ಛಲ, ಜನಪ್ರೀತಿ, ಶಿಸ್ತಿನ ಪಾಠ

ಕಾಯಕ ಗುರುವಿಗೆ ನಮೋ ನಮಃ

Team Udayavani, Sep 5, 2019, 5:00 AM IST

t-8

ಇಂದು ಶಿಕ್ಷಕರ ದಿನಾಚರಣೆ. ನಮ್ಮ ಜೀವನವೆಂಬ ರಥವನ್ನು ಮುನ್ನಡೆಸಲು ಪಾಠ ಕಲಿಸಿದ ಶಿಕ್ಷಕರಷ್ಟೇ ಮಹತ್ತರವಾದ ಸ್ಥಾನವನ್ನು ಕಾಯಕ ಕಲಿಸಿದ ಗುರು ಕೂಡ ಹೊಂದಿದ್ದಾರೆ. ಅಂತಹ ಗುರುಗಳ ಬಗ್ಗೆ ಆಯ್ದ ಕೆಲವರು ನೆನಪಿಸಿಕೊಂಡದ್ದು ಹೀಗೆ…

ನಮಗೆಲ್ಲ ಶಿಕ್ಷಕರೆಂದರೆ ಭಯವೇ ಹೆಚ್ಚು. ಆದರೆ ಆ ಭಯದಲ್ಲಿಯೂ ಗೌರವ-ಪ್ರೀತಿ. ಅವರು ಹೇಳಿಕೊಟ್ಟ ತರಗತಿಯ ಪಾಠ ಮಾತ್ರವಲ್ಲ, ಜೀವನಪಾಠ ಕೂಡ ನಮಗೆ ಹೆಚ್ಚು ಹಿತವಾಗುತ್ತಿತ್ತು. ನನ್ನ ಸರಸ್ವತಿ ಶಾಲೆಯ ಮುಖ್ಯೋಪಾಧ್ಯಾಯ ಸಂಜೀವ ಮೇಸ್ಟ್ರೆ ಮತ್ತು ಅಧ್ಯಾ ಪಕ ಗೋಪಾಲ ಮೇಸ್ಟ್ರೆ ನನ್ನ ಮೇಲೆಹೆಚ್ಚು ಪ್ರಭಾವ ಬೀರಿದ್ದಾರೆ ಎನ್ನು ತ್ತಾರೆ ಉಡುಪಿಯ ಹೊಟೇಲ್ ಉದ್ಯಮಿ ರಮಾನಂದ ಕೋಟ್ಯಾನ್‌.

ಈ ಇಬ್ಬರು ಶಿಕ್ಷಕರೂ ತರ ಗತಿಯ ನಾಲ್ಕು ಗೋಡೆಗಳ ಒಳಗೆ ಮಾತ್ರವಲ್ಲದೆ ಹೊರಗೂ ಬೇಕಾಗು ವಂಥ ಪಾಠ ನೀಡಿದ್ದಾರಂತೆ. ತರ ಗತಿಯಲ್ಲಿ ಕತೆಯ ಮೂಲಕವೇ ನಮ್ಮನ್ನು ಸೆಳೆಯುತ್ತಿದ್ದರು. ಶಿಸ್ತಿಗೆ ಹೆಚ್ಚು ಪ್ರಾಧಾನ್ಯ ಅವರದು. ನಾನು ತುಂಬಾ ಬುದ್ಧಿವಂತ ಹುಡುಗ ನೇನಲ್ಲ. ಆದರೂ ಹತ್ತಿರ ಕರೆದು ಪ್ರೀತಿಯಿಂದ ಹೇಳಿಕೊಡುತ್ತಿದ್ದರು. ಸಮಾಜದಲ್ಲಿ ಮುಂದೆ ಬಂದು ಗುರುತಿಸಿಕೊಳ್ಳುವುದಕ್ಕೆ ಛಲ ಬೇಕು, ಜನರ ಪ್ರೀತಿ ಗಳಿಸಬೇಕು ಎಂದು ಹಲವಾರು ಬಾರಿ ಹೇಳಿಕೊಟ್ಟಿದ್ದರು. ಆಗ ಅದು ಅಷ್ಟಾಗಿಅರ್ಥವಾಗುತ್ತಿರಲಿಲ್ಲ. ಆದರೆ ನಾವು ಶಾಲೆ ಬಿಟ್ಟು ಸಮಾಜ ದೊಂದಿಗೆ ಬೆರೆಯಲು ಆರಂಭಿಸಿದಾಗ ಒಂದೊಂದೇ ಹಿತ ಮಾತುಗಳು ನೆನಪಿಗೆ ಬರುತ್ತಿದ್ದವು – ಕೋಟ್ಯಾನ್‌ ಸ್ಮರಿಸಿಕೊಳ್ಳುತ್ತಾರೆ.

ನನ್ನ ಶಾಲೆ, ಜೀವನದ ಪ್ರತಿ ಹಂತದಲ್ಲಿಯೂ ಹಲವು ಮಂದಿ ಗುರುಗಳ ಪ್ರಭಾವ ಇದೆ. ಅವು ಈಗಲೂ ನನ್ನ ಜೀವನ ರೂಪಿಸುತ್ತಿವೆ ಎನ್ನುತ್ತಾರೆ ರಮಾನಂದ.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳ ಜತೆಗೆ ಶಿಕ್ಷಕರಿಗೂ ಆನ್ ಲೈನ್ ಕ್ಲಾಸ್ ಎಂಬ ಹೊಸ‌ ಅನುಭವ

ಮಕ್ಕಳ ಜತೆಗೆ ಶಿಕ್ಷಕರಿಗೂ ಆನ್ ಲೈನ್ ಕ್ಲಾಸ್ ಎಂಬ ಹೊಸ‌ ಅನುಭವ

ವಿದ್ಯಾರ್ಥಿಗಳ ನೇರ ಒಡನಾಟವಿಲ್ಲದೇ ವೃತ್ತಿ ಜೀವನ ಬೇಸರವೆನಿಸಿದೆ

ವಿದ್ಯಾರ್ಥಿಗಳ ನೇರ ಒಡನಾಟವಿಲ್ಲದೇ ವೃತ್ತಿ ಜೀವನ ಬೇಸರವೆನಿಸಿದೆ

ಈಗ ಶಾಲಾ ಕಾಲೇಜುಗಳಲ್ಲಿ ಎಲ್ಲರ ಬಾಯಲ್ಲೂ ಆನ್ ಲೈನ್ ತರಗತಿಗಳದ್ದೇ ವಿಚಾರ

ಈಗ ಶಾಲಾ ಕಾಲೇಜುಗಳಲ್ಲಿ ಎಲ್ಲರ ಬಾಯಲ್ಲೂ ಆನ್ ಲೈನ್ ತರಗತಿಗಳದ್ದೇ ವಿಚಾರ

ಮಕ್ಕಳೊಂದಿಗೆ ಇದ್ದು ಪಾಠ ಮಾಡುವ ಖುಷಿ ಆನ್ ಲೈನ್ ಕ್ಲಾಸ್ ನಲ್ಲಿ ಸಿಗಲ್ಲ..!

ಮಕ್ಕಳೊಂದಿಗೆ ಇದ್ದು ಪಾಠ ಮಾಡುವ ಖುಷಿ ಆನ್ ಲೈನ್ ಕ್ಲಾಸ್ ನಲ್ಲಿ ಸಿಗಲ್ಲ..!

ವಸತಿ ಪ್ರದೇಶಕ್ಕೆ ತೆರಳಿ ಮಕ್ಕಳ ಕಲಿಕೆಗೆ ಶ್ರಮಿಸುತ್ತಿರುವ ಶಿಕ್ಷಕರು ಅಭಿನಂದನಾರ್ಹ‌ರು

ವಸತಿ ಪ್ರದೇಶಕ್ಕೆ ತೆರಳಿ ಮಕ್ಕಳ ಕಲಿಕೆಗೆ ಶ್ರಮಿಸುತ್ತಿರುವ ಶಿಕ್ಷಕರು ಅಭಿನಂದನಾರ್ಹ‌ರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.