ಭಾರತದ ಮೊದಲ ಮೊಬೈಲ್ ಕರೆಗೆ 25 ವರ್ಷ: ಯಾರ ನಡುವೆ ಮಾತುಕತೆಯಾಗಿತ್ತು ಗೊತ್ತಾ?


Team Udayavani, Aug 1, 2020, 9:14 AM IST

mobile-phone

ಸಾಂದರ್ಭಿಕ ಚಿತ್ರ ಬಳಸಲಾಗಿದೆ.

ಮುಂಬೈ: ಜುಲೈ 31 ಭಾರತದ ಇತಿಹಾಸದಲ್ಲಿ ಅಚ್ಚೊತ್ತಿದ ದಿನ.  ಯಾಕೆಂದರೇ ಭಾರತದಲ್ಲಿ ಮೊದಲು ಮೊಬೈಲ್ ಕರೆ (Mobile call) ಮಾಡಿದ ದಿನ ಇದಾಗಿದೆ. 25 ವರ್ಷಗಳ ಹಿಂದೆ 1995 ಜುಲೈ 31 ರಂದು ಆಗಿನ ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿದ್ದ ಜ್ಯೋತಿ ಬಸು, ಕೇಂದ್ರ ಸಂವಹನ ಸಚಿವರಾಗಿದ್ದ ಸುಖ್ ರಾಮ್ ಅವರಿಗೆ ಮೊದಲ ಮೊಬೈಲ್ ಕರೆ ಮಾಡಿದ್ದರು.

ಮೊದಲ ಕರೆಯನ್ನು ನೋಕಿಯಾ ಮೊಬೈಲ್ ಬಳಸಿ ಮಾಡಲಾಗಿತ್ತು. ಈ ನೆಟ್‌ವರ್ಕ್ ಮೋದಿ ಟೆಲ್‌ಸ್ಟ್ರಾ ಅವರ ಮೊಬೈಲ್ ನೆಟ್ ಸೇವೆಯಾಗಿದ್ದು, ಇದು ಭಾರತದ ಬಿ.ಕೆ. ಮೋದಿ ಗ್ರೂಪ್ ಮತ್ತು ಆಸ್ಟ್ರೇಲಿಯಾದ ಟೆಲ್‌ಸ್ಟ್ರಾ ನಡುವಿನ ಜಂಟಿ ಉದ್ಯಮವಾಗಿತ್ತು. ಕಲ್ಕತ್ತಾದಿಂದ ಮತ್ತು ನವದೆಹಲಿ  ನಡುವೆ ಈ ಮೊಬೈಲ್ ಕರೆ ಮಾಡಲಾಗಿತ್ತು.

ಪ್ರಮುಖವಾಗಿ ಗಮಿಸುವುದಾದರೇ ಈ ಹಿಂದೆ 1 ನಿಮಿಷ ಮಾತನಾಡಲು 8.4 ರುಪಾಯಿಗಳನ್ನು ವ್ಯಯಿಸಬೇಕಾಗಿತ್ತು. ಇದು ಒಳ ಕರೆ ಮತ್ತು ಹೊರ ಕರೆಗೂ ಅನ್ವಯವಾಗಿತ್ತು. ಕೆಲವೊಮ್ಮೆ ಮೊಬೈಲ್ ಟ್ರಾಫಿಕ್ ಅವಧಿ ಹೆಚ್ಚಳವಾದಾಗ ಒಂದು ನಿಮಿಷಕ್ಕೆ 16.8 ರೂಪಾಯಿ ಪಾವತಿಸವೇಕಾದ ಅನಿವಾರ್ಯತೆ ಕೂಡ ಇತ್ತು.

ಇದೀಗ ಭಾರತದಲ್ಲಿ 448 ಮಿಲಿಯನ್ ಮೊಬೈಲ್ ಬಳಕೆದಾರರಿದ್ದಾರೆ. ಮಾತ್ರವಲ್ಲದೆ ಮೊಬೈಲ್ ಬಳಕೆದಾರರಲ್ಲೂ ಕೂಡ ಚೀನಾ ಹೊರತುಪಡಿಸಿದರೆ ಭಾರತ ಎರಡನೇ ಅತೀ ಡೊಡ್ಡ ರಾಷ್ಟ್ರ ಎನಿಸಿಕೊಂಡಿದೆ.  ಪ್ರಮುಖವಾಗಿ ಭಾರತದಲ್ಲಿ ಮುಖೇಶ್ ಅಂಬಾನಿ ಒಡೆತನದ ಜಿಯೋ, ಉಚಿತ ಕರೆ ಮತ್ತು ಇಂಟರ್ನೆಟ್ ಸೇವೆ ಜಾರಿಗೆ ತಂದ ಮೊಬೈಲ್ ಬಳಕೆದಾರರ ಸಂಖ್ಯೆ ದುಪ್ಪಟ್ಟಾಗಿದೆ.

ಟಾಪ್ ನ್ಯೂಸ್

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.