ನನ್ನ ಜೀವನದ ಗುರು ಅನಂತ ಕಾಮತ್‌

ಕಾಯಕ ಗುರುವಿಗೆ ನಮೋ ನಮಃ

Team Udayavani, Sep 5, 2019, 5:01 AM IST

t-7

ಇಂದು ಶಿಕ್ಷಕರ ದಿನಾಚರಣೆ. ನಮ್ಮ ಜೀವನವೆಂಬ ರಥವನ್ನು ಮುನ್ನಡೆಸಲು ಪಾಠ ಕಲಿಸಿದ ಶಿಕ್ಷಕರಷ್ಟೇ ಮಹತ್ತರವಾದ ಸ್ಥಾನವನ್ನು ಕಾಯಕ ಕಲಿಸಿದ ಗುರು ಕೂಡ ಹೊಂದಿದ್ದಾರೆ. ಅಂತಹ ಗುರುಗಳ ಬಗ್ಗೆ ಆಯ್ದ ಕೆಲವರು ನೆನಪಿಸಿಕೊಂಡದ್ದು ಹೀಗೆ…

ನನಗೀಗ 84ರ ಹರೆಯ. ಪ್ರಾಥಮಿಕ ಶಾಲೆಯಲ್ಲಿ ಬೋಧಿಸಿದ ಉಪಾಧ್ಯಾಯರ ಹೆಸರು, ಬೋಧನಾಕ್ರಮ ಅಚ್ಚಳಿಯದೆ ನೆನಪಿದೆ. ಅವರು ಕಲಿಸುತ್ತಿದ್ದ ರೀತಿಹಾಗಿತ್ತು. ನನ್ನ ಮೆಚ್ಚಿನ ಗುರು ಅನಂತ ಕಾಮತ್‌. ಬಸ್ರೂರು ಹಿಂದೂಹಿ.ಪ್ರಾ. ಶಾಲೆಯಲ್ಲಿ ಕಲಿಸುತ್ತಿದ್ದ ಅವರು ಪಾಠವನ್ನಷ್ಟೇ ಮಾಡದೆ ಸಾಮಾಜಿಕ ಜವಾಬ್ದಾರಿ ಕಲಿಸುತ್ತಿದ್ದರು. ಮಕ್ಕಳ ಮನೆಗಳಿಗೆ ಭೇಟಿ ನೀಡಿ ಪ್ರೋತ್ಸಾಹಿಸುತ್ತಿದ್ದರು. ಸ್ವಾತಂತ್ರ್ಯ ಚಳವಳಿ ಮುಂಚೂಣಿಯಲ್ಲಿದ್ದ ದಿನಗಳಲ್ಲಿ ನಮಗೆ ಗಾಂಧಿಯಂತಹ ಹೋರಾಟಗಾರರ ಕುರಿತು ಹೇಳುತ್ತಿದ್ದರು.

ತರಗತಿಯಲ್ಲಿ ಕೀಟಲೆ ಮಾಡಿದರೆ ಪರಂಗಿ ಮಣೆಯಂತೆ ನಿಲ್ಲುವ ಶಿಕ್ಷೆಯೂ ಇತ್ತು. ಇದಕ್ಕೆ ಮನೆಯಲ್ಲೂ ವಿರೋಧ ಇರಲಿಲ್ಲ. ಮನೆಯಲ್ಲೂ ದುರ್ವರ್ತನೆಗೆ ಅಧ್ಯಾಪಕರ ಬಳಿ ಹೇಳುವುದಾಗಿ ಹೆದರಿಸುತ್ತಿದ್ದರು.

ಗುರು ಹಿರಿಯರಿಗೆ ಗೌರವ ನೀಡಲು, ಜೀವನದಲ್ಲಿ ಶಿಸ್ತು ಅಳವಡಿಸಿ ಕೊಳ್ಳಲು, ಈ ನೆಲದ ಸಂಸ್ಕೃತಿ ತಿಳಿದುಕೊಳ್ಳಲು ನೆರ ವಾಗುತ್ತಿದ್ದರು. ವಿದ್ಯಾರ್ಥಿಯ ಸರ್ವತೋಮುಖ ಏಳಿಗೆಯೇ ಅವರ ಗುರಿಯಾಗಿತ್ತು. ತನ್ನ ವಿದ್ಯಾರ್ಥಿಗಳು ನನಗಿಂತ ಉತ್ತಮ ಸ್ಥಾನ ಪಡೆಯಬೇಕೆಂದು ಅವರ ಕಾಳಜಿಯಾಗಿತ್ತು. ಮಣಿಪಾಲ ಪ್ರೌಢಶಾಲೆಯಲ್ಲಿ ಬಾಲಕೃಷ್ಣ ನಾಯಕ್‌, ಪುಂಡಲೀಕ ಶೆಣೈ -ಹೀಗೆ ಸಣ್ಣ ತರಗತಿಗಳ ಅಧ್ಯಾಪಕರ ಹೆಸರು ಇಂದಿಗೂ ನೆನಪಿದೆ; ಇದಕ್ಕೆ ಅವರು ಬೋಧಿಸುತ್ತಿದ್ದ, ನಮ್ಮ ಮೇಲೆ ಬೀರುತ್ತಿದ್ದ ಪ್ರಭಾವ ಕಾರಣ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳ ಜತೆಗೆ ಶಿಕ್ಷಕರಿಗೂ ಆನ್ ಲೈನ್ ಕ್ಲಾಸ್ ಎಂಬ ಹೊಸ‌ ಅನುಭವ

ಮಕ್ಕಳ ಜತೆಗೆ ಶಿಕ್ಷಕರಿಗೂ ಆನ್ ಲೈನ್ ಕ್ಲಾಸ್ ಎಂಬ ಹೊಸ‌ ಅನುಭವ

ವಿದ್ಯಾರ್ಥಿಗಳ ನೇರ ಒಡನಾಟವಿಲ್ಲದೇ ವೃತ್ತಿ ಜೀವನ ಬೇಸರವೆನಿಸಿದೆ

ವಿದ್ಯಾರ್ಥಿಗಳ ನೇರ ಒಡನಾಟವಿಲ್ಲದೇ ವೃತ್ತಿ ಜೀವನ ಬೇಸರವೆನಿಸಿದೆ

ಈಗ ಶಾಲಾ ಕಾಲೇಜುಗಳಲ್ಲಿ ಎಲ್ಲರ ಬಾಯಲ್ಲೂ ಆನ್ ಲೈನ್ ತರಗತಿಗಳದ್ದೇ ವಿಚಾರ

ಈಗ ಶಾಲಾ ಕಾಲೇಜುಗಳಲ್ಲಿ ಎಲ್ಲರ ಬಾಯಲ್ಲೂ ಆನ್ ಲೈನ್ ತರಗತಿಗಳದ್ದೇ ವಿಚಾರ

ಮಕ್ಕಳೊಂದಿಗೆ ಇದ್ದು ಪಾಠ ಮಾಡುವ ಖುಷಿ ಆನ್ ಲೈನ್ ಕ್ಲಾಸ್ ನಲ್ಲಿ ಸಿಗಲ್ಲ..!

ಮಕ್ಕಳೊಂದಿಗೆ ಇದ್ದು ಪಾಠ ಮಾಡುವ ಖುಷಿ ಆನ್ ಲೈನ್ ಕ್ಲಾಸ್ ನಲ್ಲಿ ಸಿಗಲ್ಲ..!

ವಸತಿ ಪ್ರದೇಶಕ್ಕೆ ತೆರಳಿ ಮಕ್ಕಳ ಕಲಿಕೆಗೆ ಶ್ರಮಿಸುತ್ತಿರುವ ಶಿಕ್ಷಕರು ಅಭಿನಂದನಾರ್ಹ‌ರು

ವಸತಿ ಪ್ರದೇಶಕ್ಕೆ ತೆರಳಿ ಮಕ್ಕಳ ಕಲಿಕೆಗೆ ಶ್ರಮಿಸುತ್ತಿರುವ ಶಿಕ್ಷಕರು ಅಭಿನಂದನಾರ್ಹ‌ರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.