ಜಿಯೋದ ಶೇ 1.85 ಪಾಲನ್ನು 9,000 ಕೋಟಿಗೆ ಖರೀದಿಸಿದ ಅಬುಧಾಬಿ ಮೂಲದ ಮುಬದಲಾ ಸಂಸ್ಥೆ


Team Udayavani, Jun 5, 2020, 9:09 AM IST

jio

ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ತನ್ನ ಜಿಯೋ ಪ್ಲಾಟ್‌ ಫಾರ್ಮ್‌ಗಳಿಗಾಗಿ ಹೂಡಿಕೆಗಳನ್ನು ಸಂಗ್ರಹಿಸುವುದನ್ನು ಮುಂದುವರೆಸಿದೆ. ಇದೀಗ ಅಬುಧಾಬಿ ಮೂಲದ ಮುಬದಲಾ ಸಂಸ್ಥೆ ಜಿಯೋದ ಶೇ 1.85 ರಷ್ಟು ಪಾಲನ್ನು 9,093  ಕೋಟಿ ರೂ. ಗಳಿಗೆ  ಖರೀದಿಸಿದೆ ಎಂದು  ಆರ್ ಐ ಎಲ್ ತಿಳಿಸಿದೆ.

ಗಮನಾರ್ಹ ಸಂಗತಿಯೆಂದರೇ ಕಳೆದ 6 ವಾರಗಳಲ್ಲಿ ಜಿಯೋದಲ್ಲಿ ಹೂಡಿಕೆ ಮಾಡಿದ 6 ಸಂಸ್ಥೆ ಇದಾಗಿದೆ. ಜಿಯೋದಲ್ಲಿ  ಮುಬದಲಾ ಹೂಡಿಕೆ ಮಾಡುವ ಮೂಲಕ ಮಾರ್ಚ್ 2021 ರ ವೇಳೆಗೆ ಆರ್‌ಐಎಲ್ ಅನ್ನು ನಿವ್ವಳ ಸಾಲ ಮುಕ್ತ ಕಂಪನಿಯನ್ನಾಗಿ ಮಾಡುವ ಮತ್ತೊಂದು ದಿಟ್ಟ ಹೆಜ್ಜೆಯಾಗಿದೆ ಎಂದೇ ವಿಶ್ಲೇಷಿಲಾಗಿದೆ.

ಮುಖೇಶ್ ಅಂಬಾನಿಯ ಒಡೆತನದ ಜಿಯೋ ಸಂಸ್ಥೆಯ ಮೇಲೆ ಸತತ ಜಾಗತಿಕ ಹೂಡಿಕೆಯ ಒಟ್ಟು ಮೌಲ್ಯ  87,655.35 ಕೋಟಿ ರೂ.  ಎಂದು ತಿಳಿದುಬಂದಿದೆ. ಪ್ರಥಮಬಾರಿಗೆ ಫೇಸ್​ಬುಕ್​ ಜಿಯೋದ ಷೇರನ್ನು ಶೇ.9.99 ಪಾಲನ್ನು ಖರೀದಿಸಿತ್ತು.

ಇನ್ನು, ಖಾಸಗಿ ಹೂಡಿಕೆ ನಿರ್ವಹಣಾ ಸಂಸ್ಥೆಯಾ ಸಿಲ್ವರ್ ಲೇಕ್ ಜಿಯೋದಲ್ಲಿ ಶೇ. 1 ಪಾಲನ್ನು 5,655.75 ಕೋಟಿ ರೂ.ಗೆ ಖರೀದಿಸಿತ್ತು. ಜಿಯೋದ ಶೇ.2.3 ಪಾಲನ್ನು 11,367 ಕೋಟಿ ರೂಪಾಯಿಗೆ ವಿಸ್ತಾ ಸಂಸ್ಥೆ ಪಡೆದುಕೊಂಡಿತ್ತು. ನಂತರ ಜಿಯೋ ಸಂಸ್ಥೆ ಶೇ. 1.34 ಪಾಲನ್ನು 6598.38 ಕೋಟಿ ರೂಪಾಯಿಗೆ ಜನರಲ್​ ಅಟ್ಲಾಂಟಿಕ್​  ಹಾಗೂ ಶೇ. 2.32 ಪಾಲನ್ನು 11,367 ಕೋಟಿ ರೂಪಾಯಿಗೆ ಕೆಕೆಆರ್​ ಖರಿದಿಸಿತ್ತು.

ಈ ಬಗ್ಗೆ ಮಾತನಾಡಿದ ಮುಖೇಶ್  ಅಂಬಾನಿ, ಅಬುಧಾಬಿ ಸಂಸ್ಥೆ ಜಿಯೋ ಮೇಲೆ ಹೂಡಿಕೆ ಮಾಡುತ್ತಿರುವ ವಿಚಾರ ಖುಷಿ ತಂದಿದೆ. ಡಿಜಿಟಲ್​ ಇಂಡಿಯ ಯೋಜನೆ ಸಂಪೂರ್ಣವಾಗಿ ಜಾರಿಗೆ ಬರಲು ಈ ಹೂಡಿಕೆ ಸಹಕಾರಿಯಾಗಲಿದೆ ಎಂದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.