‘ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್’ ಆರಂಭ: ಸ್ಮಾರ್ಟ್ ಪೋನ್ ಗಳಿಗೆ 40% ಡಿಸ್ಕೌಂಟ್ !


Team Udayavani, Jan 20, 2021, 9:45 PM IST

Amazon Republic Day sale offers: Discounts on Apple iPhones, Xiaomi, OnePlus, Samsung smartphones

ನವದೆಹಲಿ: ದೇಶದ ಬೃಹತ್ ಆನ್ ಲೈನ್ ಮಾರುಕಟ್ಟೆ ಮಳಿಗೆಯಾಗಿರುವ  ಅಮೆಜಾನ್ ಗಣರಾಜ್ಯೋತ್ಸವದ ಸಂಭ್ರಮಾಚರಣೆಯ ತಯಾರಿಯಲ್ಲಿರುವ ತನ್ನ ಭಾರತೀಯ ಗ್ರಾಹಕರಿಗಾಗಿ ‘ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್’ ಅನ್ನು ಪ್ರಾರಂಭಿಸಿದೆ. ಆ ಮೂಲಕ ಸ್ಮಾರ್ಟ್ ಪೋನ್ ಗಳನ್ನು ಒಳಗೊಂಡಂತೆ ಹಲವು ಇಲೆಕ್ಟ್ರಾನಿಕ್ಸ್ ವಸ್ತುಗಳ ಮೇಲೆ ಭಾರಿ ಆಫರ್ ನೀಡಲು ಮುಂದಾಗಿದೆ.

ಈಗಾಗಲೇ ಅಮೆಜಾನ್ ಪ್ರೈಮ್ ಬಳಕೆದಾರರಿಗೆ ಈ ಆಫರ್ ಗಳು ಲ‍ಭ್ಯವಿದ್ದು, ಇಂದಿನಿಂದ ಆರಂಭಗೊಂಡು ಜನವರಿ 23 ರ ವರೆಗೆ  ಎಲ್ಲಾ ಗ್ರಾಹಕರಿಗೂ ಆಫರ್ ಸಿಗಲಿದೆ. ಸ್ಮಾರ್ಟ್ ಪೋನ್ ಗಳ ಮೇಲೆ ಶೇ.40 ರಷ್ಟು ಡಿಸ್ಕೌಂಟ್ ದೊರಕಲಿದ್ದು,  ಇಲೆಕ್ಟ್ರಾನಿಕ್ಸ್ ವಸ್ತುಗಳ ಮೇಲೆ ಶೇ. 60% ಭಾರಿ ಡಿಸ್ಕೌಂಟ್ ಲಭ್ಯವಿದೆ. ಜೊತೆಗೆ ಎಸ್.ಬಿ. ಐ ಡೆಬಿಟ್ ಕಾರ್ಡ್ ಹಾಗೂ ಕ್ರೆಡಿಟ್ ಕಾರ್ಡ್ ಬಳಸಿ ವಸ್ತುಗಳನ್ನು ಖರೀದಿಸಿದರೆ ಶೇ. 10 ರಷ್ಟು ಹೆಚ್ಚುವರಿ ರಿಯಾಯಿತಿ ಸಿಗಲಿದೆ.

ಇದನ್ನೂ ಓದಿ:ವಿಸಿಟಿಂಗ್‌ ಕಾರ್ಡ್‌ಗಾಗಿ ಅವಕಾಶ ಕೊಡಬೇಕಿತ್ತಾ : ಜಿ.ಟಿ ದೇವೇಗೌಡ ಅವರಿಗೆ HDK ಪ್ರಶ್ನೆ

ಈ ಭಾರಿಯ ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್ ನಲ್ಲಿ ಹಲವಾರು ಸ್ಮಾರ್ಟ್ ಪೋನ್ ಗಳು ಭಾರಿ ರಿಯಾಯಿತಿ ದರದಲ್ಲಿ ಮಾರಾಟಕಿದ್ದು, ಐ ಪೋನ್ 12 ಮಿನಿ 64,490 ರೂಗಳಿಗೆ ಗ್ರಾಹಕರಿಗೆ ಲಭ್ಯವಿದೆ. ಅಲ್ಲದೆ ಎಸ್.ಬಿ. ಐ ಡೆಬಿಟ್ ಕಾರ್ಡ್ ಹಾಗೂ ಕ್ರೆಡಿಟ್ ಕಾರ್ಡ್ ಬಳಸಿ ಖರೀದಿ ಮಾಡುವವರಿಗೆ 4,500 ರೂಗಳ ಹೆಚ್ಚುವರಿ ಡಿಸ್ಕೌಂಟ್ ಸಿಗಲಿದೆ. ಐ ಪೋನ್  11 ಸ್ಮಾರ್ಟ್ ಪೋನ್ 53,999 ರೂ. ಇದ್ದು, ಇದಕ್ಕೆ ಮಾತ್ರ ಎಸ್.ಬಿ. ಐ ಕಾರ್ಡ್ ರಿಯಾಯಿತಿ ದೊರಕುವುದಿಲ್ಲ. ಇನ್ನು ಒನ್ ಪ್ಲಸ್, ಶಿಯೋಮಿ, ಸ್ಯಾಮ್ ಸಂಗ್ ಸ್ಮಾರ್ಟ್ ಪೋನ್ ಗಳು ಕೂಡ ರಿಯಾಯಿತಿ ದರದಲ್ಲಿ ಸಿಗಲಿದೆ.

ಈ ನಡುವೆ  ಇಲೆಕ್ಟ್ರಾನಿಕ್ಸ್ ಕಂಪನಿಗಳಾದ ಹೆಚ್ ಪಿ, ಲೆನೊವೊ, ಜೆಬಿಎಲ್, ಬೋಟ್ ಕಂಪನಿಗಳ ಉತ್ಪನ್ನಗಳ ಖರೀದಿಯಲ್ಲಿಯೂ ಡಿಸ್ಕೌಂಟ್ ಗಳಿದ್ದು,  ಶೇ. 60 ರಷ್ಟು ರಿಯಾಯಿತಿ ನೀಡಲಾಗಿದೆ.

ಇದನ್ನೂ ಓದಿ:ಭೂತಾನ್ ಗೆ ಭಾರತದ ಕೋವಿಡ್ ಲಸಿಕೆ ರವಾನೆ : 1.5 ಲಕ್ಷ ಲಸಿಕೆ ರವಾನಿಸಿದ ಭಾರತ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.