ಆರೋಗ್ಯ ಸೇತು ಟೀಕಾಕಾರರಿಗೆ ‘ಓಪನ್‌ ಸೋರ್ಸ್‌’ ಸವಾಲು

ಪ್ರತಿಪಕ್ಷಗಳು, ಸಾರ್ವಜನಿಕರ ಒತ್ತಾಯಕ್ಕೆ ಮಣಿದ ಕೇಂದ್ರ ಸರಕಾರ

Team Udayavani, May 28, 2020, 5:21 PM IST

ಆರೋಗ್ಯ ಸೇತು ಟೀಕಾಕಾರರಿಗೆ ‘ಓಪನ್‌ ಸೋರ್ಸ್‌’ ಸವಾಲು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಕೋವಿಡ್ ಸೋಂಕಿತರ ಇರುವಿಕೆಯನ್ನು ಗುರುತಿಸಬಲ್ಲ ‘ಆರೋಗ್ಯ ಸೇತು’ ಮೊಬೈಲ್‌ ಅಪ್ಲಿಕೇಶನ್‌ ಏಪ್ರಿಲ್‌ನಲ್ಲಿ ಬಿಡುಗಡೆಯಾದಾಗಿನಿಂದ ಅನೇಕ ತಂತ್ರಜ್ಞಾನ  ಪರಿಣಿತರು, ಆ್ಯಪ್‌ ಡೆವಲಪರ್‌ಗಳು ಆ ಅಪ್ಲಿಕೇಶನ್‌ನಲ್ಲಿ ನೋಂದಾಯಿಸಲ್ಪಡುವವರ ಮಾಹಿತಿಯು ಸುರಕ್ಷಿತವಾಗಿಲ್ಲ ಎಂಬ ಆತಂಕ ವ್ಯಕ್ತಪಡಿಸಿದ್ದರು.

ಈ ಆತಂಕಗಳಿಗೆ ಇತಿಶ್ರೀ ಹಾಡಲು ನಿರ್ಧರಿಸಿರುವ ಕೇಂದ್ರ ಸರಕಾರ, ಆರೋಗ್ಯ ಸೇತು ಮೊಬೈಲ್‌ ಆ್ಯಪ್‌ನ ಓಪನ್‌ ಸೋರ್ಸ್‌ ಲಿಂಕ್‌ ಅನ್ನು ಬಿಡುಗಡೆ ಮಾಡಿದೆ. https://github.com/nic-delhi/AarogyaSetu_Android.git ಎಂಬ ಲಿಂಕ್‌ ಅನ್ನು ಬಳಸಿಕೊಂಡು ಆರೋಗ್ಯ ಸೇತುವಿನ ಬಗ್ಗೆ ಇರುವ ಅನುಮಾನಗಳನ್ನು ಬಗೆಹರಿಸಿಕೊಳ್ಳುವಂತೆ ಆ್ಯಪ್‌ ಪರಿಣಿತರಿಗೆ ಸವಾಲೆಸಿದಿದೆ.

ಈಗ ಬಿಡುಗಡೆ ಮಾಡಿರುವ ಓಫ‌ನ್‌ ಸೋರ್ಸ್‌ ಲಿಂಕ್‌ ಆ್ಯಂಡ್ರಾಯ್ಡ್ ಮಾದರಿಯ ಆರೋಗ್ಯ ಸೇತು ಆ್ಯಪ್‌ಗೆ ಸಂಬಂಧಪಟ್ಟಿದ್ದಾಗಿದೆ ಎಂದು ಸರಕಾರ ಹೇಳಿದೆ. ಸದ್ಯಕ್ಕೆ ಆರೋಗ್ಯ ಸೇತು ಬಳಸುತ್ತಿರುವವರಲ್ಲಿ ಶೇ. 98 ಜನರು ಆ್ಯಂಡ್ರಾಯ್ಡ್ ಮಾದರಿಯ ‘ಆರೋಗ್ಯ ಸೇತು’ವನ್ನೇ ಬಳಸುತ್ತಿರುವುದರಿಂದ ಆಂಡ್ರಾಯ್ಡ್ ಮಾದರಿಯ ಓಪನ್‌ ಸೋರ್ಸ್‌ ಲಿಂಕ್‌ ಅನ್ನೇ ಮೊದಲು ಬಿಡುಗಡೆ ಮಾಡಲಾಗಿದೆ.

ಇದನ್ನು ಬಳಸಿಕೊಂಡು ಯಾರಾದರೂ ಸೇತುವಿನ ಸತ್ಯಾಸತ್ಯತೆಯನ್ನು ಪರೀಕ್ಷಿಸಬಹುದು. ಮುಂದಿನ ವಾರ, ಐಒಎಸ್‌ ಮಾದರಿಯ ‘ಆರೋಗ್ಯ ಸೇತು’ ಆ್ಯಪ್‌ನ ಓಪನ್‌ ಸೋರ್ಸ್‌ ಲಿಂಕ್‌ ಅನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಸರಕಾರ ತಿಳಿಸಿದೆ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.