ಮಗುವಿನ ಭವಿಷ್ಯ ನಿರ್ಧರಿಸಲು ಶಿಕ್ಷಕರು ಎಂಥಹ ಪರಿಸ್ಥಿತಿಯಲ್ಲೂ ಸಿದ್ಧರಾಗಿರುತ್ತಾರೆ


Team Udayavani, Sep 5, 2020, 11:00 AM IST

ಮಗುವಿನ ಭವಿಷ್ಯ ನಿರ್ಧರಿಸಲು ಶಿಕ್ಷಕರು ಎಂಥಹ ಪರಿಸ್ಥಿತಿಯಲ್ಲೂ ಸಿದ್ಧರಾಗಿರುತ್ತಾರೆ

ವೇದಗಳ ಕಾಲದಿಂದ ಇಂದಿನವರೆಗೂ ಶಿಕ್ಷಣಕ್ಕಾಗಿ ಗುರುಗಳನ್ನು ಹುಡುಕಿ‌ ಗುರುಕುಲಗಳಲ್ಲಿ ಅಥವಾ ಶಾಲೆಗಳಲ್ಲಿ ಶಿಕ್ಷಣ ಪಡೆಯುವುದು ಪದ್ಧತಿಯಾಗಿತ್ತು.  ಆದರೆ ಪರಿವರ್ತನೆ ಎಂಬುದು ಜಗದ ನಿಯಮ ಎಂಬಂತೆ ಕೋವಿಡ್ 19 ಎಂಬ ವ್ಯಾಧಿಯೊಂದು ಇಡೀ ಜಗತ್ತೇ ಮೌನವಾಗುವಂತೆ ಆವರಿಸಿತು. ಮನುಕುಲದ ಚಟುವಟಿಕೆಗಳೇ ಅಸ್ತವ್ಯಸ್ಥವಾದವು. ಅವುಗಳಲ್ಲಿ ಪ್ರಮುಖವಾದ ಶಿಕ್ಷಣ ವ್ಯವಸ್ಥೆ ತನ್ನ ಕಾರ್ಯಕ್ಷೇತ್ರವನ್ನು ಬದಲಾಯಿಸಿಕೊಂಡಿತು.

ಸದಾ ಚಟುವಟಿಕೆಯಿಂದಿದ್ದು ನಾವಿನ್ಯ ಅಲೋಚನೆಗಳುಳ್ಳ ಮಗುವನ್ನು ಹಿಡಿತದಲ್ಲಿಡುವುದು ಪೋಷಕರಿಗೂ‌ ಸಮಸ್ಯೆಯಾಯಿತು. ಇದರಿಂದಲೇ ಹುಟ್ಟಿಕೊಂಡಿತು ಆನ್ ಲೈನ್ ಶಿಕ್ಷಣ ಮತ್ತು ವಿದ್ಯಾಗಮವೆಂಬ ನೂತನ ಪ್ರಯೋಗಗಳು. ಶಾಲೆಗಳಲ್ಲಿ ಗುರುಗಳೊಂದಿಗೆ ಆಡಿ, ಹಾಡಿ ಕುಣಿಯುತ್ತಾ, ನಲಿಯುತ್ತಾ ಕಲಿಯುವ ಪಾಠ ಇಂದು ಎರಡು ಅಡಿ ಅಂತರದಲ್ಲಿ‌ ಮುಖ ಮುಚ್ಚಿಕೊಂಡು ತಲೆಯಾಡಿಸುತ್ತಾ ಕಲಿಯುವಂತಾಯಿತು. ಇನ್ನು ಶಿಕ್ಷಕರು ಹಿಡಿದ ವೃತ್ತಿಗೆ‌‌ ನ್ಯಾಯ ಒದಗಿಸಲು ಚಡಪಡಿಸುವಂತಾಯಿತು.

ಪ್ರತಿ‌ ಮಗುವಿನೆಡೆಗೆ ಹೋಗಿ ಚಟುವಟಿಕೆಗಳನ್ನು ನೀಡಿ, ಮಾರ್ಗದರ್ಶನ ಮಾಡಿ ಕಲಿಕೆಯನ್ನು ದೃಢಪಡಿಸಿಕೊಳ್ಳುವುದು ಕಷ್ಟಸಾಧ್ಯ ಸಂಗತಿಯಾಯಿತು. ಆದರೆ ಉಳಿದೆಲ್ಲ ವೃತ್ತಿಗಳಂತೆ ಶಿಕ್ಷಕ ವೃತ್ತಿ ಅಲ್ಲಾ. ಶಿಕ್ಷಕರ ನಿಷ್ಠೆ, ಪ್ರಾಮಾಣಿಕ ಕರ್ತವ್ಯ ನಿರ್ವಹಣೆಯಿಂದಲೇ ಮಗುವಿನ‌ ಮುಂದಿನ‌ ಭವಿಷ್ಯ ನಿರ್ಧಾರವಾಗುವುದು. ಅದಕ್ಕೆ ನ್ಯಾಯ ಒದಗಿಸಲು ಶಿಕ್ಷಕರು ಎಂಥಹ ಪರಿಸ್ಥಿತಿಯಲ್ಲೂ ಸಿದ್ಧರಾಗಿರುತ್ತಾರೆಂಬುದು ಈಗ ನಿದರ್ಶನವಾಯಿತು.

ಇಂದು ಶಾಲೆಯಲ್ಲಿ ಸಮವಸ್ತ್ರ ಧರಿಸಿದ ಮುದ್ಧಾದ ಮಕ್ಕಳ ಕಲರವ ಇಲ್ಲ. ಮೈದಾನವು‌ ಖಾಲಿ‌ ಖಾಲಿಯಾಗಿದೆ. ಪ್ರಾರ್ಥನೆಯ ಇಂಪು ಕೇಳಿಸದೇ ಮನವೇಕೋ ಮಂಕಾಗಿದೆ. ತರಗತಿ ಕೋಣೆಗಳು ಮಕ್ಕಳಿಲ್ಲದೆ ಭಣಗೂಡುತ್ತಿದೆ. ಕರಿಹಲಗೆ ಬಿಳುಪಾಗದೇ ಎಷ್ಟೋ ದಿನಗಳೇ ಕಳೆದುಹೋಗಿದೆ. ಶಾಲಾ ಕೈತೋಟವು ನಗುವನ್ನೇ ಮರೆತಂತೆ ಭಾಸವಾಗುತ್ತಿದೆ. ಮಹಾಮಾರಿ‌ ಹಾವಳಿ ಮುಗಿದು ಜಗತ್ತು ಮೊದಲಂತಾಗಿ ಕಲಿಕೆ‌ ಮುಂದೆ ಸಾಗಲಿ.

ವಿಶಾಲಾಕ್ಷಿ

ಸ.ಹಿ..ಪ್ರಾ.ಶಾಲೆ ಸೂರ್ಗೋಳಿ

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳ ಜತೆಗೆ ಶಿಕ್ಷಕರಿಗೂ ಆನ್ ಲೈನ್ ಕ್ಲಾಸ್ ಎಂಬ ಹೊಸ‌ ಅನುಭವ

ಮಕ್ಕಳ ಜತೆಗೆ ಶಿಕ್ಷಕರಿಗೂ ಆನ್ ಲೈನ್ ಕ್ಲಾಸ್ ಎಂಬ ಹೊಸ‌ ಅನುಭವ

ವಿದ್ಯಾರ್ಥಿಗಳ ನೇರ ಒಡನಾಟವಿಲ್ಲದೇ ವೃತ್ತಿ ಜೀವನ ಬೇಸರವೆನಿಸಿದೆ

ವಿದ್ಯಾರ್ಥಿಗಳ ನೇರ ಒಡನಾಟವಿಲ್ಲದೇ ವೃತ್ತಿ ಜೀವನ ಬೇಸರವೆನಿಸಿದೆ

ಈಗ ಶಾಲಾ ಕಾಲೇಜುಗಳಲ್ಲಿ ಎಲ್ಲರ ಬಾಯಲ್ಲೂ ಆನ್ ಲೈನ್ ತರಗತಿಗಳದ್ದೇ ವಿಚಾರ

ಈಗ ಶಾಲಾ ಕಾಲೇಜುಗಳಲ್ಲಿ ಎಲ್ಲರ ಬಾಯಲ್ಲೂ ಆನ್ ಲೈನ್ ತರಗತಿಗಳದ್ದೇ ವಿಚಾರ

ಮಕ್ಕಳೊಂದಿಗೆ ಇದ್ದು ಪಾಠ ಮಾಡುವ ಖುಷಿ ಆನ್ ಲೈನ್ ಕ್ಲಾಸ್ ನಲ್ಲಿ ಸಿಗಲ್ಲ..!

ಮಕ್ಕಳೊಂದಿಗೆ ಇದ್ದು ಪಾಠ ಮಾಡುವ ಖುಷಿ ಆನ್ ಲೈನ್ ಕ್ಲಾಸ್ ನಲ್ಲಿ ಸಿಗಲ್ಲ..!

ವಸತಿ ಪ್ರದೇಶಕ್ಕೆ ತೆರಳಿ ಮಕ್ಕಳ ಕಲಿಕೆಗೆ ಶ್ರಮಿಸುತ್ತಿರುವ ಶಿಕ್ಷಕರು ಅಭಿನಂದನಾರ್ಹ‌ರು

ವಸತಿ ಪ್ರದೇಶಕ್ಕೆ ತೆರಳಿ ಮಕ್ಕಳ ಕಲಿಕೆಗೆ ಶ್ರಮಿಸುತ್ತಿರುವ ಶಿಕ್ಷಕರು ಅಭಿನಂದನಾರ್ಹ‌ರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.