ದುರ್ಗಮವಾಗಿರುವ ಪ್ರದೇಶದಲ್ಲಿ 1ರಿಂದ 5 ತರಗತಿಗಳಿಗೆ ಆನ್ಲೈನ್ ಶಿಕ್ಷಣ ಕನಸಿನ ಮಾತು

ಓದು ಬರಹ ಕಲಿಯಬೇಕಾದ ಮಕ್ಕಳು ಖಾಲಿ ಕೊಡಗಳಂತಾಗಿವೆ. ಕಲಿಕೆಯ ಕನಿಷ್ಠ ಮಟ್ಟವು ಮಾಯವಾಗಿದೆ.

Team Udayavani, Sep 4, 2020, 5:00 PM IST

ದುರ್ಗಮವಾಗಿರುವ ಪ್ರದೇಶದಲ್ಲಿ 1ರಿಂದ 5 ತರಗತಿಗಳಿಗೆ ಆನ್ಲೈನ್ ಶಿಕ್ಷಣ ಕನಸಿನ ಮಾತು

ಕೈಲಾಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಬದುಕಿನ ಪಯಣ ಮುಂದೆ.ಕೊರೊನಾ ಎಂಬ ಮಹಾಮಾರಿ ಸೋಂಕಿನಿಂದ ಜೀವ ಜೀವನ ಎಲ್ಲವು ನಿರ್ನಾಮವಾಯಿತೆಂದು ಅಂಜಿ ಅಳುಕಿ ಕುಳಿತರೆ ಮಾನಸಿಕ ಒತ್ತಡಕ್ಕೆ ಒಳಗಾಗಿ ಜರ್ಜರಿತರಾಗುವುದು ಖಂಡಿತ ” ಧೈರ್ಯಂ ಸರ್ವತ್ರ ಸಾಧನಂ” ಎಂಬಂತೆ ಉಸಿರಿರುವರೆಗೂ ಧೈರ್ಯವೆಂಬ ಬಂದೂಕನ್ನು ಹಿಡಿದು ಮಾಸ್ಕ್, ಸ್ಯಾನಿಟೈಸರ್. ಸಾಮಾಜಿಕ ಅಂತರವೆಂಬ ಮದ್ದು ಗುಂಡುಗಳನ್ನು ಬಳಸಿ ಕೋವಿಡ್ ವೈರಸ್ ನ್ನು ಹೆಡೆಮುರಿಕಟ್ಟಿ ಬದಕುವ ಪ್ರಯತ್ನ ನಮ್ಮದಾಗಬೇಕು.

ಮಾರ್ಚ್ 14ರಂದು ಮುಚ್ಚಲ್ಪಟ್ಟ ಜ್ಙಾನ ದೇಗುಲ ಇಂದಿಗೂ ತೆರೆದೆ ಇಲ್ಲ. ನಿರಂತರ ನಿರಾತಂಕವಾಗಿ ಓದು ಬರಹ ಕಲಿಯಬೇಕಾದ ಮಕ್ಕಳು ಖಾಲಿ ಕೊಡಗಳಂತಾಗಿವೆ. ಕಲಿಕೆಯ ಕನಿಷ್ಠ ಮಟ್ಟವು ಮಾಯವಾಗಿದೆ.ಫೋಷಕರ ಭಯದ ನಡುವೆ ಸರ್ಕಾರ ಮತ್ತು ಶಿಕ್ಷಣ ಇಲಾಖೆ ವಿವಿಧ ಆಯಾಮಗಳ ಮೂಲಕ ಶಿಕ್ಷಣ ಕೊಡುವುದಕ್ಕೆ ಪ್ರಯತ್ನಿಸುತ್ತಿದೆ.

ಆನ್ಲೈನ್ ಶಿಕ್ಷಣದಂತ ಶಿಕ್ಷಣ ಭೌಗೋಳಿಕವಾಗಿ ದುರ್ಗಮವಾಗಿರುವ ಪ್ರದೇಶದಲ್ಲಿ 1ರಿಂದ 5 ತರಗತಿಗಳಿಗೆ ಈ ಪ್ರಯತ್ನ ಕನಸಿನ ಮಾತೆ‌ ಸರಿ‌. ಏಕೆಂದರೆ ಯಾವೂದೆ ನೆಟ್ ವರ್ಕ್ ಇಲ್ಲಿಗೆ ಸೂಟ್ ಆಗುವುದಿಲ್ಲ.ಕಾಲ್ಪನಿಕ ಕೊಠಡಿಗಳ ಮೂಲಕ ಮನೆ ಪಾಠ,ವಠಾರ ಪಾಠದ ಮೂಲಕ ಮಕ್ಕಳು ಶಾಲೆಯಲ್ಲಿ ಕಲಿತಹಾಗೆ‌ ಸಹಪಾಠಿಗಳು, ಶಿಕ್ಷಕರ ಎದುರಿನಲ್ಲಿ ಆತ್ಮವಿಶ್ವಾಸದಿಂದ ಕಲಿಯುತ್ತಾರೆ. ಸದ್ಯದ ಸಂದಿಗ್ದ ಪರಿಸ್ತಿತಿಯಲ್ಲಿ ವಿದ್ಯಾಗಮ ನಿರಂತರ ಕಲಿಕಾ ಕಾರ್ಯಕ್ರಮವು ಕಾಲ್ಪನಿಕ ಕೊಠಡಿಗಳ ಮೂಲಕ ನೇರ ಭೋದನೆಯೇ ಹೆಚ್ಚು ಪರಿಣಾಮಕಾರಿ ಎನ್ನುವುದು ನನ್ನ ಅಭಿಪ್ರಾಯ.

ಮುಖ್ಯಶಿಕ್ಷಕರು ಮತ್ತು ಸಹಶಿಕ್ಷಕರು
ಸ.ಕಿ.ಪ್ರಾ ಶಾಲೆ ಕುಳ್ಳಂಬಳ್ಳಿ.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳ ಜತೆಗೆ ಶಿಕ್ಷಕರಿಗೂ ಆನ್ ಲೈನ್ ಕ್ಲಾಸ್ ಎಂಬ ಹೊಸ‌ ಅನುಭವ

ಮಕ್ಕಳ ಜತೆಗೆ ಶಿಕ್ಷಕರಿಗೂ ಆನ್ ಲೈನ್ ಕ್ಲಾಸ್ ಎಂಬ ಹೊಸ‌ ಅನುಭವ

ವಿದ್ಯಾರ್ಥಿಗಳ ನೇರ ಒಡನಾಟವಿಲ್ಲದೇ ವೃತ್ತಿ ಜೀವನ ಬೇಸರವೆನಿಸಿದೆ

ವಿದ್ಯಾರ್ಥಿಗಳ ನೇರ ಒಡನಾಟವಿಲ್ಲದೇ ವೃತ್ತಿ ಜೀವನ ಬೇಸರವೆನಿಸಿದೆ

ಈಗ ಶಾಲಾ ಕಾಲೇಜುಗಳಲ್ಲಿ ಎಲ್ಲರ ಬಾಯಲ್ಲೂ ಆನ್ ಲೈನ್ ತರಗತಿಗಳದ್ದೇ ವಿಚಾರ

ಈಗ ಶಾಲಾ ಕಾಲೇಜುಗಳಲ್ಲಿ ಎಲ್ಲರ ಬಾಯಲ್ಲೂ ಆನ್ ಲೈನ್ ತರಗತಿಗಳದ್ದೇ ವಿಚಾರ

ಮಕ್ಕಳೊಂದಿಗೆ ಇದ್ದು ಪಾಠ ಮಾಡುವ ಖುಷಿ ಆನ್ ಲೈನ್ ಕ್ಲಾಸ್ ನಲ್ಲಿ ಸಿಗಲ್ಲ..!

ಮಕ್ಕಳೊಂದಿಗೆ ಇದ್ದು ಪಾಠ ಮಾಡುವ ಖುಷಿ ಆನ್ ಲೈನ್ ಕ್ಲಾಸ್ ನಲ್ಲಿ ಸಿಗಲ್ಲ..!

ವಸತಿ ಪ್ರದೇಶಕ್ಕೆ ತೆರಳಿ ಮಕ್ಕಳ ಕಲಿಕೆಗೆ ಶ್ರಮಿಸುತ್ತಿರುವ ಶಿಕ್ಷಕರು ಅಭಿನಂದನಾರ್ಹ‌ರು

ವಸತಿ ಪ್ರದೇಶಕ್ಕೆ ತೆರಳಿ ಮಕ್ಕಳ ಕಲಿಕೆಗೆ ಶ್ರಮಿಸುತ್ತಿರುವ ಶಿಕ್ಷಕರು ಅಭಿನಂದನಾರ್ಹ‌ರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.