ಇಬ್ಬರು ಗುರುಗಳು ಜೀವನದ ಕಣ್ಣುಗಳಂತೆ


Team Udayavani, Sep 5, 2019, 5:00 AM IST

t-11

ಕ್ರೀಡೆಯಲ್ಲಿ ಏನಾದರೊಂದು ಸಾಧನೆ ಮಾಡಬೇಕೆಂಬ ಹಂಬಲ ಇತ್ತು. ಆದರೆ ಯೋಗದಲ್ಲಿ ಈ ಹಂತ ತಲುಪುತ್ತೇನೆ ಎಂದು ಕನಸು ಇರಲಿಲ್ಲ. ಇದಕ್ಕೆ ಕಾರಣ ನನ್ನ ಜೀವನದ ಎರಡು ಕಣ್ಣುಗಳಾದ ಪ್ರಾಥಮಿಕ ಶಾಲಾ ಶಿಕ್ಷಕ ಎಂ.ವಿ. ಲಂಬಾಣಿ ಮತ್ತು ಮರವಂತೆ ಪ್ರೌಢಶಾಲೆ ಹಿಂದಿ ಶಿಕ್ಷಕಿ ಯಶೋದಾ- ವಿಯೆಟ್ನಾಂನಲ್ಲಿ ಯೋಗ ಶಿಕ್ಷಕರಾಗಿರುವ ಕುಶ ಪೂಜಾರಿ ಹೇಳುತ್ತಾರೆ.

ಕುಶ ಮರವಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಯುತ್ತಿದ್ದಾಗಲೇ ಲಂಬಾಣಿ ಅವರು ಗುರುತಿಸಿ ಯೋಗ ತರಬೇತಿ ನೀಡಿದರು. ಆಗ ಕುಶರಿಗೆ ಏನೂ ಸಾಧಿಸಲಾಗಲಿಲ್ಲ. ಪ್ರೌಢಶಿಕ್ಷಣದ ಹಂತದಲ್ಲಿ ಯಶೋದಾ ಮೇಡಂ ಮತ್ತಷ್ಟು ಸ್ಫೂರ್ತಿ ತುಂಬಿದರು. ಇನ್ನಷ್ಟು ತರಬೇತಿ ನೀಡಿದರು.

‘ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಂತದಲ್ಲಿ ಇವರಿಬ್ಬರು ನನ್ನ ಜೀವನದ ತಳಪಾಯವನ್ನು ಗಟ್ಟಿ ಮಾಡಿದ ಕಾರಣ ನಾನಿಂದು ವಿದೇಶದಲ್ಲಿ ಯೋಗ ತರಬೇತುದಾರನಾಗಿದ್ದೇನೆ. ಯೋಗ ಎಂದರೇನು, ಹೇಗೆ ಅಭ್ಯಸಿಸಬೇಕು, ಇದನ್ನು ಅಕಾಡೆಮಿಕ್‌ ಆಗಿ ಹೇಗೆ ಸ್ವೀಕರಿಸಬೇಕು ಎಂದು ತಿಳಿ ಹೇಳಿದವರು ಇವರೇ’ ಎಂದು ಕುಶ ಪೂಜಾರಿ ಸ್ಮರಿಸಿಕೊಳ್ಳುತ್ತಾರೆ.

ಕುಶ ಪೂಜಾರಿ ಅವರ ತಂದೆ ಹೋಟೆಲ್ ಉದ್ಯೋಗಿ, ತಾಯಿ ಗೃಹಿಣಿ. ಸಾಮಾನ್ಯ ಕುಟುಂಬದಿಂದ ಬಂದು ಈಗ ಅಸಾಮಾನ್ಯ ಸಾಧನೆ ಮಾಡಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳ ಜತೆಗೆ ಶಿಕ್ಷಕರಿಗೂ ಆನ್ ಲೈನ್ ಕ್ಲಾಸ್ ಎಂಬ ಹೊಸ‌ ಅನುಭವ

ಮಕ್ಕಳ ಜತೆಗೆ ಶಿಕ್ಷಕರಿಗೂ ಆನ್ ಲೈನ್ ಕ್ಲಾಸ್ ಎಂಬ ಹೊಸ‌ ಅನುಭವ

ವಿದ್ಯಾರ್ಥಿಗಳ ನೇರ ಒಡನಾಟವಿಲ್ಲದೇ ವೃತ್ತಿ ಜೀವನ ಬೇಸರವೆನಿಸಿದೆ

ವಿದ್ಯಾರ್ಥಿಗಳ ನೇರ ಒಡನಾಟವಿಲ್ಲದೇ ವೃತ್ತಿ ಜೀವನ ಬೇಸರವೆನಿಸಿದೆ

ಈಗ ಶಾಲಾ ಕಾಲೇಜುಗಳಲ್ಲಿ ಎಲ್ಲರ ಬಾಯಲ್ಲೂ ಆನ್ ಲೈನ್ ತರಗತಿಗಳದ್ದೇ ವಿಚಾರ

ಈಗ ಶಾಲಾ ಕಾಲೇಜುಗಳಲ್ಲಿ ಎಲ್ಲರ ಬಾಯಲ್ಲೂ ಆನ್ ಲೈನ್ ತರಗತಿಗಳದ್ದೇ ವಿಚಾರ

ಮಕ್ಕಳೊಂದಿಗೆ ಇದ್ದು ಪಾಠ ಮಾಡುವ ಖುಷಿ ಆನ್ ಲೈನ್ ಕ್ಲಾಸ್ ನಲ್ಲಿ ಸಿಗಲ್ಲ..!

ಮಕ್ಕಳೊಂದಿಗೆ ಇದ್ದು ಪಾಠ ಮಾಡುವ ಖುಷಿ ಆನ್ ಲೈನ್ ಕ್ಲಾಸ್ ನಲ್ಲಿ ಸಿಗಲ್ಲ..!

ವಸತಿ ಪ್ರದೇಶಕ್ಕೆ ತೆರಳಿ ಮಕ್ಕಳ ಕಲಿಕೆಗೆ ಶ್ರಮಿಸುತ್ತಿರುವ ಶಿಕ್ಷಕರು ಅಭಿನಂದನಾರ್ಹ‌ರು

ವಸತಿ ಪ್ರದೇಶಕ್ಕೆ ತೆರಳಿ ಮಕ್ಕಳ ಕಲಿಕೆಗೆ ಶ್ರಮಿಸುತ್ತಿರುವ ಶಿಕ್ಷಕರು ಅಭಿನಂದನಾರ್ಹ‌ರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.