ನಿಮ್ಮಿಷ್ಟದ ಬೈಕ್ ಗಳನ್ನು ಹಬ್ಬಗಳ ಸೀಸನ್ ನಲ್ಲಿ ರಿಯಾಯಿತಿಯೊಂದಿಗೆ ನಿಮ್ಮದಾಗಿಸಿಕೊಳ್ಳಿ..!


Team Udayavani, Aug 31, 2021, 1:28 PM IST

ahead-of-big-bike-launches-this-festive-season-avail-discounts-on- motorcycles Of yahama-ktm And Other companies… Here is the full details

ನವ ದೆಹಲಿ : ಹಬ್ಬಗಳ ಸೀಸನ್ ಬರುತ್ತಿದ್ದಂತೆ ಹೆಚ್ಚಿನವರು ತಾನೊಂದು ಹೊಸ ಬೈಕ್ ತೆಗೆದುಕೊಳ್ಳಬೇಕು ಎಂದು ಬಯಸುವುದು ಸಹಜ. ಈ ಸಂದರ್ಭದಲ್ಲಿ ಹೆಚ್ಚಿನವರು ಆಫರ್ ಗಳಿಗಾಗಿ ಕಾಯುತ್ತಾರೆ.

ಹೌದು, ಹಬ್ಬಗಳು ಬರುವ ತಿಂಗಳಿಂದ ಸಾಲು ಸಾಲಾಗಿ ಬರುತ್ತಿವೆ ಈ ಸುಸಂದರ್ಭದಲ್ಲಿ,  ಬಜಾಜ್, ರಾಯಲ್ ಎನ್‌ಫೀಲ್ಡ್‌ ನಂತಹ ದೈತ್ಯ ವಾಹನ ತಯಾರಕ ಸಂಸ್ಥೆಗಳು ಹಬ್ಬದ ಸೀಸನ್‌ಗೆ ಮುಂಚಿತವಾಗಿ ಬೈಕ್ ಗಳ ಮೇಲೆ ಭರ್ಜರಿ ರಿಯಾಯತಿ ಘೋಷಿಸಿವೆ.

ಇದನ್ನೂ ಓದಿ : ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಪ್ರಮುಖ ವೇಗಿ ಆಡುವುದು ಅನುಮಾನ

ಮಾತ್ರವಲ್ಲದೇ ಈ ಎಲ್ಲಾ ಆಟೋ ಮೊಬೈಲ್ ದೈತ್ಯ ಸಂಸ್ತೆಗಳು ಹೊಸ ಹೊಸ ದೊಡ್ಡ ಬೈಕ್ ಗಳ ಬಿಡುಗಡೆಗೆ ಸಿದ್ಧವಾಗಿವೆ. ಯಮಹಾ, ಕೆಟಿಎಂ ಮತ್ತು ಹೀರೋ ಮೋಟೋಕಾರ್ಪ್ ನಂತಹ ಮೋಟಾರ್‌ ಸೈಕಲ್ ಸಂಸ್ಥೆಗಳು ಗ್ರಾಹಕರನ್ನು ಸೆಳೆಯುವ ದೃಷ್ಟಿಯಿಂದ ದೊಡ್ಡ ಪ್ರಮಾಣದ ರಿಯಾಯತಿ ದರದಲ್ಲಿ ಬೈಕ್ ಗಳನ್ನು ನೀಡುತ್ತಿವೆ. ಆ ಕುರಿತಾದ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ದೇಶದ ದೈತ್ಯ ಆಟೋ ಮೊಬೈಲ್ ಸಂಸ್ಥೆಗಳಲ್ಲಿ ಒಂದಾದ ಯಮಹಾ ಸಂಸ್ಥೆ ಗ್ರಾಹಕರಿಗೆ ವಿಶೇಷ ಹಬ್ಬದ ರಿಯಾಯತಿ ಘೋಷಿಸಿದ್ದು, Yamaha Ray 2R 125Fi, Fascion 125Fi ಹಾಗೂ RayZR Street Rally ಆಕರ್ಷಕ ಬೈಕ್ ಗಳನ್ನು ಕಾಯ್ದಿರಿಸುವವರಿಗೆ ರಿಯಾಯತಿ ಘೋಷಣೆ ಪ್ರಕಟಿಸಿದೆ. ಯಮಹಾ ಸ್ಕ್ರಾಚ್ ಅಂಡ್ ವಿನ್ ಆಫರ್ ನೀಡುತ್ತಿದ್ದು, ಗ್ರಾಹಕರು 2,999 ರೂ. ಮೌಲ್ಯದ ಖಚಿತ ಉಡುಗೊರೆ ಹಾಗೂ 1 ಲಕ್ಷ ರೂ.ವರೆಗಿನ ಬಂಪರ್ ಬಹುಮಾನ ನೀಡುತ್ತಿರುವುದು ವಿಶೇಷ.

ಬಜಾಜ್ ಸಹಭಾಗಿತ್ವದಲ್ಲಿ ಕೆಟಿಎಂ ಇಂಡಿಯಾ ದೇಶದಲ್ಲಿ ತನ್ನ 10ನೇ ವಾರ್ಷಿಕೋತ್ಸವವನ್ನು ಪೂರ್ಣಗೊಳಿಸುತ್ತಿದೆ. ಶೇ.50ರಷ್ಟು ರಿಯಾಯಿತಿಯನ್ನು ಗ್ರಾಹಕರು ಕೆಟಿಎಂ Pro-Experiences ಬೈಕ್ ಮೇಲೆ ಪಡೆದುಕೊಳ್ಳಬಹುದಾಗಿದೆ

ಇನ್ನು, ಕವಾಸಕಿ ಇಂಡಿಯಾ ಸಂಸ್ಥೆ ತನ್ನ KLX 110, KLX 140, ಹಾಗೂ KX 100 ರೇಸಿಂಗ್ ಬೈಕ್ ಗಳ ಮೇಲೆ ಆಫ್-ರೋಡ್ ವೋಚರ್‌ ಗಳನ್ನು ಗ್ರಾಹಕರಿಗೆ ನೀಡುತ್ತಿದೆ. 2021 ರ ಆಗಸ್ಟ್ 31 ರವರೆಗೆ ಈ ರಿಯಾಯಿತಿ ಮಾತ್ರ ಲಭ್ಯವಿರಲಿದ್ದು, ಗ್ರಾಹಕರು 50 ಸಾವಿರ ರೂ.ವರೆಗೆ ಉಳಿತಾಯ ಮಾಡಬಹುದಾಗಿದೆ.

ಇದನ್ನೂ ಓದಿ : ಸರಕಾರದ ಸೇವೆಗಳಲ್ಲಿ ತಾರತಮ್ಯ : ರಮಾನಾಥ ರೈ ನೇತೃತ್ವದಲ್ಲಿ ತಾಲೂಕು ಕಚೇರಿಗೆ ಮುತ್ತಿಗೆ

ಟಾಪ್ ನ್ಯೂಸ್

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.