ಭಾರತೀಯ ಗ್ರಾಹಕರಿಗೆ ಎರಡು ಬಂಪರ್ ಆಫರ್ ಘೋಷಿಸಿದ ಏರ್ ಟೆಲ್


Team Udayavani, May 17, 2021, 2:41 PM IST

cats

ದೇಶದಲ್ಲಿ ಕೊವಿಡ್ -19 ಸಾಂಕ್ರಾಮಿಕ ಎರಡನೇ ಅಲೆಯು ಸೃಷ್ಟಿಸಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ಜನರಿಗೆ ಉಪಯೋಗವಾಗಲೆಂದು ಟೆಲಿಕಾಂ ಸಂಸ್ಥೆ ಭಾರತೀಯ ಏರ್ ಟೆಲ್ ಎರಡು ಆಫರ್ ಗಳನ್ನು ಘೋಷಿಸಿದೆ.

ಏರ್‌ಟೆಲ್‌ 49ರೂ. ಉಚಿತ ರಿಚಾರ್ಜ್ :

ಭಾರ್ತಿ ಏರ್‌ಟೆಲ್‌ ಟೆಲಿಕಾಂನ 49ರೂ. ಪ್ಯಾಕ್ ರಿಚಾರ್ಜ್ ಮಾಡಿಕೊಂಡರೆ 38 ರೂ. ಟಾಕ್‌ಟೈಮ್ ಸಿಗಲಿದೆ. ಮತ್ತು 100 ಎಂಬಿ ಡೇಟಾ ಸೌಲಭ್ಯ ಸಿಗಲಿದ್ದು, 28 ದಿನಗಳ ವ್ಯಾಲಿಡಿಟಿ ಹೊಂದಿದೆ. ಈ ಪ್ಯಾಕ್ ಅನ್ನು ಬಳಕೆದಾರರಿಗೆ ಏರ್‌ಟೆಲ್‌ ಯಾವುದೇ ಶುಲ್ಕವಿಲ್ಲದೆ ನೀಡುತ್ತಿದೆ.

79ರೂ. ಪ್ಯಾಕ್ :

ಈ ಡಬಲ್ ಕೂಪನ್ ಆಫರ್ ಮೂಲಕ 79 ರೂಪಾಯಿಗಳ ರಿಚಾರ್ಜ್ ಮಾಡಿದರೆ, ಏರ್‌ಟೆಲ್ ಉಚಿತವಾಗಿ 79 ರೂಪಾಯಿ ರಿಚಾರ್ಜ್ ಮಾಡಿಕೊಡಲಿದೆ. ಅಂದರೆ ಈ ಯೋಜನೆಯಡಿ 79ರೂ. ಪ್ಯಾಕ್ ರೀಚಾರ್ಜ್ ಮಾಡಿಸಿದರೆ 128ರೂ. ಮೌಲ್ಯದ ಟಾಕ್‌ಟೈಮ್ ಮತ್ತು 200MB ಡೇಟಾದೊಂದಿಗೆ ದೊರೆಯಲಿದೆ. ಈ ಯೋಜನೆ 28 ದಿನಗಳ ವ್ಯಾಲಿಡಿಟಿ ಪ್ರಯೋಜನವನ್ನು ಪಡೆದಿದೆ.

ಲಾಕ್‌ಡೌನ್‌ಗಳಿಂದಾಗಿ ಹಣಕಾಸಿನ ತೊಂದರೆಗಳನ್ನು ಎದುರಿಸುತ್ತಿರುವ ಕಡಿಮೆ-ಆದಾಯದ ಗ್ರಾಹಕರಿಗೆ ಹಾಗೂ ಆನ್‌ಲೈನ್‌ನಲ್ಲಿ ತಮ್ಮ ಫೋನ್‌ಗಳನ್ನು ಹೇಗೆ ರೀಚಾರ್ಜ್ ಮಾಡುವುದನ್ನು ತಿಳಿದಿಲ್ಲದ ಗ್ರಾಹಕರಿಗೆ ಏರ್‌ಟೆಲ್‌ ಟೆಲಿಕಾಂ ಉಚಿತ ರೀಚಾರ್ಜ್ ಕೊಡುಗೆ ನೀಡಿದೆ. ಈ ಮೂಲಕ ಗ್ರಾಹಕರು ಅವರ ಪ್ರೀತಿಪಾತ್ರರೊಂದಿಗೆ ಕರೆ ಮಾಡಲು ಮತ್ತು ಸಂಪರ್ಕಿಸಲು ಸಾಧ್ಯವಾಗಿಸುವುದಾಗಿದೆ. ಈ ಯೋಜನೆಯೂ ಮುಂದಿನ ವಾರದಿಂದ ಶುರುವಾಗಲಿದೆ ಎಂದು ಭಾನುವಾರ ಏರ್ ಟೆಲ್ ಸಂಸ್ಥೆ ತಿಳಿಸಿದೆ.

ಟಾಪ್ ನ್ಯೂಸ್

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.