ಬಾಳ ಬಟ್ಟೆಯ ತೋರಿದ ಗುರು

ಕಾಯಕ ಗುರುವಿಗೆ ನಮೋ ನಮಃ

Team Udayavani, Sep 5, 2019, 5:00 AM IST

t-12

ಇಂದು ಶಿಕ್ಷಕರ ದಿನಾಚರಣೆ. ನಮ್ಮ ಜೀವನವೆಂಬ ರಥವನ್ನು ಮುನ್ನಡೆಸಲು ಪಾಠ ಕಲಿಸಿದ ಶಿಕ್ಷಕರಷ್ಟೇ ಮಹತ್ತರವಾದ ಸ್ಥಾನವನ್ನು ಕಾಯಕ ಕಲಿಸಿದ ಗುರು ಕೂಡ ಹೊಂದಿದ್ದಾರೆ. ಅಂತಹ ಗುರುಗಳ ಬಗ್ಗೆ ಆಯ್ದ ಕೆಲವರು ನೆನಪಿಸಿಕೊಂಡದ್ದು ಹೀಗೆ…

ಹಿರಿಯ ಜವುಳಿ ವರ್ತಕರಾಗಿ, ‘ಬೇಬಿ ಪೊರ್ಬುಲು’ ಎಂದೇ ಮೂಡುಬಿದಿರೆಯಲ್ಲಿ ಚಿರಪರಿಚಿತ ರಾಗಿರುವ, ಸದ್ಯ ಇತರ ಗೃಹೋ ಪಕರಣ ಮಾರಾಟದತ್ತ ಹೊರಳಿ ಕೊಂಡಿರುವ ಸಿಲ್ವೆಸ್ಟರ್‌ ಡಿ’ಕೊಸ್ತರೇ ಮೇನಕಾ ಟೆಕ್ಸ್‌ಟೈಲ್ಸ್ನ ನೆಲ್ಲಿಮಾರು ಸದಾಶಿವ ರಾವ್‌ ಅವರ ‘ಬದುಕಿನ ಗುರು’ವಂತೆ.

ಸದಾಶಿವರು ಹೇಳುತ್ತಾರೆ- ‘ನಿಟ್ಟೆಯ ತೀರಾ ಹಳ್ಳಿ ಪರಪ್ಪಾಡಿ ಯವನಾದ ನಾನು 1984ರಲ್ಲಿ ಎಸೆಸೆಲ್ಸಿ ಮುಗಿಸಿ, ಕಾಲೇಜು ಶಿಕ್ಷಣ ಕ್ಕಾಗಿ ಮೂಡುಬಿದಿರೆಗೆ ಬಂದಾಗ ಜವುಳಿ ವ್ಯವಹಾರದಲ್ಲಿ ತೊಡಗಿದ್ದ ಅಣ್ಣ ವಸಂತರ ಜತೆ ಇದ್ದ ಹೊತ್ತಿ ನಲ್ಲೇ ಪರಿಚಯವಾದವರು ಬೇಬಿ ಪೊರ್ಬುಲು. ಅವರ ಮಾತುಗಳಿಂದ ಆಕರ್ಷಿತನಾದೆ. ಗ್ರಾಹಕ ರನ್ನು ಸ್ವಾಗತಿಸುವುದರಿಂದ ತೊಡಗಿ ವಸ್ತ್ರ ಅಳೆಯುವ, ವಸ್ತ್ರ ಕತ್ತರಿಸುವ ರೀತಿ, ಒಂದು ವಸ್ತ್ರಕ್ಕಾಗಿ ಬಂದವ ನಿಗೆ ಹಲವು ವಸ್ತ್ರಗಳನ್ನು ಖರೀದಿಸು ವಂಥ ಮನಸ್ಸನ್ನು ಸಿದ್ಧಪಡಿಸುತ್ತಿದ್ದ ರೀತಿಯನ್ನೆಲ್ಲ ಅವರು ನನಗೆ ಪ್ರಾಮಾಣಿಕವಾಗಿ ಕಲಿಸಿಕೊಟ್ಟರು.

ಕೆಲವನ್ನು ಲಾಭರಹಿತವಾಗಿಯೂ ಕೆಲವನ್ನು ಅತೀ ಕಡಿಮೆ ಬೆಲೆಗೂ ಮಾರಿ ಜನಪ್ರಿಯರಾದದ್ದು ನನ್ನ ಮೇಲೂ ಪರಿಣಾಮ ಬೀರಿತ್ತು. ಬದುಕಿನ ಸಂಧ್ಯಾಕಾಲದಲ್ಲಿರುವ ಬೇಬಿ ಪೊರ್ಬುಲು ನನ್ನ ಜವುಳಿ ವ್ಯವಹಾರದಲ್ಲಿ ಇಂದಿಗೂ ನನಗೆ ಆದರ್ಶ. ಇವತ್ತೂ ಅವರಿಂದ ಮಾಹಿತಿ ಪಡೆಯುತ್ತಿರುತ್ತೇನೆ ಎನ್ನುತ್ತಾರೆ ಸದಾಶಿವ ರಾವ್‌.

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳ ಜತೆಗೆ ಶಿಕ್ಷಕರಿಗೂ ಆನ್ ಲೈನ್ ಕ್ಲಾಸ್ ಎಂಬ ಹೊಸ‌ ಅನುಭವ

ಮಕ್ಕಳ ಜತೆಗೆ ಶಿಕ್ಷಕರಿಗೂ ಆನ್ ಲೈನ್ ಕ್ಲಾಸ್ ಎಂಬ ಹೊಸ‌ ಅನುಭವ

ವಿದ್ಯಾರ್ಥಿಗಳ ನೇರ ಒಡನಾಟವಿಲ್ಲದೇ ವೃತ್ತಿ ಜೀವನ ಬೇಸರವೆನಿಸಿದೆ

ವಿದ್ಯಾರ್ಥಿಗಳ ನೇರ ಒಡನಾಟವಿಲ್ಲದೇ ವೃತ್ತಿ ಜೀವನ ಬೇಸರವೆನಿಸಿದೆ

ಈಗ ಶಾಲಾ ಕಾಲೇಜುಗಳಲ್ಲಿ ಎಲ್ಲರ ಬಾಯಲ್ಲೂ ಆನ್ ಲೈನ್ ತರಗತಿಗಳದ್ದೇ ವಿಚಾರ

ಈಗ ಶಾಲಾ ಕಾಲೇಜುಗಳಲ್ಲಿ ಎಲ್ಲರ ಬಾಯಲ್ಲೂ ಆನ್ ಲೈನ್ ತರಗತಿಗಳದ್ದೇ ವಿಚಾರ

ಮಕ್ಕಳೊಂದಿಗೆ ಇದ್ದು ಪಾಠ ಮಾಡುವ ಖುಷಿ ಆನ್ ಲೈನ್ ಕ್ಲಾಸ್ ನಲ್ಲಿ ಸಿಗಲ್ಲ..!

ಮಕ್ಕಳೊಂದಿಗೆ ಇದ್ದು ಪಾಠ ಮಾಡುವ ಖುಷಿ ಆನ್ ಲೈನ್ ಕ್ಲಾಸ್ ನಲ್ಲಿ ಸಿಗಲ್ಲ..!

ವಸತಿ ಪ್ರದೇಶಕ್ಕೆ ತೆರಳಿ ಮಕ್ಕಳ ಕಲಿಕೆಗೆ ಶ್ರಮಿಸುತ್ತಿರುವ ಶಿಕ್ಷಕರು ಅಭಿನಂದನಾರ್ಹ‌ರು

ವಸತಿ ಪ್ರದೇಶಕ್ಕೆ ತೆರಳಿ ಮಕ್ಕಳ ಕಲಿಕೆಗೆ ಶ್ರಮಿಸುತ್ತಿರುವ ಶಿಕ್ಷಕರು ಅಭಿನಂದನಾರ್ಹ‌ರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.