6 ಗಂಟೆಗಳ ಕಾಲ ನಿಷ್ಟ್ರಿಯ; ಬರೋಬ್ಬರಿ 40 ಸಾವಿರ ಕೋಟಿ ನಷ್ಟ!

ಫೇಸ್‌ಬುಕ್‌, ವ್ಯಾಟ್ಸ್‌ಆ್ಯಪ್‌, ಇನ್‌ಸ್ಟಾಗ್ರಾಂ 6 ಗಂಟೆಗಳ ಕಾಲ ನಿಷ್ಟ್ರಿಯ

Team Udayavani, Oct 6, 2021, 10:21 AM IST

ಬರೋಬ್ಬರಿ 40 ಸಾವಿರ ಕೋಟಿ ನಷ್ಟ!

ವಾಷಿಂಗ್ಟನ್‌: ಫೇಸ್‌ಬುಕ್‌, ವ್ಯಾಟ್ಸ್‌ಆ್ಯಪ್‌,  ಮತ್ತು ಇನ್‌ಸ್ಟಾಗ್ರಾಂಗಳು 6 ಗಂಟೆಗಳ ಕಾಲ ನಿಷ್ಟ್ರಿಯವಾದ ಕಾರಣದಿಂದಾಗಿ ಫೇಸ್‌ಬುಕ್‌ ಸಂಸ್ಥೆಯ ಸ್ಥಾಪಕ ಮಾರ್ಕ್‌ ಝುಕರ್‌ಬರ್ಗ್‌ಗೆ ಬರೋಬ್ಬರಿ 40 ಸಾವಿರ ಕೋಟಿ ರೂ. ನಷ್ಟವುಂಟಾಗಿದೆ!

ಸೋಮವಾರ ರಾತ್ರಿ 9ಗಂಟೆಯಿಂದ ಮಂಗಳವಾರ ಬೆಳಗಿನ ಜಾವ 4 ಗಂಟೆವರೆಗೆ ಈ ಮೂರು ಸಾಮಾಜಿಕ ಜಾಲತಾಣಗಳು ಸಂಪೂರ್ಣವಾಗಿ ನಿಷ್ಕ್ರಿಯವಾಗಿದ್ದವು. ಜಗತ್ತಿನ ಯಾವ ಭಾಗದಲ್ಲೂ ಇವು ಕಾರ್ಯಾಚರಣೆ ಮಾಡುತ್ತಿರಲಿಲ್ಲ.

ಅತ್ತ ಅಮೆರಿಕದಲ್ಲಿನ ಷೇರುಪೇಟೆಯಲ್ಲೂ ಫೇಸ್‌ಬುಕ್‌ ಷೇರುಗಳು ಶೇ.5ರಷ್ಟು ಕುಸಿತವಾದವು. ಹೀಗಾಗಿ ಕಳೆದ ವಾರವಷ್ಟೇ 140 ಬಿಲಿಯನ್‌ ಡಾಲರ್‌ ಆಸ್ತಿ ಹೊಂದಿ 5ನೇ ಸ್ಥಾನದಲ್ಲಿದ್ದ ಝುಕರ್‌ಬರ್ಗ್‌, ಸೋಮವಾರ ರಾತ್ರಿಯ ಕ್ರ್ಯಾಷ್‌ನಿಂದಾಗಿ 6ನೇ ಸ್ಥಾನಕ್ಕೆ ಕುಸಿದರು. ಈಗ ಅವರ ಒಟ್ಟು ಆಸ್ತಿ ಮೌಲ್ಯ 120 ಬಿಲಿಯನ್‌ ಡಾಲರ್‌ಗೆ ಕುಸಿತ ಕಂಡಿದೆ.

ರಾತ್ರಿಯಿಡೀ ಪರದಾಟ
ಮೂರು ಜಾಲತಾಣಗಳು ನಿಷ್ಕ್ರಿಯವಾಗಿದ್ದರಿಂದ ಭಾರತವೂ ಸೇರಿದಂತೆ ಜಗತ್ತಿನ ಎಲ್ಲ ಭಾಗಗಳಲ್ಲೂ ಭಾರೀ ಪರದಾಟ ಉಂಟಾಯಿತು. ಅದರಲ್ಲೂ ವಾಟ್ಸ್‌ಆ್ಯಪ್‌ ಸ್ಥಗಿತವಾಗಿದ್ದರಿಂ ಹೆಚ್ಚು ತೊಂದರೆಯಾಯಿತು. ಕೆಲವರು ತಮ್ಮ ಮೊಬೈಲ್‌ಗಳಲ್ಲೇ ಏನೋ ಸಮಸ್ಯೆಯಾಗಿದೆ, ಹೀಗಾಗಿ ವ್ಯಾಟ್ಸ್‌ಆ್ಯಪ್‌, ಕೆಲಸ ಮಾಡುತ್ತಿಲ್ಲ ಎಂದು ಅಲವತ್ತುಗೊಂಡರು.

ಇದನ್ನೂ ಓದಿ:ಮಟ್ಟುಗುಳ್ಳ ಬೆಳೆಗಾರರಿಗೆ ಪರಿಹಾರ ಧನ ವಿತರಿಸಿದ ಶಾಸಕ ಲಾಲಾಜಿ ಆರ್ ಮೆಂಡನ್

ಸ್ಥಗಿತಕ್ಕೆ ಕಾರಣ
ಸರ್ವರ್‌ನ ರೌಟರ್‌ನಲ್ಲಿ ಗ್ಲಿಚಸ್‌ ಮತ್ತು ಕಾನ್ಫಿಗರೇಶನ್‌ನಲ್ಲಿ ಬದಲಾವಣೆಯಾಗಿದ್ದರಿಂದ ಈ ಪ್ರಮಾಣದ ತೊಂದರೆಯಾಯಿತು ಎಂದು ಫೇಸ್‌ಬುಕ್‌ ಮೂಲಗಳು ಹೇಳಿವೆ. ಇದನ್ನು ಸರಿ ಮಾಡಲು ಬಹಳಷ್ಟು ಸಮಯ ಹಿಡಿದಿದೆ. ಸಿಬ್ಬಂದಿಯೇ ಕ್ಯಾಲಿಫೋರ್ನಿಯಾದಲ್ಲಿರುವ ಡೇಟಾ ಸೆಂಟರ್‌ಗೆ ತೆರಳಿ ಸರಿ ಮಾಡಿದೆ. ಈ ಮಧ್ಯೆ 2019ರಲ್ಲೂ ಫೇಸ್‌ಬುಕ್‌ ಒಂದು ಗಂಟೆಗಳ ಕಾಲ ಡೌನ್‌ ಆಗಿತ್ತು.

ಕ್ಷಮೆ ಕೋರಿದ ಝುಕರ್‌ಬರ್ಗ್‌
ಆರು ಗಂಟೆಗಳ ಕಾಲ ಮೂರು ಜಾಲತಾಣಗಳ ಸೇವೆ ಸ್ಥಗಿತವಾಗಿದ್ದಕ್ಕೆ ಫೇಸ್‌ಬುಕ್‌ ಸ್ಥಾಪಕ ಮತ್ತು ಸಿಇಓ ಮಾರ್ಕ್‌ ಝುಕರ್‌ಬರ್ಗ್‌ ಕ್ಷಮೆ ಕೋರಿದ್ದಾರೆ. ಅಲ್ಲದೆ, ಗ್ರಾಹಕರ ಡೇಟಾ ಕೂಡ ಸುರಕ್ಷಿತವಾಗಿದೆ ಎಂದು ಫೇಸ್‌ಬುಕ್‌ ಸಿಬ್ಬಂದಿ ಹೇಳಿದ್ದಾರೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.