುವಿಗೆ ನಮೋ ನಮಃ

Team Udayavani, Sep 5, 2019, 5:00 AM IST

t-9
ಇಂದು ಶಿಕ್ಷಕರ ದಿನಾಚರಣೆ. ನಮ್ಮ ಜೀವನವೆಂಬ ರಥವನ್ನು ಮುನ್ನಡೆಸಲು ಪಾಠ ಕಲಿಸಿದ ಶಿಕ್ಷಕರಷ್ಟೇ ಮಹತ್ತರವಾದ ಸ್ಥಾನವನ್ನು ಕಾಯಕ ಕಲಿಸಿದ ಗುರು ಕೂಡ ಹೊಂದಿದ್ದಾರೆ. ಅಂತಹ ಗುರುಗಳ ಬಗ್ಗೆ ಆಯ್ದ ಕೆಲವರು ನೆನಪಿಸಿಕೊಂಡದ್ದು ಹೀಗೆ…

ಬದುಕಿನ ದಾರಿ ತೋರಿಸ ಬೇಕಾದ ತಂದೆಯೇ ಗುರುವಾಗಿ ಜೀವನದ ದಿಕ್ಕನ್ನು ಬದಲಾಯಿಸಿ ದ್ದಾರೆ. ಅವರು ಕಲಿಸಿದ ವಿದ್ಯೆ ಯಿಂದ ಇಂದು ಜೀವನ ಸಾಗಿಸಲು ಸಾಧ್ಯವಾಯಿತು ಎನ್ನುತ್ತಾರೆ ಜಿಲ್ಲೆಯ ಕೈಸ್ತ ಸಮುದಾಯದ ಮೊದಲ ಮಹಿಳಾ ರಿಕ್ಷಾ ಚಾಲಕಿ ಪೆರಂಪಳ್ಳಿಯ 25 ವರ್ಷದ ಜಾಸ್ಮಿನ್‌ ಡಿ’ಕೋಸ್ತಾ.

ಛಲ, ಪರಿಶ್ರಮ, ಪ್ರಾಮಾಣಿಕತೆ ಇದ್ದಾಗ ಏನು ಬೇಕಾದರೂ ಸಾಧಿಸ ಬಹುದು. ಈ ಪ್ರಪಂಚದಲ್ಲಿ ‘ಆಗದು’ಎಂದು ಯಾವುದೂ ಇಲ್ಲ ಎಂಬುದಕ್ಕೆ ಉದಾಹರಣೆ ಜಾಸ್ಮಿನ್‌ ಡಿ’ಕೋಸ್ತಾ. ತಂದೆ ಲೆಸ್ಲಿ ಡಿ’ಕೊಸ್ತಾ ಅವರೇ ನನ್ನ ಗುರು. ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವಾಗ ನನಗೆ ರಿಕ್ಷಾ ಕಲಿ ಯುವಂತೆ ಪ್ರೋತ್ಸಾಹಿಸಿದರು. ಅವರೇ ಲೈಸೆನ್ಸ್‌ ಮಾಡಿಸಿಕೊಟ್ಟರು. ಅವರ ನಿಧನದ ಬಳಿಕ ರಿಕ್ಷಾ ಚಾಲಕಿ ಯಾಗಿದ್ದೇನೆ ಎನ್ನುತ್ತಾರೆ ಜಾಸ್ಮಿನ್‌.

ಹೆಮ್ಮಕ್ಕಳು ಗಂಡು ಮಕ್ಕಳಿಗೆ ಕಡಿಮೆಯಿಲ್ಲ ಎನ್ನುವ ರೀತಿಯಲ್ಲಿ ನನ್ನ ತಂದೆ ನನ್ನನ್ನು ಬೆಳೆಸಿದ್ದಾರೆ. ಬದುಕನ್ನು ಹೇಗೆ ರೂಪಿಸಿಕೊಳ್ಳ ಬೇಕು ಎಂಬುದನ್ನು ಮನದಟ್ಟು ಮಾಡಿಕೊಟ್ಟಿದ್ದಾರೆ. ರಿಕ್ಷಾ ಚಾಲಕರಿಗೆ ಬೇಕಾದ ಜ್ಞಾನ, ತಾಳ್ಮೆ, ನಿರ್ಧಾರ, ಧೈರ್ಯವನ್ನು ಧಾರೆ ಎರೆದಿದ್ದಾರೆ. ಅಂದು ಅವರು ಒತ್ತಾಯಪೂರ್ವಕವಾಗಿ ಹೇಳಿಕೊಟ್ಟ ಈ ವಿದ್ಯೆ ಇಂದು ನನ್ನ ಬದುಕಿಗೆ ದಾರಿದೀಪವಾಗಿದೆ – ಜಾಸ್ಮಿನ್‌ ವಿವರಿಸುತ್ತಾರೆ.

ಜಾಸ್ಮಿನ್‌ ಒಂದೂವರೆ ವರ್ಷ ದಿಂದ ರಿಕ್ಷಾ ಚಾಲಕಿಯಾಗಿದ್ದಾರೆ. ಪರಿಸರದಲ್ಲಿ ರಾತ್ರಿಯೂ ನಿರ್ಭಯ ವಾಗಿ ಬಾಡಿಗೆಗೆ ತೆರಳುತ್ತಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳ ಜತೆಗೆ ಶಿಕ್ಷಕರಿಗೂ ಆನ್ ಲೈನ್ ಕ್ಲಾಸ್ ಎಂಬ ಹೊಸ‌ ಅನುಭವ

ಮಕ್ಕಳ ಜತೆಗೆ ಶಿಕ್ಷಕರಿಗೂ ಆನ್ ಲೈನ್ ಕ್ಲಾಸ್ ಎಂಬ ಹೊಸ‌ ಅನುಭವ

ವಿದ್ಯಾರ್ಥಿಗಳ ನೇರ ಒಡನಾಟವಿಲ್ಲದೇ ವೃತ್ತಿ ಜೀವನ ಬೇಸರವೆನಿಸಿದೆ

ವಿದ್ಯಾರ್ಥಿಗಳ ನೇರ ಒಡನಾಟವಿಲ್ಲದೇ ವೃತ್ತಿ ಜೀವನ ಬೇಸರವೆನಿಸಿದೆ

ಈಗ ಶಾಲಾ ಕಾಲೇಜುಗಳಲ್ಲಿ ಎಲ್ಲರ ಬಾಯಲ್ಲೂ ಆನ್ ಲೈನ್ ತರಗತಿಗಳದ್ದೇ ವಿಚಾರ

ಈಗ ಶಾಲಾ ಕಾಲೇಜುಗಳಲ್ಲಿ ಎಲ್ಲರ ಬಾಯಲ್ಲೂ ಆನ್ ಲೈನ್ ತರಗತಿಗಳದ್ದೇ ವಿಚಾರ

ಮಕ್ಕಳೊಂದಿಗೆ ಇದ್ದು ಪಾಠ ಮಾಡುವ ಖುಷಿ ಆನ್ ಲೈನ್ ಕ್ಲಾಸ್ ನಲ್ಲಿ ಸಿಗಲ್ಲ..!

ಮಕ್ಕಳೊಂದಿಗೆ ಇದ್ದು ಪಾಠ ಮಾಡುವ ಖುಷಿ ಆನ್ ಲೈನ್ ಕ್ಲಾಸ್ ನಲ್ಲಿ ಸಿಗಲ್ಲ..!

ವಸತಿ ಪ್ರದೇಶಕ್ಕೆ ತೆರಳಿ ಮಕ್ಕಳ ಕಲಿಕೆಗೆ ಶ್ರಮಿಸುತ್ತಿರುವ ಶಿಕ್ಷಕರು ಅಭಿನಂದನಾರ್ಹ‌ರು

ವಸತಿ ಪ್ರದೇಶಕ್ಕೆ ತೆರಳಿ ಮಕ್ಕಳ ಕಲಿಕೆಗೆ ಶ್ರಮಿಸುತ್ತಿರುವ ಶಿಕ್ಷಕರು ಅಭಿನಂದನಾರ್ಹ‌ರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.