ಭಾರತದಲ್ಲಿ 60 ಕ್ಕೂ ಹೆಚ್ಚು ನಗರಗಳಿಗೆ ವಿಸ್ತರಿಸಿದ ಅಮೆಜಾನ್‌ ಫ್ರೆಶ್‌


Team Udayavani, May 22, 2023, 2:34 PM IST

tdy-10

ಬೆಂಗಳೂರು: ಭಾರತದಾದ್ಯಂತ 60 ಕ್ಕೂ ಹೆಚ್ಚು ನಗರಗಳಿಗೆ ಫುಲ್ ಬಾಸ್ಕೆಟ್ ದಿನಸಿ ಸೇವೆಯನ್ನು ಅಮೆಜಾನ್‌ ಫ್ರೆಶ್ ವಿಸ್ತರಿಸಿರುವುದಾಗಿ ಅಮೆಜಾನ್ ಇಂಡಿಯಾ ಇಂದು ಪ್ರಕಟಿಸಿದೆ.

ಅಮೆಜಾನ್‌ ಫ್ರೆಶ್, ಆಪ್ ಇನ್ ಆಪ್‌ ಅನುಭವವು ಹಣ್ಣುಗಳು, ತರಕಾರಿಗಳು ಶೈತ್ಯೀಕರಿಸಿದ ಉತ್ಪನ್ನಗಳು, ಬ್ಯೂಟಿ, ಬೇಬಿ, ವೈಯಕ್ತಿಕ ಪ್ರಸಾದನ ಮತ್ತು ಸಾಕು ಪ್ರಾಣಿ ಉತ್ಪನ್ನಗಳು ಸೇರಿದಂತೆ ದಿನಸಿ ಉತ್ಪನ್ನಗಳ ವಿಶಾಲ ಶ್ರೇಣಿಯನ್ನು ಒದಗಿಸಲಿದೆ. ಈ ನಗರಗಳ ಗ್ರಾಹಕರು ಆಕರ್ಷಕ ವಾರಾಂತ್ಯದ ಮಾರಾಟದ ಮೂಲಕ ಎಲ್ಲ ದಿನಸಿ ಅಗತ್ಯಗಳ ಮೇಲೆ ವ್ಯಾಲ್ಯೂ ಆಫರ್‌ಗಳನ್ನು ಆನಂದಿಸಬಹುದಾಗಿದೆ. ಪ್ರತಿ ತಿಂಗಳ 1 ರಿಂದ 7 ರ ವರೆಗೆ ಸೂಪರ್ ವ್ಯಾಲ್ಯೂ ಡೇಸ್ ನಡೆಯಲಿದ್ದು, ತಮ್ಮ ಆದ್ಯತೆಯ ಸಮಯದಲ್ಲಿ ಡೆಲಿವರಿ ಪಡೆಯಬಹುದು.

ಅಮೆಜಾನ್‌ ಫ್ರೆಶ್‌ನ ಮುಖ್ಯಸ್ಥ ಶ್ರೀಕಾಂತ್‌ ಶ್ರೀರಾಮ್ ಮಾತನಾಡಿ “ ಈ ವಿಸ್ತರಣೆಯೊಂದಿಗೆ, ಭಾರತದಾದ್ಯಂತ ಇರುವ ಗ್ರಾಹಕರು ಉತ್ತಮ ಗುಣಮಟ್ಟದ ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ಖರೀದಿ ಮಾಡಬಹುದು ಮತ್ತು ತಮ್ಮ ಮನೆ ಬಾಗಿಲಿನಲ್ಲೇ ಡೆಲಿವರಿ ಪಡೆಯಬಹುದು. ಮಾವಿನ ಹಣ್ಣುಗಳು ಮತ್ತು ಬೇಸಿಗೆ ಕಾಲದ ಅಗತ್ಯ ಉತ್ಪನ್ನಗಳಿಗೆ ಈ ಋತುವಿನಲ್ಲಿ ನಾವು ಭಾರಿ ಬೇಡಿಕೆಯನ್ನು ಸ್ವೀಕರಿಸಿದ್ದೇವೆ ಮತ್ತು ಇಡೀ ದೇಶದಲ್ಲಿ ಗ್ರಾಹಕರಿಗೆ ಉತ್ತಮ ಆನ್‌ಲೈನ್‌ ಶಾಪಿಂಗ್ ಅನುಭವವನ್ನು ಒದಗಿಸಲು ನಾವು ಹೀಗೆಯೇ ಗಮನ ಕೇಂದ್ರೀಕರಿಸಿರುತ್ತೇವೆ ಎಂದರು.

Amazon.in ಉಚಿತ ಶಿಪ್ಪಿಂಗ್ ಸೌಲಭ್ಯವನ್ನು ಒದಗಿಸುತ್ತದೆ. ಅಂದರೆ, ರೂ. 249 ಕ್ಕಿಂತ ಹೆಚ್ಚಿನ ಆರ್ಡರ್‌ಗಳಿಗೆ ಉಚಿತ ಡೆಲಿವರಿ ನೀಡುತ್ತದೆ. ಗ್ರಾಹಕರು ಸೂಪರ್‌ ಸೇವರ್ ಡೀಲ್‌ಗಳ ಪ್ರಯೋಜನವನ್ನೂ ಪಡೆಯಬಹುದಾಗಿದೆ. ಇಡೀ ತಿಂಗಳಿಗೆ ಸಂಗ್ರಹ ಮಾಡಿಕೊಳ್ಳಲು ಗ್ರಾಹಕರು ಯೋಜಿಸಿದಾಗ ಅವರಿಗೆ ಹೆಚ್ಚು ಉಳಿತಾಯವಾಗುತ್ತದೆ. ಅಪಾರ ಉಳಿತಾಯಗಳ ಜೊತೆಗೆ, ಒಂದೇ ಆನ್‌ಲೈನ್ ಡೆಸ್ಟಿನೇಶನ್‌ನಲ್ಲಿ ವಿವಿಧ ಉತ್ಪನ್ನಗಳ ಆಯ್ಕೆ, ತ್ವರಿತ ಮತ್ತು ಅನುಕೂಲಕರ ಡೆಲಿವರಿ ಆಯ್ಕೆಗಳನ್ನು ಅಮೆಜಾನ್‌ ಫ್ರೆಶ್ ಹೊಂದಿದ್ದು, ಸರಳೀಕರಿಸಿದ ಶಾಪಿಂಗ್ ಅನುಭವವನ್ನು ನೀಡುತ್ತದೆ. ಅಲ್ಲದೆ, ದಿನಸಿಗೆ ನಿಗದಿತ ಆಪ್ ಇನ್ ಆಪ್ ಮತ್ತು ವೈಯಕ್ತಿಕಗೊಳಿಸಿದ ವಿಜೆಟ್‌ಗಳಂತಹ ಅನುಕೂಲಕರ ವೈಶಿಷ್ಟ್ಯಗಳು, ಮರಳಿ ಖರೀದಿ ಆಯ್ಕೆ ಮತ್ತು ಪದೇ ಪದೇ ಖರೀದಿ ಮಾಡಿದ ಐಟಂಗಳು ಚೆಕೌಟ್ ಸಮಯದಲ್ಲಿ ಮರೆತುಹೋಗುವುದನ್ನು ತಪ್ಪಿಸಲು ರಿಮೈಂಡರ್‌ಗಳ ಸೌಲಭ್ಯವೂ ಇದೆ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.