WhatsApp; ಯೂಟ್ಯೂಬ್ ನಂತೆ ವಾಟ್ಸಾಪ್ ನಲ್ಲಿಯೂ ಬರಲಿದೆ ಜಾಹೀರಾತು!


Team Udayavani, Nov 9, 2023, 3:53 PM IST

ads might be introduced in WhatsApp Status feature

ಕ್ಯಾಲಿಫೋರ್ನಿಯಾ: ವಿಶ್ವದಾದ್ಯಂತ ಎರಡು ಬಿಲಿಯನ್ ಗೂ ಹೆಚ್ಚು ಸಕ್ರಿಯ ಬಳಕೆದಾರರನ್ನು ಹೊಂದಿರುವ ಜನಪ್ರಿಯ ಮೆಸ್ಸೇಜಿಂಗ್ ಆ್ಯಪ್ ವಾಟ್ಸಾಪ್ ಸದಾ ಹೊಸ ಹೊಸ ಫೀಚರ್ ಗಳನ್ನು ಅಪ್ಡೇಟ್ ಮಾಡುತ್ತಿರುತ್ತದೆ. ಆರಂಭದಲ್ಲಿ ಕೇವಲ ಸಂದೇಶ ಕಳುಹಿಸಲು ಬಳಕೆಯಾಗುತ್ತಿದ್ದ ವಾಟ್ಸಪ್ ಇದೀಗ ಚಾನೆಲ್ ಗಳನ್ನು ಹೊಂದಿದೆ.

ಯೂಟ್ಯೂಬ್ ಗಳಲ್ಲಿ ಇದ್ದಂತೆ ವಾಟ್ಸಪ್ ನಲ್ಲಿಯೂ ಜಾಹೀರಾತುಗಳು ಕಾಣಿಸಲಿದೆ. ವಾಟ್ಸಪ್ ಸ್ಟೇಟಸ್ ಮತ್ತು ಚಾನೆಲ್ ಗಳಲ್ಲಿ ಜಾಹೀರಾತುಗಳನ್ನು ತರಲು ಸಂಸ್ಥೆ ಮುಂದಾಗಿದೆ. ಅಲ್ಲದೆ ಇದೇ ಸಮಯದಲ್ಲಿ ಹೊಸ ವಾಯ್ಸ್ ಮೆಸೇಜ್ ಮತ್ತು ಸ್ಟಿಕ್ಕರ್ ಫೀಚರ್ ಗಳನ್ನು ಅಭಿವೃದ್ಧಿಪಡಿಸುತ್ತಿದೆ. ಇದು ಕಂಪನಿಯು ತನ್ನ ಹಣಗಳಿಕೆಯ ತಂತ್ರಗಳನ್ನು ವಿಸ್ತರಿಸುವ ಮತ್ತು ಬಳಕೆದಾರರ ಅನುಭವವನ್ನು ಹೆಚ್ಚಿಸುವ ಉದ್ದೇಶವನ್ನು ಸೂಚಿಸುತ್ತವೆ.

ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ ವಾಟ್ಸಪ್ ಸಿಇಒ ವಿಲ್ ಕ್ಯಾತ್ ಕಾರ್ಟ್, ಸ್ಟೇಟಸ್ ಮತ್ತು ಚಾನೆಲ್‌ ಗಳಲ್ಲಿನ ಜಾಹೀರಾತುಗಳ ಸಂಭಾವ್ಯತೆಯ ಬಗ್ಗೆ ಸುಳಿವು ನೀಡಿದರು. ಮೆಸೇಜ್ ಕಳುಹಿಸುವ ಇನ್‌ ಬಾಕ್ಸ್‌ ಗೆ ಜಾಹೀರಾತುಗಳು ನುಗ್ಗುವುದಿಲ್ಲ ಎಂದು ಅವರು ಒತ್ತಿಹೇಳಿದರು. ಬದಲಾಗಿ, ಇವು ಪ್ರಾಥಮಿಕವಾಗಿ ಪಬ್ಲಿಕ್ ಬ್ರಾಡ್ ಕಾಸ್ಟಿಂಗ್ ಮತ್ತು ಗುಂಪು ಚರ್ಚೆಗಳಿಗೆ ಮೀಸಲಾಗಿರುವ ವಿಭಾಗಗಳಲ್ಲಿ ಜಾಹೀರಾತುಗಳು ಕಾಣಿಸಿಕೊಳ್ಳಬಹುದು.

ವಾಟ್ಸಪ್ ನಲ್ಲಿ ಜಾಹೀರಾತುಗಳು ಬರುವುದಿಲ್ಲ ಎಂದು ಕ್ಯಾತ್ ಕಾರ್ಟ್ ಅವರು ಈ ಹಿಂದೆ ನೀಡಿದ್ದ ಹೇಳಿಕೆಗೆ ಇದು ತದ್ವಿರುದ್ಧವಾಗಿದೆ. 2019ರಲ್ಲಿ ವಾಟ್ಸಪ್ ತನ್ನ ಮೆಟಾ ವರ್ಶನ್ ನಲ್ಲೊಮ್ಮೆ ಜಾಹೀರಾತು ಪ್ರಸಾರ ಮಾಡಿತ್ತು. ಆದರೆ ಇದು ಸಾರ್ವಜನಿಕ ಬಳಕೆಗೆ ಸಿಕ್ಕಿರಲಿಲ್ಲ.

ಇದನ್ನೂ ಓದಿ:ಶಕೀಬ್ ಲಂಕಾಗೆ ಬಂದರೆ ಜನರು ಕಲ್ಲಲ್ಲಿ ಹೊಡೆಯುತ್ತಾರೆ: ಮ್ಯಾಥ್ಯೂಸ್ ಸಹೋದರ

ಜಾಹೀರಾತು ಮಾತ್ರವಲ್ಲದೆ ವಾಟ್ಸಪ್ ಹೊಸ ಫೀಚರ್ ಗಳಾದ ವಾಯ್ಸ್ ಮೆಸ್ಸೇಜಿಂಗ್ ಮತ್ತು ಸ್ಟಿಕ್ಕರ್ ಗಳ ಮೇಲೆ ಕೆಲಸ ಮಾಡುತ್ತಿದೆ. ಕಂಪನಿಯು ಬಳಕೆದಾರರಿಗೆ ವಾಯ್ಸ್ ರೆಕಾರ್ಡಿಂಗನ್ನು ಪಾಸ್ ಮಾಡಲು ಮತ್ತು ಪುನರಾರಂಭಿಸಲು ಅನುವು ಮಾಡಿಕೊಡುವ ವೈಶಿಷ್ಟ್ಯದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ವರದಿಯಾಗಿದೆ, ಜೊತೆಗೆ ವಾಯ್ಸ್ ಮೆಸೇಜ್ ಗಳಿಗೆ ಸ್ಟಿಕ್ಕರ್‌ ಗಳನ್ನು ಸೇರಿಸುವ ಬಗ್ಗೆ ಕೆಲಸ ಮಾಡಲಾಗುತ್ತದೆ.

ಜಾಹೀರಾತುಗಳ ಪರಿಚಯ ಮತ್ತು ಹೊಸ ಫೀಚರ್ ಗಳ ಅಭಿವೃದ್ಧಿಯು ಬಳಕೆದಾರ ಸ್ನೇಹಿ ಅನುಭವವನ್ನು ಉಳಿಸಿಕೊಂಡು ಅದರ ಆದಾಯದ ದಾರಿಗಳನ್ನು ಹೆಚ್ಚುಗೊಳಿಸಲು ವಾಟ್ಸಪ್ ನಡೆಯುತ್ತಿರುವ ಪ್ರಯತ್ನಗಳನ್ನು ಸೂಚಿಸುತ್ತದೆ.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.