ಕುಗ್ಗದೆ ಗೆದ್ದು ಬರಲು ಕಲಿಸಿದರು

ಕಾಯಕ ಗುರುವಿಗೆ ನಮೋ ನಮಃ

Team Udayavani, Sep 5, 2019, 5:21 AM IST

t-10
ಇಂದು ಶಿಕ್ಷಕರ ದಿನಾಚರಣೆ. ನಮ್ಮ ಜೀವನವೆಂಬ ರಥವನ್ನು ಮುನ್ನಡೆಸಲು ಪಾಠ ಕಲಿಸಿದ ಶಿಕ್ಷಕರಷ್ಟೇ ಮಹತ್ತರವಾದ ಸ್ಥಾನವನ್ನು ಕಾಯಕ ಕಲಿಸಿದ ಗುರು ಕೂಡ ಹೊಂದಿದ್ದಾರೆ. ಅಂತಹ ಗುರುಗಳ ಬಗ್ಗೆ ಆಯ್ದ ಕೆಲವರು ನೆನಪಿಸಿಕೊಂಡದ್ದು ಹೀಗೆ…

ಪಿಕಪ್‌ ಚಾಲಕ ಮಹಾಬಲ ಪೂಜಾರಿ – ಪದ್ದು ಪೂಜಾರಿ ದಂಪತಿಯ ಆರು ಪುತ್ರರಲ್ಲಿ ಐದನೆಯವರು ಅಂತಾರಾಷ್ಟ್ರೀಯ ಪದಕ ವಿಜೇತ ವೇಟ್ ಲಿಫ್ಟರ್‌ ವಂಡ್ಸೆ ಚಿತ್ತೂರಿನ ಗುರುರಾಜ್‌.

‘ನಾನು ಆಸ್ಟ್ರೇಲಿಯದ ಗೋಲ್ಡ್ಕೋಸ್ಟ್‌ನಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್‌ನಲ್ಲಿ ವೇಟ್ಲಿಫ್ಟಿಂಗ್‌ ಸ್ಪರ್ಧೆ ಯಲ್ಲಿ ಬೆಳ್ಳಿ ಪದಕ ಪಡೆಯಲು, ಕುಸ್ತಿಯಲ್ಲಿ ರಾಜ್ಯ ಪದಕ ಪಡೆ ಯಲು ಕಾರಣರಾದವರು ಇಬ್ಬರು ಗುರುಗಳು. ಅವರೇ ನನ್ನ ಜೀವನದ ಮಹತ್ವದ ಮೈಲಿಗಲ್ಲುಗಳಿಗೆ ಕಾರಣರು. ಅವರೇ ಕೊಲ್ಲೂರಿನಲ್ಲಿ ಪಿಯು ವ್ಯಾಸಂಗದ ಸಂದರ್ಭ ಪಾಠ ಮಾಡಿದ ಸುಕೇಶ್‌ ಶೆಟ್ಟಿ ಹೊಸಮಠ ಮತ್ತು ಉಜಿರೆ ಎಸ್‌ಡಿಎಂ ಕಾಲೇಜಿನ ರಾಜೇಂದ್ರ ಪ್ರಸಾದ್‌’ ಗುರುರಾಜ್‌ ಸ್ಮರಿಸಿಕೊಳ್ಳುತ್ತಾರೆ.

ಕ್ರೀಡಾ ಹಿನ್ನೆಲೆಯೇ ಇಲ್ಲದಿದ್ದ ಗುರುರಾಜ್‌ ಅವರನ್ನು ಗುರುತಿಸಿ ಕುಸ್ತಿ ಮತ್ತು ಕಬಡ್ಡಿ ಪಟುವಾಗಿ ಅಭ್ಯಾಸ ಮಾಡಿಸಿ ಸಾಧನೆಗೆ ಮುನ್ನುಡಿ ಬರೆಸಿದವರು ಸುಕೇಶ್‌ ಶೆಟ್ಟಿ. ಕನಸಿನಲ್ಲೂ ಅಂದುಕೊಂಡಿ ರದ ರಾಜ್ಯ ಮಟ್ಟದ ಪದಕದ ಸಾಧನೆ ಅವರಿಂದಾಗಿ ಸಾಧ್ಯವಾಯಿತು. ಇದು ನನ್ನ ಬದುಕಿನಲ್ಲಿ ಕ್ರೀಡಾ ಪಟುವಾಗಿದ್ದುಕೊಂಡು ಉದ್ಯೋಗಿ ಯಾಗಿ ಜೀವನ ನಿರ್ವಹಣೆ ಮಾಡಬಹುದು ಎಂಬ ಅರಿವು ಮೂಡಿಸಿ ದವರು ಅವರು ಎಂದು ಗುರು ರಾಜ್‌ ಹೇಳುತ್ತಾರೆ.

ಅವರ ಗರಡಿಯಲ್ಲಿ ಪಳಗಿ ಹಲವು ಚಿನ್ನ ಗೆಲ್ಲುವುದಕ್ಕೆ ಸಾಧ್ಯ ವಾಯಿತು ಎಂದು ಗುರುರಾಜ್‌ ವಿನೀತರಾಗಿ ಹೇಳಿಕೊಳ್ಳುತ್ತಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳ ಜತೆಗೆ ಶಿಕ್ಷಕರಿಗೂ ಆನ್ ಲೈನ್ ಕ್ಲಾಸ್ ಎಂಬ ಹೊಸ‌ ಅನುಭವ

ಮಕ್ಕಳ ಜತೆಗೆ ಶಿಕ್ಷಕರಿಗೂ ಆನ್ ಲೈನ್ ಕ್ಲಾಸ್ ಎಂಬ ಹೊಸ‌ ಅನುಭವ

ವಿದ್ಯಾರ್ಥಿಗಳ ನೇರ ಒಡನಾಟವಿಲ್ಲದೇ ವೃತ್ತಿ ಜೀವನ ಬೇಸರವೆನಿಸಿದೆ

ವಿದ್ಯಾರ್ಥಿಗಳ ನೇರ ಒಡನಾಟವಿಲ್ಲದೇ ವೃತ್ತಿ ಜೀವನ ಬೇಸರವೆನಿಸಿದೆ

ಈಗ ಶಾಲಾ ಕಾಲೇಜುಗಳಲ್ಲಿ ಎಲ್ಲರ ಬಾಯಲ್ಲೂ ಆನ್ ಲೈನ್ ತರಗತಿಗಳದ್ದೇ ವಿಚಾರ

ಈಗ ಶಾಲಾ ಕಾಲೇಜುಗಳಲ್ಲಿ ಎಲ್ಲರ ಬಾಯಲ್ಲೂ ಆನ್ ಲೈನ್ ತರಗತಿಗಳದ್ದೇ ವಿಚಾರ

ಮಕ್ಕಳೊಂದಿಗೆ ಇದ್ದು ಪಾಠ ಮಾಡುವ ಖುಷಿ ಆನ್ ಲೈನ್ ಕ್ಲಾಸ್ ನಲ್ಲಿ ಸಿಗಲ್ಲ..!

ಮಕ್ಕಳೊಂದಿಗೆ ಇದ್ದು ಪಾಠ ಮಾಡುವ ಖುಷಿ ಆನ್ ಲೈನ್ ಕ್ಲಾಸ್ ನಲ್ಲಿ ಸಿಗಲ್ಲ..!

ವಸತಿ ಪ್ರದೇಶಕ್ಕೆ ತೆರಳಿ ಮಕ್ಕಳ ಕಲಿಕೆಗೆ ಶ್ರಮಿಸುತ್ತಿರುವ ಶಿಕ್ಷಕರು ಅಭಿನಂದನಾರ್ಹ‌ರು

ವಸತಿ ಪ್ರದೇಶಕ್ಕೆ ತೆರಳಿ ಮಕ್ಕಳ ಕಲಿಕೆಗೆ ಶ್ರಮಿಸುತ್ತಿರುವ ಶಿಕ್ಷಕರು ಅಭಿನಂದನಾರ್ಹ‌ರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.